ಅಮಾಸೆಬೈಲು: ಎರಡು ಲಾರಿಗಳಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಜಾನುವಾರು ವಶ, ನಾಲ್ವರ ಬಂಧನ


Team Udayavani, Sep 15, 2020, 12:37 PM IST

ಎರಡು ಲಾರಿಗಳಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 52 ಜಾನುವಾರು ವಶ

ಕುಂದಾಪುರ: ಎರಡು ಲಾರಿಗಳಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಜಾನುವಾರಗಳನ್ನು ಇಲ್ಲಿನ ಅಮಾಸೆಬೈಲಿನ ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ದಾವಣಗೆರೆಯ ಮೆಹಬೂಬ್, ಇಮ್ರಾನ್, ಬೆಳಗಾವಿ ಜಿಲ್ಲೆಯ ಬಾಪು ಸಾಹೇಬ್, ಆಸಿಫ್ ಎಂದು ಗುರತಿಸಲಾಗಿದೆ.

ಅಮಾಸೆಬೈಲಿನ ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ಇಂದು ಬೆಳಿಗ್ಗೆ ಎರಡು ಲಾರಿಗಳನ್ನು ತಡೆದು ಪರಿಶೀಲಿಸಿದಾಗ ಅಕ್ರಮವಾಗಿ, ಹಿಂಸಾತ್ಮಕ ರೂಪದಲ್ಲಿ ಜಾನುವಾರು ಸಾಗಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕೂಡಲೇ ಜಾನುವಾರುಗಳು ಮತ್ತು ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬೈಂದೂರು ಯೆಡ್ತರೆ: ಹೊಳೆಯಲ್ಲಿ ಯುವಕನ ಶವ ಪತ್ತೆ, ಕಾಲು ಜಾರಿ ಬಿದ್ದಿರುವ ಶಂಕೆ

ಲಾರಿ

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.