ಹೆಲ್ತ್‌ ಟಿಪ್ಸ್‌ : ಅಪಾಯದ ಕಾಲದಲ್ಲಿ ಮದ್ದಾಗುವ ಪಪ್ಪಾಯ


Team Udayavani, Dec 5, 2020, 1:40 PM IST

ಹೆಲ್ತ್‌ ಟಿಪ್ಸ್‌ : ಅಪಾಯದ ಕಾಲದಲ್ಲಿ ಮದ್ದಾಗುವ ಪಪ್ಪಾಯ

ವರ್ಷದ ಎಲ್ಲಾ ದಿನಗಳಲ್ಲೂ ಅತ್ಯಂತ ಕಡಿಮೆ ಬೆಲೆಗೆ ಸಿಗುವ ಹಣ್ಣು ಪಪ್ಪಾಯ. ಕೆಂಪಗೆ ಇರುವ ಕಾರಣಕ್ಕೆ ಇದಕ್ಕೆ “ಪರಂಗಿ ಹಣ್ಣು’ ಎಂಬ ಹೆಸರೂ ಇದೆ. ಉಳಿದೆಲ್ಲ ಹಣ್ಣುಗಳಿಗಿಂತ ಹೆಚ್ಚು ಪೌಷ್ಟಿಕಾಂಶ ಮತ್ತು ರೋಗನಿರೋಧಕ ಗುಣ ಹೊಂದಿರುವುದು ಪಪ್ಪಾಯದ ಹೆಗ್ಗಳಿಕೆ. ಮನೆಯ ಮುಂದೆ ಅಥವಾ ಕಾಂಪೌಂಡ್‌ನ‌ಲ್ಲಿ ಇರುವ ಚಿಕ್ಕಜಾಗದಲ್ಲಿ ಕೂಡ ತುಂಬಾ ಕಡಿಮೆ ಖರ್ಚಿನಲ್ಲಿ ಪಪ್ಪಾಯ ಬೆಳೆಯಬಹುದು.

ಪಪ್ಪಾಯದ ರೋಗನಿರೋಧಕ ಶಕ್ತಿಯ ಪರಿಚಯ ಎಲ್ಲರಿಗೂ ಆದದ್ದು ಡೆಂಗ್ಯೂ ಜ್ವರ ಇಡೀ ದೇಶವನ್ನು ಕಾಡಿದಾಗ ಅನ್ನಬಹುದು. ರಕ್ತದಲ್ಲಿ ಪ್ಲೇಟ್‌ ಲೆಟ್‌ಗಳ ಸಂಖ್ಯೆ ಕಡಿಮೆಯಾಗಿ ಜನ ಕಂಗಾಲಾಗಿದ್ದಾಗ ಎಲ್ಲರಿಗೂ ಸಂಜೀವಿನಿಯಂತೆ ಕಾಣಿಸಿದ್ದು ಪಪ್ಪಾಯ. ಪಪ್ಪಾಯದ ಎಲೆಯಿಂದ ತಯಾರಿಸಿದ ಜ್ಯೂಸ್‌ ಕುಡಿದವರೆಲ್ಲಾ ಡೆಂಗ್ಯು ಜ್ವರದಿಂದ ಮುಕ್ತರಾದರು. ಈಗ ವಿಶ್ವವನ್ನೇ ಕಾಡುತ್ತಿರುವ ಕೋವಿಡ್ ಕಾಟದಿಂದ ಪಾರಾಗಲು ದೇಹಕ್ಕೆ ರೋಗನಿರೋಧಕ ಶಕ್ತಿ ಬೇಕಲ್ಲ? ಪಪ್ಪಾಯ ಸೇವನೆಯೇ ಅದಕ್ಕಿರುವ ಸುಲಭ ಮಾರ್ಗ ಎಂಬ ಮಾತುಗಳನ್ನು ಈಗ ವೈದ್ಯರೂ ಸೇರಿದಂತೆ ಹಲವರು ಹೇಳುತ್ತಿದ್ದಾರೆ.

ಪಪ್ಪಾಯದಿಂದ ಇರುವ ಅನುಕೂಲಗಳು ಹಲವು. ಪಪ್ಪಾಯ ಹಣ್ಣಿನಲ್ಲಿ ಕೊಬ್ಬು ಮತ್ತು ಕೊಲೆ ಸ್ಟ್ರಾಲ್‌ನ ಅಂಶವಿಲ್ಲ. ಹಾಗಾಗಿ ಇದನ್ನು ಎಲ್ಲರೂ ಸೇವಿಸಬಹುದು. ಪಪ್ಪಾಯ ಕಾಯಿಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಕುಡಿದರೆ ಜಂತು ಹುಳು ನಾಶವಾಗುತ್ತದೆ. ಪಪ್ಪಾಯ ಕಾಯಿಯ ರಸವನ್ನು ಹಚ್ಚುವುದರಿಂದ ಚರ್ಮದ ಸಮಸ್ಯೆಗಳು ಪರಿಹಾರವಾಗುತ್ತವೆ. ದಿನವೂ ಊಟದ ನಂತರ ಪಪ್ಪಾಯ ಹಣ್ಣು ಸೇವನೆಯಿಂದ ಮಲಬದ್ಧತೆ ನಿವಾರಣೆ ಯಾಗುತ್ತದೆ. ಮೂತ್ರಕೋಶದಲ್ಲಿ ಕಲ್ಲುಗಳು ಉಂಟಾಗುವುದೂ ತಪ್ಪುತ್ತದೆ.­

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.