ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ದನಗಳ ಕಳ್ಳತನ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
Team Udayavani, Sep 16, 2020, 11:43 AM IST
ಚಿಕ್ಕಮಗಳೂರು: ಮಾಸ್ಕ್ ಹಾಕಿಕೊಂಡು ಕಾರ್ ನಲ್ಲಿ ಬಂದು ದನಗಳ ಕಳ್ಳತನ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.
ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ದನಗಳನ್ನು ಖದೀಮರು ಕದ್ದೋಯ್ದಿದ್ದಾರೆ.
ಮೂಡಿಗೆರೆ ಪಟ್ಟಣದಲ್ಲಿಯೂ ಖದೀಮರಿಂದ ದನಗಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ವರದಿಯಾಗಿದೆ.
3 ದಿನಗಳ ಹಿಂದೆ ದನಗಳ್ಳರನ್ನ ಹಿಡಿಯಲು ನಟ ರವಿತೇಜ ಅಂಡ್ ಟೀಮ್ ಯತ್ನಿಸಿದ್ದರು. ದನ ಸಾಗಿಸುತ್ತಿದ್ದ ವಾಹನವನ್ನ ಚೇಸ್ ಮಾಡುವ ವೇಳೆ ರವಿತೇಜ ಮೇಲೆ ದುಷ್ಕರ್ಮಿಗಳು ಲಾಂಗು-ಮಚ್ಚು ಬೀಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಚ್ಚಾಟಿಸಿದರೇನಂತೆ.. ಜಗದೀಶ್ ಶೆಟ್ಟರ್ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್
AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್
ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ
Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ
Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ