ಮಂಡ್ಯ:192 ಮಂದಿಯಲ್ಲಿ ಕೋವಿಡ್ ಸೋಂಕು ದೃಢ! 8 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ!
Team Udayavani, Sep 12, 2020, 7:07 PM IST
ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 8 ಸಾವಿರ ಗಡಿದಾಟಿದೆ. ಶನಿವಾರ 192 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 171 ಮಂದಿ ಸೋಂಕಿನಿಂದ ಮುಕ್ತರಾಗಿ ಬಿಡುಗಡೆಯಾಗಿದ್ದಾರೆ. ಆದರೆ ಯಾವುದೇ ಸಾವಿನ ಪ್ರಕರಣಗಳು ದಾಖಲಾಗಿಲ್ಲ.
ಮಂಡ್ಯ 86, ಮದ್ದೂರು 29, ಮಳವಳ್ಳಿ 2, ಪಾಂಡವಪುರ 31, ಶ್ರೀರಂಗಪಟ್ಟಣ 15, ಕೆ.ಆರ್.ಪೇಟೆ 21, ನಾಗಮಂಗಲ 7 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ 8014 ಸೋಂಕಿನ ಪ್ರಕರಣಗಳು ದಾಖಲಾಗಿವೆ.
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಐಸೋಲೇಷನ್ನಲ್ಲಿ 524, ಖಾಸಗಿ ಆಸ್ಪತ್ರೆಗಳ ಐಸೋಲೇಷನ್ನಲ್ಲಿ 116, ಕೋವಿಡ್ ಕೇರ್ ಸೆಂಟರ್ಗಳಲ್ಲಿ 470 ಹಾಗೂ ಹೋಂ ಐಸೋಲೇಷನ್ನಲ್ಲಿ 1097 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
1187 ಮಂದಿಗೆ ಪರೀಕ್ಷೆ:
ಜಿಲ್ಲೆಯಲ್ಲಿ ಶನಿವಾರ 1187 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. 786 ರ್ಯಾಪಿಡ್ ಹಾಗೂ 401 ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿತ್ತು.
171 ಮಂದಿ ಸೋಂಕು ಮುಕ್ತ:
ಶನಿವಾರ 171 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಮಂಡ್ಯ 63, ಮದ್ದೂರು 16, ಮಳವಳ್ಳಿ, ಪಾಂಡವಪುರ ತಲಾ 19, ಶ್ರೀರಂಗಪಟ್ಟಣ 12, ಕೆ.ಆರ್.ಪೇಟೆ 31, ನಾಗಮಂಗಲ 7 ಹಾಗೂ ಹೊರ ಜಿಲ್ಲೆಯ 4 ಮಂದಿ ಸೇರಿದ್ದಾರೆ.
ಇದುವರೆಗೂ ಜಿಲ್ಲೆಯಲ್ಲಿ 5720 ಮಂದಿ ಗುಣಮುಖರಾಗಿದ್ದು, 2207 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್ ಜಾಮ್!
UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ