ಗುಡ್ಡೆಯಂಗಡಿ ಬಳಿ ಅಪಘಾತ; ಪಾದಚಾರಿ ಸಾವು
Team Udayavani, Sep 16, 2020, 11:15 PM IST
ಕುಂದಾಪುರ: ತಲ್ಲೂರು ಸಮೀಪದ ಗುಡ್ಡೆಯಂಗಡಿಯ ಪಾರ್ಥಿಕಟ್ಟೆ ಬಳಿ ಬುಧವಾರ ರಾತ್ರಿ 10.30ರ ಸುಮಾರಿಗೆ ಬೈಕ್ ಸವಾರ ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮರಣವನ್ನಪ್ಪಿದ್ದಾರೆ.
ಸ್ಥಳಕ್ಕಾಗಮಿಸಿದ ಸಂಚಾರಿ ಪೊಲೀಸ್ ಶವವನ್ನು ಸಾಗಿಸಿದರು. ಬೈಕನ್ನು ಸ್ಥಳೀಯರ ಸಹಕಾರದೊದಿಗೆ ಠಾಣೆಗೆ ಸಾಗಿಸಲಾಯಿತು. ಬೈಕ್ ಸವಾರ ಸಿಕ್ಕಿಲ್ಲ ಎನ್ನಲಾಗಿದೆ. ಮೃತರನ್ನು ಕೆಂಚನೂರು ನಿವಾಸಿ ಕುಪ್ಪಯ್ಯ ಶೆಟ್ಟಿ (58) ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ