ಚನ್ನರಾಯಪಟ್ಟಣ: ಕಾಂಗ್ರೆಸ್‌ ಪಕ್ಷದಿಂದ ಆರೋಗ್ಯ ಹಸ್ತಕ್ಕೆ ಚಾಲನೆ


Team Udayavani, Sep 14, 2020, 3:07 PM IST

hasan-tdy-1

ಚನ್ನರಾಯಪಟ್ಟಣ: ಕಾಂಗ್ರೆಸ್‌ನಿಂದ ತಾಲೂಕಿನ 34 ಗ್ರಾಪಂ ವ್ಯಾಪ್ತಿಯಲ್ಲಿ ಆರೋಗ್ಯ ಹಸ್ತಕ್ಕೆ ಚಾಲನೆ ನೀಡಿದ್ದು, ಕೋವಿಡ್ ವಾರಿಯರ್ಸ್ ಕಾರ್ಯ ಪ್ರವೃತ್ತರಾಗಲಿದ್ದಾರೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜೆ.ಎಂ.ರಾಮಚಂದ್ರ ತಿಳಿಸಿದರು.

ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದ ಆರೋಗ್ಯ ಹಸ್ತ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಿಸುವಲ್ಲಿವಿಫ‌ಲವಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸರ್ಕಾರ ಹೆಚ್ಚು ಜಾಗೃತಿ ವಹಿಸದೆ ಇರುವುದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ನೇತೃತ್ವದಲ್ಲಿ ಆರೋಗ್ಯ ಹಸ್ತದ ಮೂಲಕ ರಾಜ್ಯ ವ್ಯಾಪ್ತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್‌ನಿಂದ ಕೋವಿಡ್ ನಾ ವಾರಿಯರ್ಸ್ ಗೆ ಎರಡು ಲಕ್ಷ ರೂ. ವಿಮೆ ಮಾಡಿಸಲಾಗಿದೆ. ಪ್ರತಿ ಗ್ರಾಪಂಗೆ ಇಬ್ಬರು ಹಾಗೂ ನಗರ ವ್ಯಾಪ್ತಿಯಲ್ಲಿ ಹತ್ತು ಮಂದಿ ಕೋವಿಡ್ ವಾರಿಯರ್ ಸೃಷ್ಟಿ ಮಾಡಲಾಗಿದೆ. ತಾಲೂಕಿನ ಮುಖಂಡರ ಸಹಯೋಗದೊಂದಿಗೆ ತಾಲೂಕಿನ ಎಲ್ಲಾ ಹೋಬಳಿ ಕೇಂದ್ರದಲ್ಲಿ ಚಾಲನೆ ನೀಡಲಾಗಿದ್ದು, ನಿರಂತರವಾಗಿ ನಡೆಯಲಿದೆ ಎಂದು ಹೇಳಿದರು. ಬಡವರಿಗೆ ಹಾಗೂ ರೈತರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲಾಗುವುದು, ದೇಹದ ತಾಪಮಾನ ತಪಾಸಣೆ ಮಾಡುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸುವುದರೊಂದಿಗೆ, ಸಾಮಾಜಿಕ ಅಂತರದ ಬಗ್ಗೆಯೂ ಮಾಹಿತಿ ನೀಡಲಾಗುವುದು, ಪಕ್ಷದಿಂದ ಸೃಷ್ಟಿಯಾಗಿರುವ ಕೋವಿಡ್ ವಾರಿಯರ್ ಸಾಮಾಜಿಕವಾಗಿ ಕಾರ್ಯಪ್ರವೃತ್ತರಾಗಿ ಸೇವೆ ನೀಡಲಿದ್ದಾರೆ. ಇದಕ್ಕಾಗಿ ಪಕ್ಷದಿಂದ ಕೊರೊನಾ ತಪಾಸಣಾ ಕಿಟ್‌ಗಳನ್ನು ವಾರಿಯರ್ಗೆ ನೀಡಲಾಗಿದೆ ಎಂದು ತಿಳಿಸಿದರು.

ಎಂಎಲ್ಸಿ ಗೋಪಾಲಸ್ವಾಮಿ ಮಾತನಾಡಿ, ಪಕ್ಷದಿಂದ ಕೋವಿಡ್ ವಾರಿಯರ್ಗೆ ಈಗಾಗಲೇ ಸಂಸದ ಡಿ.ಕೆ.ಸುರೇಶ್‌ ನೇತೃತ್ವದಲ್ಲಿ ಅನುಭವಿ ವೈದ್ಯರಿಂದ ತರಬೇತಿ ನೀಡಲಾಗಿದೆ. ಅವರುಗಳ ಮೂಲಕ ಸಾರ್ವಜನಿಕಪ್ರದೇಶಗಳಲ್ಲಿ ದೇಹದ ತಾಪಮಾನ ಪರೀಕ್ಷೆ ಮಾಡಿ, ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ, ಇನ್ನು ಮಾರುಕಟ್ಟೆ, ಸಂತೆ ಹಾಗೂ ಅಂಗಡಿ ಮಾಲಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದರು.

ತಾಲೂಕಿನ ಜುಟ್ಟನಹಳ್ಳಿ, ಗೌಡಗೆರೆ, ಕಲ್ಕೆರೆ, ಬಾಗೂರು, ಅಕ್ಕನಹಳ್ಳಿಕೂಡು, ದಿಡಗ ಹಾಗೂ ಪಟ್ಟಣದ ಗೌಸಿಂಗ್‌ ಬೋರ್ಡ್‌ನಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮ ನಡೆಯಿತು, ಮಾಜಿ ಶಾಸಕ ಪುಟ್ಟೇಗೌಡ, ಎಂ.ಶಂಕರ್‌, ಕಮಲಾಕ್ಷಿ, ಸಂಜಯ್‌ಗೌಡ, ದೀಪು ಮೊದಲಾದವರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.