ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲು ಪ್ರಕಟ : ಆಕ್ಷೇಪಣೆಗೆ ಏಳು ದಿನಗಳ ಕಾಲಾವಕಾಶ


Team Udayavani, Sep 16, 2020, 6:44 AM IST

ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲು ಪ್ರಕಟ : ಆಕ್ಷೇಪಣೆಗೆ ಏಳು ದಿನಗಳ ಕಾಲಾವಕಾಶ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ವರ್ಗವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿರುವ ರಾಜ್ಯ ಸರಕಾರವು, ಆಕ್ಷೇಪಣೆಗೆ ಏಳು ದಿನಗಳ ಕಾಲಾವಕಾಶ ನೀಡಿದೆ.

ನಗರಸಭೆಗಳಿಗೆ ಅಧ್ಯಕ್ಷ- ಉಪಾಧ್ಯಕ್ಷ ತಲಾ 59, ಪುರಸಭೆಗಳಿಗೆ 117 ಮತ್ತು ಪ. ಪಂ.ಗಳಿಗೆ 100 ಮೀಸಲು ಮಿತಿ ನಿಗದಿಪಡಿಸಿ ಸೆ. 15ರಂದು ಗೆಜೆಟ್‌ ಅಧಿಸೂಚನೆ ಹೊರಡಿಸಲಾಗಿದೆ.

ನಗರಸಭೆಗಳಲ್ಲಿ ಅಧ್ಯಕ್ಷ- ಉಪಾಧ್ಯಕ್ಷ ಹುದ್ದೆಗಳಿಗೆ ಎಸ್‌ಸಿ, ಎಸ್‌ಸಿ -ಮಹಿಳೆ ತಲಾ 5, ಎಸ್‌ಟಿ, ಎಸ್‌ಟಿ – ಮಹಿಳೆ ತಲಾ 2, ಹಿಂದುಳಿದ ವರ್ಗ – ಎ, ಹಿಂದುಳಿದ ವರ್ಗ – ಎ (ಮಹಿಳೆ) ತಲಾ 6, ಹಿಂದುಳಿದ ವರ್ಗ-ಬಿ ತಲಾ 2, ಹಿಂದುಳಿದ ವರ್ಗ-ಬಿ (ಮಹಿಳೆ) ತಲಾ 1, ಸಾಮಾನ್ಯ, ಸಾಮಾನ್ಯ- ಮಹಿಳೆ ತಲಾ 15 ಸ್ಥಾನಗಳನ್ನು ಮೀಸಲಿರಿಸಲಾಗಿದೆ.

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ಎಸ್‌ಸಿ, ಎಸ್‌ಸಿ-ಮಹಿಳೆ ತಲಾ 10, ಎಸ್‌ಟಿ, ಎಸ್‌ಟಿ – ಮಹಿಳೆ ತಲಾ 4, ಹಿಂದುಳಿದ ವರ್ಗ- ಎ, ಹಿಂದುಳಿದ ವರ್ಗ-ಎ (ಮಹಿಳೆ) ತಲಾ 12, ಹಿಂದುಳಿದ ವರ್ಗ-ಬಿ, ಹಿಂ. ವರ್ಗ-ಬಿ (ಮಹಿಳೆ) ತಲಾ 3, ಸಾಮಾನ್ಯ ತಲಾ 30, ಸಾಮಾನ್ಯ-ಮಹಿಳೆ ತಲಾ 29 ಸ್ಥಾನಗಳನ್ನು ಮೀಸಲಿಡಲಾಗಿದೆ.

ಪ.ಪಂ. ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ಎಸ್‌ಸಿ ತಲಾ 9, ಎಸ್‌ಟಿ-ಮಹಿಳೆ ತಲಾ 8, ಎಸ್‌ಟಿ ತಲಾ 4, ಎಸ್‌ಟಿ- ಮಹಿಳೆ ತಲಾ 3, ಹಿಂ. ವರ್ಗ- ಎ ತಲಾ 11, ಹಿಂ. ವರ್ಗ-ಎ (ಮಹಿಳೆ) ತಲಾ 10, ಹಿಂ. ವರ್ಗ-ಬಿ ತಲಾ 3, ಹಿಂದುಳಿದ ವರ್ಗ-ಬಿ (ಮಹಿಳೆ) ತಲಾ 2, ಸಾಮಾನ್ಯ, ಸಾಮಾನ್ಯ-ಮಹಿಳೆ ತಲಾ 25 ಸ್ಥಾನಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ.

ವಿವಾದದಿಂದ ನನೆಗುದಿಗೆ
ಮೀಸಲಾತಿ ವಿವಾದದಿಂದಾಗಿ 2018ರಿಂದ ರಾಜ್ಯದ 270ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ನನೆಗುದಿಗೆ ಬಿದ್ದಿತ್ತು. ಮೀಸಲಾತಿ ಪಟ್ಟಿಯನ್ನು ಸರಕಾರ 2 ಬಾರಿ ಬದಲಿಸಿತ್ತು. ಅಂತಿಮವಾಗಿ ಮೀಸಲು ಮಾರ್ಗಸೂಚಿ ಪರಿಷ್ಕರಿಸಿ 2020ರ ಆ. 27ರಂದು ಕರಡು ಅಧಿಸೂಚನೆ ಹೊರಡಿಸಿತ್ತು. ಸೆ. 11ರಂದು ಪರಿಷ್ಕೃತ ಮಾರ್ಗಸೂಚಿ ಅಂತಿಮಗೊಳಿಸಿತು. ಈಗ ವರ್ಗವಾರು ಮೀಸಲು ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿದೆ. ಬಳಿಕ ಅಂತಿಮ ಅಧಿಸೂಚನೆ ಪ್ರಕಟಿಸಲಾಗುತ್ತದೆ. ಇದರಂತೆ ಮೀಸಲಾತಿ ನಿಗದಿಯಾಗುತ್ತದೆ.

ಟಾಪ್ ನ್ಯೂಸ್

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.