ಭಾರತೀಯ ವಾಯುಪಡೆಗೆ ರಫೇಲ್ ಅಧಿಕೃತ ಸೇರ್ಪಡೆ, ಬಾನಂಗಳದಲ್ಲಿ ಶಕ್ತಿಪ್ರದರ್ಶನ

ಕಾರ್ಯ ಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಫ್ರಾನ್ಸ್‌ ರಕ್ಷಣಾ ಸಚಿವೆ ಫ್ಲಾರೆನ್ಸ್‌ ಪಾರ್ಲೆ ಭಾಗವಹಿಸಿದ್ದರು.

Team Udayavani, Sep 10, 2020, 11:43 AM IST

ಭಾರತೀಯ ವಾಯುಪಡೆಗೆ ರಫೇಲ್ ಅಧಿಕೃತ ಸೇರ್ಪಡೆ, ಬಾನಂಗಳದಲ್ಲಿ ಶಕ್ತಿಪ್ರದರ್ಶನ

ನವದೆಹಲಿ: ಫ್ರಾನ್ಸ್‌ನಿಂದ ಈಗಾಗಲೇ ಭಾರತಕ್ಕೆ ತರಲಾಗಿರುವ ಐದು ರಫೇಲ್‌ ಯುದ್ಧ ಮಾನಗಳು ಗುರುವಾರ(ಸೆಪ್ಟೆಂಬರ್ 10, 2020) ಅಧಿಕೃತವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಭಾರತೀಯ ವಾಯುಸೇನೆಗೆ ಸೇರ್ಪಡೆಗೊಂಡಿದೆ.

ಹರ್ಯಾಣದ ಅಂಬಾಲಾದಲ್ಲಿ ನಡೆದ ಈ ಕಾರ್ಯ ಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಫ್ರಾನ್ಸ್‌ ರಕ್ಷಣಾ ಸಚಿವೆ ಫ್ಲಾರೆನ್ಸ್‌ ಪಾರ್ಲೆ, ರಕ್ಷಣಾ ಪಡೆಗಳ ಮುಖ್ಯಸ್ಥ ಜ.ಬಿಪಿನ್‌ ರಾವತ್‌, ಐಎಎಫ್ ಮುಖ್ಯಸ್ಥ ಏರ್‌ಚೀಫ್ ಮಾರ್ಷಲ್‌ ಆರ್‌.ಕೆ.ಎಸ್‌.ಬಧೌರಿಯಾ ಸೇರಿ ಪ್ರಮುಖರು ಭಾಗವಹಿಸಿದ್ದರು.

ಬಳಿಕ ಎರಡೂ ದೇಶಗಳ ರಕ್ಷಣಾ ಸಚಿವರು ದ್ವಿಪಕ್ಷೀಯ ಬಾಂಧವ್ಯ ವೃದ್ಧಿ, ರಕ್ಷಣಾ ಕ್ಷೇತ್ರದಲ್ಲಿ ಸಹಕಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಕಡಲು ಸಂಬಂಧಿ ಭದ್ರತೆ, ಉಗ್ರ ನಿಗ್ರಹ ಕ್ಷೇತ್ರದಲ್ಲಿ ಸಹಕಾರಗಳ ಬಗ್ಗೆಯೂ ಮಾತುಕತೆ ನಡೆದಿರುವುದಾಗಿ ವರದಿ ತಿಳಿಸಿದೆ.


ಸೇನೆಗೆ ರಫೇಲ್ ಸೇರ್ಪಡೆ ವೇಳೆ ಸರ್ವ ಧರ್ಮ ಪೂಜೆ, ಸಾರಂಗ್, ತೇಜಸ್ ಪಡೆಗಳಿಂದ ವೈಮಾನಿಕ ಪ್ರದರ್ಶನ ನಡೆಯಿತು. ಭಾರತ ಫ್ರಾನ್ಸ್ ಜತೆ 36 ಯುದ್ಧ ವಿಮಾನಗಳ ಖರೀದಿಗಾಗಿ 59 ಸಾವಿರ ಕೋಟಿ ರೂಪಾಯಿ ಒಪ್ಪಂದಕ್ಕೆ ಸಹಿ ಹಾಕಿತ್ತು. ಇದರಲ್ಲಿ ಐದು ಯುದ್ಧ ವಿಮಾನಗಳು ಭಾರತೀಯ ವಾಯುಪಡೆಯ ಪೈಲಟ್ ಗಳ ತರಬೇತಿಗಾಗಿ ಫ್ರಾನ್ಸ್ ನಲ್ಲೇ ಇದ್ದು, ಉಳಿದ 5 ರಫೇಲ್ ವಿಮಾನಗಳು ಜುಲೈ 29ರಂದು ಭಾರತಕ್ಕೆ ಬಂದಿದ್ದವು.

*5 ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆ

*3 ಯುದ್ಧ ವಿಮಾನಗಳಲ್ಲಿ ಸಿಂಗಲ್ ಸೀಟ್ ಹಾಗೂ ಎರಡು ವಿಮಾನಗಳಲ್ಲಿ ಡಬ್ಬಲ್ ಸೀಟ್ ಹೊಂದಿದ್ದು, ಅಂಬಾಲಾ ವಾಯುನೆಲೆಯಲ್ಲಿ ಇವೆ.

*ರಫೇಲ್ ಅವಳಿ ಎಂಜಿನ್ ಹೊಂದಿದ್ದು, ಇದೊಂದು ಅತ್ಯಾಧುನಿಕ ಮಲ್ಟಿ ರೋಲ್ ನ ಯುದ್ಧ ವಿಮಾನವಾಗಿದೆ.

*ಫ್ರೆಂಚ್ ಏರ್ ಕ್ರಾಫ್ಟ್ ಡಸಾಲ್ಟ್ ರಫೇಲ್ ಯುದ್ಧ ವಿಮಾನವನ್ನು ನಿರ್ಮಿಸಿದೆ.

*ಒಂದು ಗಂಟೆಗೆ 2,223 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ.

*ರಫೇಲ್ ಯುದ್ಧ ವಿಮಾನದ ತೂಕ 24,500 ಕೆಜಿ

*3,700 ಕಿಲೋ ಮೀಟರ್ ದೂರದವರೆಗೆ ದಾಳಿ ನಡೆಸಬಲ್ಲ ಸಾಮರ್ಥ್ಯ ಹೊಂದಿದೆ.

*9,500 ಕೆಜಿ ಭಾರವನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯ ಹೊಂದಿದೆ.

ಟಾಪ್ ನ್ಯೂಸ್

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.