ಸಣ್ಣ ಕಾಫಿ ಬೆಳೆಗಾರರ ಕುಟುಂಬಕ್ಕೆ ಸಹಾಯಧನ ವಿತರಣೆ


Team Udayavani, Sep 16, 2020, 7:09 PM IST

ಸಣ್ಣ ಕಾಫಿ ಬೆಳೆಗಾರರ ಕುಟುಂಬಕ್ಕೆ ಸಹಾಯಧನ ವಿತರಣೆ

ಚಿಕ್ಕಮಗಳೂರು: ಮಸಗಲಿ ಗ್ರಾಮದಸುತ್ತಮುತ್ತ ಸಣ್ಣ ಕಾಫಿ ಬೆಳೆಗಾರರು ಜೀವನೋಪಾಯಕ್ಕಾಗಿ ಬೆಳೆಸಿದ್ದತೋಟವನ್ನು ಅರಣ್ಯ ಇಲಾಖೆಯವರ ದೌರ್ಜನ್ಯದಿಂದ ನಾಶ ಮಾಡಿದ್ದು ಕಾಫಿ ಗಿಡಗಳು ನಾಶವಾಗಿರುವ ಕುಟುಂಬಕ್ಕೆ ಜಿಲ್ಲಾ ಯುವ ಜನತಾದಳದಿಂದ ಸಹಾಯಧನ ನೀಡಲಾಯಿತು.

ಜೆಡಿಎಸ್‌ ಜಿಲ್ಲಾ ವಕ್ತಾರ ಹೊಲದಗದ್ದೆ ಗಿರೀಶ್‌ ಮಾತನಾಡಿ, ಮಸಗಲಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಅರಣ್ಯಾಧಿ ಕಾರಿಗಳ ದೌರ್ಜನ್ಯದಿಂದ ಹೊಟ್ಟೆಪಾಡಿಗಾಗಿ ಜೀವನ ಸಾಗಿಸುತ್ತಿರುವ ಕಡು ಬಡವರ ಕಾಫಿ ತೋಟಗಳನ್ನು ನಾಶಮಾಡಿರುವುದು ಅತ್ಯಂತ ಖಂಡನೀಯ. ತಮ್ಮ ಪತಿ ಹಾಗೂ ತೋಟವನ್ನು ಕಳೆದುಕೊಂಡ ಗ್ರಾಮದ ವಿಜಯಮ್ಮ, ಲಲಿತಮ್ಮ ಹಾಗೂ ದೇವಕಮ್ಮ ಕುಟುಂಬದವರಿಗೆ ಜಿಲ್ಲಾ ಯುವಜನತಾದಳ ವತಿಯಿಂದ ತಲಾ 10 ಸಾವಿರ ರೂ. ಸಹಾಯಧನ ನೀಡಿ ಮಾನವೀಯತೆ ಮರೆದಿದ್ದು,ಸಾಕಷ್ಟು ಸಮಾಜಮುಖೀ ಕೆಲಸವನ್ನು ಮಾಡಿಕೊಂಡು ಬಂದಿರುವಯುವಜನತಾದಳ ಕಾರ್ಯಕರ್ತರನ್ನು ಶ್ಲಾಘಿಸಿದರು.

ಈ ಹಿಂದೆ ಜೆಡಿಎಸ್‌ ಮುಖಂಡರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಈ ಭಾಗದ ಒತ್ತುವರಿ ಮಾಡಿರುವ 211 ಕುಟುಂಬವನ್ನು ಕೂಡಾ ನಿರಾಶ್ರಿತರೆಂದು ಪರಿಗಣಿಸಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ನೀಡಬೇಕೆಂದುಒತ್ತಾಯಿಸಲಾಗಿತ್ತು ಎಂದರು. ಯುವಜನತಾದಳದ ಜಿಲ್ಲಾಧ್ಯಕ್ಷ  ವಿನಯ್‌ ಮಾತನಾಡಿ, ಸಣ್ಣ ಸಹಾಯಧನ ನೀಡಿದ್ದು ಅವರ ದಿನನಿತ್ಯ ಉಪಯೋಗಕ್ಕೆ ಬಳಕೆಯಾಗಲಿದೆ ಎಂದು ಅವರು, ಇಂತಹ ಕಷ್ಟದ ಸಮಯದಲ್ಲಿರುವ ಕುಟುಂಬಕ್ಕೆ ಯುವಜನತಾದಳ ವತಿಯಿಂದ ಸಹಾಯಕ್ಕೆ ಸದಾ ಸಿದ್ಧವಿದೆ ಎಂದು ತಿಳಿಸಿದರು.

ಒತ್ತುವರಿ ಸಮಿತಿ ಅಧ್ಯಕ್ಷರಾದ ಎಂ.ಎಲ್‌. ಬಸವರಾಜ, ಯುವಜನತಾ ದಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಆರ್‌. ಕುಶ, ಮುಖಂಡರಾದ ಆಶ್ರಯ್‌, ಶಶಿಧರ್‌, ಮಲ್ಲಂದೂರು ಕುಮಾರ್‌, ಸಂದೇಶ್‌, ಶಂಕರ್‌ ಇದ್ದರು.

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.