ಕ್ಷೌರಿಕ ವೃತ್ತಿಯಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡ ಸವಿತಾ ಸಮಾಜ

ಇಂದು ವಿಶ್ವ ಕ್ಷೌರಿಕರ ದಿನಾಚರಣೆ

Team Udayavani, Sep 16, 2020, 4:36 PM IST

ಕ್ಷೌರಿಕ ವೃತ್ತಿಯಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡ ಸವಿತಾ ಸಮಾಜ

ಚಿಕ್ಕಬಳ್ಳಾಪುರ: ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ಸವಿತಾ ಸಮಾಜದ ಬಂಧುಗಳು ವೃತ್ತಿ ಪಾವಿತ್ರ್ಯತೆ ಕಾಪಾಡಿ ಕೊಂಡು ಸ್ವಾಭಿಮಾನದಿಂದ ಜೀವನ ನಡೆಸುತ್ತಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳಿಂದ ಬರುವ ಸೌಲಭ್ಯಪಡೆದುಕೊಳ್ಳುವ ಜೊತೆಗೆ ಆರೋಗ್ಯವಂತ ಸಮಾಜ ವನ್ನು ನಿರ್ಮಿಸಲು ತಮ್ಮದೇ ಆದ ಕೊಡುಗೆ ನೀಡಿ ಕೇವಲ ಕ್ಷೌರಿಕ ವೃತ್ತಿಮಾತ್ರವಲ್ಲದೆ ಕಲೆಯಲ್ಲಿ ಸಹ ವಿಶಿಷ್ಟ ಸ್ಥಾನಮಾನ ಹೊಂದಿದ್ದಾರೆ.

ದಿನಾಚರಣೆ ಗೊತ್ತಿಲ್ಲ: 1096ರಲ್ಲಿ ಫ್ರಾನ್ಸ್‌ನಲ್ಲಿ ಕ್ಷೌರಿಕವೃತ್ತಿಯಲ್ಲಿ ತೊಡಗಿದ್ದ ಸವಿತಾ ಸಮಾಜದವರು ಕ್ಷೌರಿಕರು ಕೇವಲ ಕ್ಷೌರಿಕರು ಮಾತ್ರವಲ್ಲ, ಸಣ್ಣ ಸಣ್ಣ ಶಸ್ತ್ರ ಚಿಕಿತ್ಸೆ, ಗಾಯಗಳನ್ನು ವಾಸಿಪಡಿಸಲು ಔಷಧಿ ನೀಡಿ ಹಲ್ಲುಗಳು ಕೀಳು ವಂತಹ ಕೆಲಸದಲ್ಲಿ ಸಹ ತೊಡಗಿಸಿ ಕೊಂಡಿದ್ದಾರೆ ಎಂದು ಸಂಘ ಸ್ಥಾಪಿಸಿದರು.ಅಂದಿನಿಂದ ಇದು ವರೆಗೆ ಸೆ.16ರಂದು ವಿಶ್ವ ಕ್ಷೌರಿಕರ ದಿನಾಚರಣೆ ಆಚರಿಸಲಾಗುತ್ತದೆ.

ಆದರೆ ಬಹುತೇಕ ಸವಿತಾ ಸಮಾಜದ ಬಂಧುಗಳಿಗೆ ತಮ್ಮ ದಿನಾ ಚರಣೆ ಕೂಡ ನೆನಪಿಲ್ಲ.ಮಂಗಳವಾರಹೊರತುಪಡಿಸಿ ಪ್ರತಿನಿತ್ಯ ಬೆಳಗಿನ ಜಾವ ತಮ್ಮ ವೃತ್ತಿಯಲ್ಲಿ ತೊಡಗಿಸಿಕೊಂಡು ಸ್ವಾಭಿಮಾನದಿಂದ ಜೀವನ ನಡೆಸುತ್ತಿದ್ದಾರೆ.

ಬ್ಯೂಟಿಷಿಯನ್‌ ಮಾರ್ಗ: ಕೇವಲ ಸವಿತಾ ಸಮಾಜ ಮಾತ್ರವಲ್ಲದೆ ಇತರೆ ಸಮಾಜ ಮತ್ತು ಸಮುದಾಯಗಳ ಜನ ಕ್ಷೌರಿಕ ವೃತ್ತಿಯಲ್ಲಿ ತೊಡಗಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಮತ್ತೂಂದೆಡೆ ಮಹಿಳೆಯರು ಸಹ ಬ್ಯೂಟಿಷಿಯನ್‌ ಕೇಂದ್ರಗಳನ್ನು ತೆರೆದು ಮಹಿಳೆಯರುಮತ್ತು ಮಕ್ಕಳಿಗೆ ಕೇಶ ವಿನ್ಯಾಸ- ಮೆಹಂದಿ ಹಾಕುವ ಮೂಲಕ ಹೊಸರೂಪ ನೀಡಿದ್ದಾರೆ. ಮಹಿಳೆಯರುಆರ್ಥಿವಾಗಿ ಅಭಿವೃದ್ಧಿ ಹೊಂದಲುಬ್ಯೂಟಿಷಿಯನ್‌ ಮಾರ್ಗ ಕಂಡುಕೊಂಡಿದ್ದಾರೆ.

ವೃತ್ತಿಯನ್ನು ಅವಹೇಳನೆ ಮಾಡು ವಂತಹ ಪದ ಬಳಸುವುದರಿಂದ ಕ್ಷೌರಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಸವಿತಾ ಸಮಾಜದವರಿಗೆ ಮುಜುಗರ, ಅವಮಾನ ಮಾಡಿದಂತಾಗುತ್ತದೆ. ಅದಕ್ಕಾಗಿ ಸರ್ಕಾರ ಅಟ್ರಾಸಿಟಿ ಮಾದರಿಯಲ್ಲಿ ನಿಬಂಧಿತ ಪದವನ್ನು ಬಳಕೆ ಮಾಡುವವರನ್ನು ಕೇಸು ಹಾಕಿ ಕಾನೂನುಕ್ರಮ ಜರುಗಿಸಬೇಕೆಂಬ ಧ್ವನಿ ಎಲ್ಲೆಡೆಯಿಂದಕೇಳಿ ಬರುತ್ತಿದೆ.

ಅರಸು ಅಭಿವೃದ್ಧಿ ನಿಗಮದಿಂದ ಪ್ರತ್ಯೇಕವಾಗಿ ರಾಜ್ಯದಲ್ಲಿ ಸವಿತಾ ಸಮಾಜದ ನಿಗಮ ಸ್ಥಾಪನೆ ಯಾದ ಬಳಿಕ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 7 ಮಂದಿಗೆ ಸ್ವಯಂ ಉದ್ಯೋಗಕೈಗೊಳ್ಳಲು 50 ಸಾವಿರ ರೂ. ಸಾಲ ನೀಡಲುಕ್ರಮಕೈಗೊಂಡಿದ್ದೇವೆ. ಆರ್‌.ಬಸವರಾಜು, ಜಿಲ್ಲಾ ವ್ಯವಸ್ಥಾಪಕರು, ದಿ.ದೇವರಾಜ ಅರಸು ಅಭಿವೃದ್ಧಿ ನಿಗಮ

ಜಿಲ್ಲೆಯಲ್ಲಿ 12 ಸಾವಿರ ಸವಿತಾ ಸಮಾಜದ ಬಂಧುಗಳು ಕ್ಷೌರಿಕ ವೃತ್ತಿ ಮತ್ತು ನಾದಸ್ವರ, ಡೋಲುಮುಂತಾದಕಲೆಯಲ್ಲಿಯೂ ಸಹ ತೊಡಗಿಸಿಕೊಂಡಿದ್ದಾರೆ. ಸರ್ಕಾರಕೋವಿಡ್‌ ಸಂದರ್ಭದಲ್ಲಿ 5 ಸಾವಿರ ರೂ. ಪ್ರೋತ್ಸಾಹ ಧನ ಎಲ್ಲರಿಗೂ ಕಲ್ಪಿಸಬೇಕು. ಚಲಪತಿ, ಜಿಲ್ಲಾ ಸವಿತಾ ಸಮಾಜ ಮುಖಂಡ

 

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.