ಆನ್‌ಲೈನ್‌ ಶಾಪಿಂಗ್‌ ಕೂಪನ್‌ ಹೆಸರಲ್ಲಿ 1.73 ಲಕ್ಷ ರೂ. ವಂಚನೆ


Team Udayavani, Sep 13, 2020, 6:50 PM IST

sm-tdy-1

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ನ್ಯಾಪ್‌ಟಲ್‌ ಆನ್‌ಲೈನ್‌ ಶಾಪಿಂಗ್‌ ಕೂಪನ್‌ ನಲ್ಲಿ ನೀವು 12 ಲಕ್ಷ ರೂ. ಹಣ ಗೆದ್ದಿದ್ದೀರಿ ಎಂಬ ಸಂದೇಶ ಸ್ವೀಕರಿಸಲು ಹೋಗಿ ಮಹಿಳೆಯೊಬ್ಬರು ಬರೋಬ್ಬರಿ 1.73 ಲಕ್ಷ ರೂ. ವಂಚನೆಗೆ ಒಳಗಾದ ಘಟನೆ ನಡೆದಿದೆ.

ಸೆ.4 ರಂದು ನವುಲೆಯ ವೀರಭದ್ರೇಶ್ವರ ಲೇಔಟ್‌ ನ ಮಹಿಳೆಯೊಬ್ಬರು ಕೊಲ್ಕತ್ತಾದ ವಿಳಾಸವುಳ್ಳ ನ್ಯಾಪ್‌ ಟಲ್‌ ಆನ್‌ ಲೈನ್‌ ಶಾಪಿಂಗ್‌ ಪ್ರೈ.ಲಿಮಿಟೆಡ್‌ ಹೆಸರಿನಲ್ಲಿ 12 ಲಕ್ಷ ರೂ. ಹಣ ಗೆದ್ದೀದ್ದೀರಿ ಎಂಬ ಕೂಪನ್‌ ಮತ್ತು ಪತ್ರವೊಂದನ್ನು ಕೊರಿಯರ್‌ ಮೂಲಕ ಪಡೆದಿದ್ದಾರೆ. ಈ ಪತ್ರ ಮತ್ತು ಕೂಪನ್‌ನಲ್ಲಿದ್ದ 918017216387 ಹಾಗೂ 09163432157 ಮೊಬೈಲ್‌ ನಂಬರ್‌ ಗೆ ಫೂನಾಯಿಸಿ ವಿಚಾರಿಸಿದಾಗ ನಿಮ್ಮ ಹುಟ್ಟುಹಬ್ಬಕ್ಕೆ 12 ಲಕ್ಷ ರೂ ಬಹುಮಾನ ಗೆದ್ದೀದ್ದೀರಿ, ನಿಮ್ಮ ಮೊಬೈಲ್‌ ಸಂಖ್ಯೆಯಿಂದ ಬಹುಮಾನ ಗೆದ್ದಿದ್ದೀರಿ. ಬಹುಮಾನದಹಣವನ್ನ ಹಾಕುತ್ತೇವೆ. ಪತ್ರದಲ್ಲಿರುವ ಮಾಹಿತಿ ಭರ್ತಿ ಮಾಡಿ 09163432157 ಈ ನಂಬರ್‌ಗೆ ವಾಟ್ಸಪ್‌ ಮಾಡಿ ಎಂದು ತಿಳಿಸಿದ್ದಾರೆ.

ಈ ಹಣ ನಿಮ್ಮ ಕೈ ಸೇರಬೇಕಿದ್ದರೆ ಸ್ಟೇಟ್‌ ಗೌವರ್ನಮೆಂಟ್‌, ಸೆಂಟ್ರಲ್‌ ಗೌವರ್ನಮೆಂಟ್‌ ಟ್ಯಾಕ್ಸ್‌ ತುಂಬಿ ಎನ್‌ಒಸಿ ಪಡೆಯಬೇಕಾಗಿದೆ. ಅದಕ್ಕೆ ತಗಲುವ ಶುಲ್ಕದ ಹಣವನ್ನ ಎಸ್‌ಬಿಐ ಬ್ಯಾಂಕ್‌ ಖಾತೆಯ ರೀಟಾ ರಾಯ್‌ ಬ್ಯಾಂಕ್‌ ಖಾತೆಗೆ ಹಣ ತುಂಬಿಸಲು ವಂಚಕರು ಸೂಚಿಸಿದ್ದಾರೆ. ಅದರಂತೆ ಮೊದಲಿಗೆ ಚೆಕ್‌ ನ ಮೂಲಕ 24 ಸಾವಿರ ರೂ. ಹಣವನ್ನು, ಎರಡನೇ ಹಂತದಲ್ಲಿ 51 ಸಾವಿರ ರೂ. ಹಾಗೂ ಮೂರನೇ ಹಂತದಲ್ಲಿ 1 ಲಕ್ಷದ 2 ಸಾವಿರದ ನಾನೂರು ರೂ. ಹಣ ಚೆಕ್‌ ಮೂಲಕ ಹಾಕಿರುವ ಮಹಿಳೆ ಬರೋಬ್ಬರಿ 1 ಲಕ್ಷದ 73 ಸಾವಿರದ 400 ರೂ. ಕಳೆದುಕೊಂಡಿದ್ದಾರೆ. ಈ ಕುರಿತು ಶಿವಮೊಗ್ಗದ ಸಿಇಎನ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.