ಕಾಳ್ಗಿಚ್ಚಿನಿಂದ 20 ಲಕ್ಷ ಎಕರೆ ಪ್ರದೇಶ ನಾಶ

ಕ್ಯಾಲಿಫೋರ್ನಿಯಾದ ಎಲ್ಲ ರಾಷ್ಟ್ರೀಯ ಅರಣ್ಯಗಳನ್ನೂ ಮುಚ್ಚಲು ನಿರ್ಧಾರ

Team Udayavani, Sep 9, 2020, 12:06 AM IST

ಕಾಳ್ಗಿಚ್ಚಿನಿಂದ 20 ಲಕ್ಷ ಎಕರೆ ಪ್ರದೇಶ ನಾಶ

ಸ್ಯಾನ್‌ ಫ್ರಾನ್ಸಿಸ್ಕೋದ ಅರಣ್ಯದಲ್ಲಿ ಕಾಣಿಸಿಕೊಂಡಿರುವ ಬೆಂಕಿ.

ಶೇವರ್‌ ಲೇಕ್‌: ಈ ವರ್ಷ ಕ್ಯಾಲಿಫೋರ್ನಿಯಾದಲ್ಲಿ ಉಂಟಾದ ಕಾಳ್ಗಿಚ್ಚು ಈವರೆಗೆ ದಾಖಲೆಯ 20 ಲಕ್ಷ ಎಕರೆ ಪ್ರದೇಶವನ್ನು ಸುಟ್ಟು ಕರಕಲಾಗಿಸಿದೆ. ಕಾಳ್ಗಿಚ್ಚಿನ ವ್ಯಾಪಿಸುವಿಕೆ ಮುಂದುವರಿದಿದ್ದು, ಅದು ಇನ್ನಷ್ಟು ಪ್ರದೇಶಗಳಿಗೆ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾಲಿಫೋರ್ನಿಯಾದ ದಕ್ಷಿಣ ಭಾಗದಲ್ಲಿ­ರುವ ಎಲ್ಲ 8 ರಾಷ್ಟ್ರೀಯ ಅರಣ್ಯಗಳನ್ನು ಮುಚ್ಚಲು ಅಮೆರಿಕದ ಅರಣ್ಯ ಸೇವಾ ವಿಭಾಗ ನಿರ್ಧರಿಸಿದೆ.

ಕ್ಯಾಲಿಫೋರ್ನಿಯಾದ ಇತಿಹಾಸದಲ್ಲೇ ಭೀಕರ ಎನ್ನಬಹುದಾದ ಕಾಳ್ಗಿಚ್ಚಿನಲ್ಲಿ ಇದೂ ಒಂದಾಗಿದ್ದು, ಸ್ಯಾನ್‌ಫ್ರಾನ್ಸಿಸ್ಕೋ ಕೊಲ್ಲಿ ಪ್ರದೇಶವನ್ನು ದಹಿ ಸಿದೆ. 14 ಸಾವಿರಕ್ಕೂ ಅಧಿಕ ಅಗ್ನಿಶಾಮಕ ಸಿಬಂದಿ ಬೆಂಕಿ ಆರಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಕಾಳ್ಗಿಚ್ಚಿಗೆ ಕಾರಣವಾದ ಸಾಧನ ಯಾವುದು?
ಲಾಸ್‌ ಏಂಜಲೀಸ್‌ನ ಪೂರ್ವ ಭಾಗದ ನಗರದಲ್ಲಿ ಕಾಳ್ಗಿಚ್ಚು ಉಂಟಾಗಿ ಸಾವಿರಾರು ಎಕರೆ ಭೂಮಿ ನಾಶವಾಗಲು ಹಾಗೂ ನೂರಾರು ಮಂದಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಲು ಕಾರಣವಾದ ಸಾಧನದ ಬಗ್ಗೆ ತಿಳಿದರೆ ಎಲ್ಲರಿಗೂ ಅಚ್ಚರಿ ಆಗೇ ಆಗುತ್ತದೆ. ತಮಗೆ ಹುಟ್ಟಿರುವ ಮಗು ಗಂಡೋ, ಹೆಣ್ಣೋ ಎಂಬುದನ್ನು ಘೋಷಿಸಲೆಂದು ಇಲ್ಲಿನ ದಂಪತಿ ಬಳಸಿದ ಸಾಧನವೇ ಬೆಂಕಿಗೆ ಮೂಲ ಕಾರಣ. ಪರ್ವತಗಳಿಂದ ಸುತ್ತುವರಿದ ಒಣ ಹುಲ್ಲುಗಾವಲಿಗೆ ಸ್ನೇಹಿತರೊಂದಿಗೆ ಆಗಮಿಸಿದ ದಂಪತಿ ತಾವು ತಂದಿದ್ದ ಸಾಧನದ ಮೂಲಕ ಫೈರ್‌ ಮಾಡಿದ್ದಾರೆ. ಈ ಮೂಲಕ ಮಗುವಿನ ಲಿಂಗವನ್ನು ಘೋಷಿಸುವುದು ಅವರ ಉದ್ದೇಶವಾಗಿತ್ತು. ಆದರೆ, ಆ ಸಾಧನದಿಂದ ಹೊಮ್ಮಿದ ಕಿಡಿಯಿಂದಾಗಿ ಹುಲ್ಲುಗಾವಲಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿತು. ಕೂಡಲೇ ಅಲ್ಲಿದ್ದವರು ನೀರಿನ ಬಾಟಲಿಗಳ ಮೂಲಕ ಬೆಂಕಿ ಆರಿಸಲು ಯತ್ನಿಸಿದರಾದರೂ, ಬೆಂಕಿಯ ಕೆನ್ನಾಲಿಗೆ ವಿಸ್ತರಿಸುತ್ತಲೇ ಹೋಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.