ಯಾಕುಬ್ ಮೆಮನ್ ಸಮಾಧಿ ಮಾರಾಟ: ಇಬ್ಬರ ವಿರುದ್ಧ ಪ್ರಕರಣ
2015ರ ಜು. 30ರಂದು ನಾಗಪುರ ಕೇಂದ್ರ ಕಾರಾಗೃಹದಲ್ಲಿ ಮೆಮನ್ ಗಲ್ಲಿಗೆ
Team Udayavani, Sep 15, 2020, 11:34 AM IST
ಮುಂಬಯಿ: 1993ರ ಮುಂಬಯಿ ಸರಣಿ ಬಾಂಬ್ ಸೋಟ ಪ್ರಕರಣದಲ್ಲಿ ಗಲ್ಲಿಗೇರಿಸಲ್ಪಟ್ಟ ಯಾಕೂಬ್ ಮೆಮನ್ನ ಸಮಾಧಿ ಯನ್ನು ಮಾರಾಟ ಮಾಡಿದ ಆರೋಪದ ಮೇಲೆ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
2015ರ ಜು. 30ರಂದು ನಾಗಪುರ ಕೇಂದ್ರ ಕಾರಾಗೃಹದಲ್ಲಿ ಗಲ್ಲಿಗೇರಿಸಲ್ಪಟ್ಟ ಅನಂತರ ಮೆಮನ್ ನನ್ನು ದಕ್ಷಿಣ ಮುಂಬಯಿಯ ಮರೀನ್ ಲೈನ್ಸ್ ಬಡಾ
ಕಬ್ರಾಸ್ತಾನ್ನಲ್ಲಿ ಸಮಾಧಿ ಮಾಡಲಾಗಿತ್ತು. ಈ ಸಮಾಧಿಯನ್ನು ಮಾರಾಟ ಮಾಡಲಾಗಿದೆ ಎಂದು ಮೆಮನ್ನ ಸಂಬಂಧಿಯೊಬ್ಬರು ಮಾರ್ಚ್ನಲ್ಲಿ ಲೋಕಮಾನ್ಯ ತಿಲಕ್ ಮಾರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಯಾಕುಬ್ ಸಮಾಧಿ ಅಲ್ಲದೆ ಕುಟುಂಬಕ್ಕೆ ನೀಡಲಾದ ಇನ್ನೂ ಮೂರು ಸಮಾಧಿಗಳನ್ನು ಒಟ್ಟು ಐದು ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ ಎಂದು ದೂರಿನಲ್ಲಿ
ತಿಳಿಸಲಾಗಿದೆ. ಈ ದೂರಿನ ಆಧಾರದ ಮೇಲೆ ಪ್ರಸಕ್ತ ವರ್ಷದ ಮಾ. 19ರಂದು ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ