ವೃತ್ತಿ-ಪ್ರವೃತ್ತಿ ಹೊಂದಾಣಿಕೆಯಿಂದ ಯಶ

ಉಡುಪಿ ಎಂಜಿನಿಯರ್ ದಿನಾಚರಣೆಯಲ್ಲಿ ಅಭಿನಂದನ್‌ ಶೆಟ್ಟಿ

Team Udayavani, Sep 16, 2020, 6:59 AM IST

ವೃತ್ತಿ-ಪ್ರವೃತ್ತಿ ಹೊಂದಾಣಿಕೆಯಿಂದ ಯಶ

ಉಡುಪಿಯಲ್ಲಿ ಮಂಗಳವಾರ ನಡೆದ ಎಂಜಿನಿಯರುಗಳ ದಿನಾಚರಣೆಯಲ್ಲಿ ಸಾಧಕರನ್ನು ಸಮ್ಮಾನಿಸಲಾಯಿತು.

ಉಡುಪಿ: ವೃತ್ತಿ ಮತ್ತು ಪ್ರವೃತ್ತಿ ನಮ್ಮನ್ನು ಜಗತ್ತಿನಲ್ಲಿ ಒಟ್ಟಿಗೆ ಮುನ್ನಡೆಸುತ್ತವೆ. ಈ ಎರಡರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಬದುಕಲು ಕಲಿತರೆ ಯಶಸ್ಸು ಖಚಿತ ಎಂದು ಉದ್ಯಮಿ ಕುಂದಾಪುರದ ಅಭಿನಂದನ್‌ ಎ. ಶೆಟ್ಟಿ ಹೇಳಿದರು. ಅವರು ಉಡುಪಿಯ ಅಸೋಸಿ ಯೇಶನ್‌ ಆಫ್ ಕನ್ಸಲ್ಟಿಂಗ್‌ ಸಿವಿಲ್‌ ಎಂಜಿನಿಯರ್ ಆ್ಯಂಡ್‌ ಆರ್ಕಿಟೆಕ್ಟ್ (ಎಸಿಸಿಇಎ) ವತಿಯಿಂದ ಮಂಗಳವಾರ ಸ್ವದೇಶ್‌ ಹೊಟೇಲ್‌ ಸಭಾಂಗಣದಲ್ಲಿ ನಡೆದ ಎಂಜಿನಿಯರುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆವಿಷ್ಕಾರ ಮತ್ತು ವಿಜ್ಞಾನದ ಸಮಾಗಮವೇ ಎಂಜಿನಿಯರಿಂಗ್‌. ಇದು ಹೆಚ್ಚಿನವರ ಅಗತ್ಯವೂ ಆಗಿದೆ. ಜಗತ್ತಿನಲ್ಲಿ ಆಶಾವಾದಿಗಳಿಗೆ ಬಹಳಷ್ಟು ಆಸೆಗಳಿರುತ್ತವೆ. ಕೆಲವರಿಗೆ ನಿರಾಸೆ ಇರುತ್ತದೆ. ಆಸೆ ಮತ್ತು ನಿರಾಸೆ ನಡುವೆ ಇರುವವರು ಎಂಜಿನಿಯರ್‌ಗಳು. ವಾಸಿಸಲು, ಗೌರವದಿಂದ ಬದುಕಲು ಎಂಜಿನಿಯರ್‌ಗಳು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ ಎಂದರು.

ಯಶಸ್ಸು ಎಂಬುದು ಅದ್ಭುತವಾದ ವಿಚಾರ. ಇದು ಒಬ್ಬೊಬ್ಬರಿಗೆ ಒಂದೊಂದು ರೀತಿ ಭಿನ್ನವಾಗಿರುತ್ತದೆ. ವಿಭಿನ್ನವಾದ ಆಲೋಚನಾ ಕ್ರಮದಿಂದ ಹೊಸ ಯೋಚನೆಗಳು ಹುಟ್ಟಲು ಸಾಧ್ಯವಿದೆ. ಇದಕ್ಕೆ ವೃತ್ತಿ ಯೊಂದಿಗೆ ಆತ್ಮಪ್ರವೃತ್ತಿ ಬೆಳೆಸಿಕೊಳ್ಳ ಬೇಕು ಎಂದು ತಿಳಿಸಿದರು.

ಸಮ್ಮಾನ
ನಿವೃತ್ತ ಪ್ರಾಧ್ಯಾಪಕ ಮಣಿಪಾಲದ ಸಂಜೀವ ಶೇರಿಗಾರ್‌ ಮತ್ತು ಬ್ರಹ್ಮಾವರದ ಉದ್ಯಮಿ ರತ್ನಾಕರ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಸಮ್ಮಾನಿತರು ಅನಿಸಿಕೆ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಗೋಪಾಲ ಭಟ್‌ ಸ್ವಾಗತಿಸಿದರು. ಪಾಂಡುರಂಗ ಎಚ್‌.ಆರ್‌. ನಿರೂಪಿಸಿದರು. ಗೌರವಾಧ್ಯಕ್ಷ ನಾಗೇಶ್‌ ಹೆಗ್ಡೆ, ಕಾರ್ಯದರ್ಶಿ ಅಮಿತ್‌ ಅರವಿಂದ್‌, ರತ್ನಾಕರ ಶೆಟ್ಟಿ, ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯಾಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.