ಕುರಿ ಫಾರ್ಮ್ ನಲ್ಲಿ ಗಾಂಜಾ ಪತ್ತೆ ಪ್ರಕರಣ: ಸಿಪಿಐ, ಪಿಎಸ್ಐ ಸೇರಿ ಐವರು ಪೊಲೀಸರ ಅಮಾನತು


Team Udayavani, Sep 12, 2020, 12:26 PM IST

ಕುರಿ ಫಾರ್ಮ್ ನಲ್ಲಿ ಗಾಂಜಾ ಪತ್ತೆ ಪ್ರಕರಣ: ಸಿಪಿಐ, ಪಿಎಸ್ಐ ಸೇರಿ ಐವರ ಅಮಾನತು

ಕಲಬುರಗಿ: ಜಿಲ್ಲೆಯ ಕಾಳಗಿ ತಾಲೂಕಿನ ತಾಂಡಾದಲ್ಲಿ ಕೋಟ್ಯಂತರ ರೂಪಾಯಿ ‌ಮೌಲ್ಯದ ಗಾಂಜಾ ದಾಸ್ತಾನು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಳಗಿ ಸಿಪಿಐ ಭೋಜರಾಜ ರಾಠೋಡ್ ಸೇರಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಸಿಪಿಐ ಭೋಜರಾಜ ರಾಠೋಡ, ಪಿಎಸ್ಐ ಬಸವರಾಜ ಚಿತಕೋಟೆ, ಎಎಸ್ಐ ನೀಲಕಂಠಪ್ಪ ಹೆಬ್ಬಾಳ, ಪೇದೆಗಳಾದ ಶರಣಪ್ಪ, ಅನಿಲ್ ಭಂಡಾರಿ ಎಂಬುವರನ್ನು ಅಮಾನತುಗೊಳಿಸಿ ಎಸ್ ಪಿ ಡಾ.ಸಿಮಿ ಮರಿಯಂ ಜಾರ್ಜ್ ಆದೇಶಿಸಿದ್ದಾರೆ.

ಕಾಳಗಿ ಸಮೀಪದ ಲಕ್ಷ್ಮಣ ನಾಯಕ ತಾಂಡಾದ ಕುರಿ ಫಾರ್ಮ್ ನಲ್ಲಿ 1,200 ಕೆಜಿ ಗಾಂಜಾ ಬೆಂಗಳೂರು ಪೊಲೀಸರು ಪತ್ತೆ ಹಚ್ಚಿಸಿದ್ದರು. ಪ್ರಮುಖ ಆರೋಪಿ ಚಂದ್ರಕಾಂತ್ ಎಂಬುವನನ್ನು ಬೆಂಗಳೂರು ಪೊಲೀಸರು ಹಿಡಿದುಕೊಂಡು ಹೋಗಿದ್ದರು. ಗಾಂಜಾ ಪತ್ತೆಯಾದ ಕುರಿ ಫಾರ್ಮ್ ಕಾಳಗಿ ಪೊಲೀಸ್ ಠಾಣೆಯಿಂದ ಕೇವಲ ಒಂದೂವರೆ ಕಿ.ಮೀ. ದೂರ ಇದ್ದರೂ ಇಷ್ಟು ದೊಡ್ಡ ಜಾಲ ಸ್ಥಳೀಯ ಪೊಲೀಸರ ಗಮನಕ್ಕೆ ಬಂದಿರಲಿಲ್ಲವೇ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದ್ದವು.

ಇದನ್ನೂ ಓದಿ: ಬಾಲಿವುಡ್ ನಶೆ ಜಾಲದಲ್ಲಿ ಸಾರಾ ಆಲಿಖಾನ್, ರಾಕುಲ್ ಪ್ರೀತ್, ಮುಖೇಶ್ ಚಾಬ್ರಾ!ಬಾಯ್ಬಿಟ್ಟ ರಿಯಾ

ಬೆಂಗಳೂರಿಂದ ಪೊಲೀಸರು ಜಿಲ್ಲೆಗೆ ಬಂದು ಕಾರ್ಯಾಚರಣೆ ನಡೆಸಿ ಕ್ವಿಂಟಾಲ್ ಗಟ್ಟಲೆ ಗಾಂಜಾ ವಶಪಡಿಸಿಕೊಂಡು ಹೋಗಿದ್ದು ಜಿಲ್ಲೆಯ ಪೊಲೀಸರಿಗೆ ಮುಜುಗರ ಉಂಟುಮಾಡಿತ್ತು.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.