ಹೊಸ ಮಾರ್ಗಸೂಚಿ ಪ್ರಕಟ


Team Udayavani, Sep 11, 2020, 12:24 PM IST

ಹೊಸ ಮಾರ್ಗಸೂಚಿ ಪ್ರಕಟ

ರಾಮನಗರ: 2020-21ನೇ ಸಾಲಿನ ರೇಷ್ಮೆ ಗೂಡಿಗೆ ಪ್ರೋತ್ಸಾಹಧನ ಪಡೆಯಲು ರೇಷ್ಮೆ ಗೂಡು ಬೆಳೆಗಾರರು ಹಲವಾರು ದಾಖಲೆಗಳನ್ನು ನೀಡಲು ಸಾಧ್ಯವಾಗದ ಕಾರಣ ಬೆಳೆಗಾರರ ಮನವಿ ಪರಿಗಣಿಸಿ ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರು ನೂತನ ಮಾರ್ಗ ಸೂಚಿಗಳ ಸುತ್ತೋಲೆ ಹೊರಡಿಸಿದ್ದಾರೆ.

ನೂತನ ಮಾರ್ಗಸೂಚಿ ಅನ್ವಯ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಲಭ್ಯವಿರುವ ಹರಾಜು ದಾಖಲೆಗಳ ಅನ್ವಯ ಮಾರಾಟವಾದ ರೇಷ್ಮೆ ಗೂಡಿಗೆ (ಕಳಪೆ ಗೂಡು ಮತ್ತು ಇತರೆ ರಾಜ್ಯಗಳ ರೇಷ್ಮೆ ಬೆಳೆಗಾರರ ರೇಷ್ಮೆ ಗೂಡು ಹೊರತುಪಡಿಸಿ) ಪ್ರತಿ ಕೆ.ಜಿ.ಮಿಶ್ರತಳಿ ರೇಷ್ಮೆ ಗೂಡಿಗೆ 30 ರೂ, ದ್ವಿತಳಿ ರೇಷ್ಮೆ ಗೂಡಿಗೆ ತಲಾ ಕೆ.ಜಿ.ಗೆ 50 ರೂ., ನಂತೆ ಪ್ರೋತ್ಸಾಹ ಧನ ವಿತರಿಸಲು ಆಯುಕ್ತರು ಆದೇಶ ಹೊರಡಿಸಿದ್ದಾರೆ. ಪ್ರತಿ 100 ರೋಗ ರಹಿತ ಮೊಟ್ಟೆ/ ಜಾಕಿ ಹುಳುಗಳಿಗೆ ಗೂಡಿನ ಇಳುವರಿ ಕುರಿತು ನಿಗದಿಪಡಿಸಿರುವ ಮಾನದಂಡಗಳಿಗೆ 1.4.2020 ರಿಂದ 30.09.2020ರ ಅವಧಿಗೆ ಮಾತ್ರ ವಿನಾಯ್ತಿ ನೀಡಲಾಗಿದೆ ಎಂದು ಸಹ ಆಯುಕ್ತರು ತಾವು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

 ಏಕೆ ಈ ಬದಲಾವಣೆ?: ಕೋವಿಡ್‌ 19 ಲಾಕ್‌ಡೌನ್‌ ಕಾರಣ ರೇಷ್ಮೆ ಗೂಡಿನಧಾರಣೆಗಳು ತೀವ್ರ ಕುಸಿತವುಂಟಾಗಿತ್ತು. ಬೆಳೆಗಾರರು ಸರ್ಕಾರದ ಮೊರೆ ಹೋಗಿದ್ದರು. ಮನವಿಗೆ ಸ್ಪಂದಿಸಿದ 2020- 21ನೇ ಸಾಲಿಗೆ ರಕ್ಷಣಾತ್ಮಕ ದರಕ್ಕೆ ಬದಲಾಗಿ ಪ್ರೋತ್ಸಾಹ ಧನ ನೀಡಲು ನಿರ್ಧರಿಸಿತು. ಆದರೆ, ಈ ಪ್ರೋತ್ಸಾಹಧನ ಪಡೆಯಲು ರೇಷ್ಮೆ ಬೆಳೆಗಾರರು ಜಾಕಿ

ಕೇಂದ್ರಗಳಲ್ಲಿ ಪಡೆದ ಮೊಟ್ಟೆ,ಮಾರುಕಟ್ಟೆ ಹರಾಜು ಚೀಟಿ ಹಾಜರು ಪಡಿಸಲು ಸೂ ಚಿಸಲಾಗಿತ್ತು. ಆದರೆ ಬಹುತೇಕ ರೈತರಬಳಿ ಈ ಚೀಟಿ ಇಲ್ಲ. ಅಲ್ಲದೇ, ಚಾಕಿ ಸಾಕಣೆ ಕೇಂದ್ರಗಳು, ಮಾರುಕಟ್ಟೆಗಳಿಗೆ ಪುನಃ ಭೇಟಿ ಕೊಟ್ಟು ಅಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ರೇಷ್ಮೆ ಬೆಳೆಗಾರರು ಮಾರ್ಗಸೂಚಿಗಳ ಬದಲಾವಣೆಗೆ ಮನವಿ ಮಾಡಿದ್ದರು. ಬೆಳೆಗಾರರ ಪರಿಸ್ಥಿತಿ ಅರ್ಥಮಾಡಿಕೊಂಡ ಆಯುಕ್ತರು, ಮಾರುಕಟ್ಟೆಯಲ್ಲಿ ಲಭ್ಯವಿರುವ ಹರಾಜು ದಾಖಲೆ ಅನ್ವಯ ಪ್ರೋತ್ಸಾಹ  ಧನ ವಿತರಣೆಗೆ ಆದೇಶ ಹೊರಡಿಸಿದ್ದಾರೆ. ಆಯುಕ್ತರ ಈ ಸುತ್ತೋಲೆ ಬಗ್ಗೆ ಜಿಲ್ಲಾ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಗೌತಂ, ಕಾರ್ಯದರ್ಶಿ ರವಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.