ಡಿಸಿಎಂ ಮಾಡು ಎಂದು ದೇವಿಗೆ ಪತ್ರ ಬರೆದಿದ್ದು ಹೌದು.. ಆರೋಗ್ಯ ಸಚಿವ ಶ್ರೀರಾಮಲು
Team Udayavani, Sep 17, 2020, 1:28 PM IST
ಯಾದಗಿರಿ: ತನ್ನನ್ನು ಡಿಸಿಎಂ ಮಾಡಿ ಎಂದು ದುರ್ಗಾದೇವಿ ಪೂಜೆಯ ವೇಳೆ ಪತ್ರ ಬರೆಸಿದ ಬಗ್ಗೆ ಆರೋಗ್ಯ ಸಚಿವ ಶ್ರೀರಾಮಲು ಅವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಧ್ವಜರೋಹಣ ಬಳಿಕ ಮಾತನಾಡಿದ ಅವರು, ಮನಸ್ಸಿನಲ್ಲಿರುವುದನ್ನು ದೇವಿ ಬಳಿ ಬೇಡಿಕೊಂಡಿದ್ದೆನೆ. ದೇವಿ ಬಳಿ ಕೇಳಿಕೊಂಡಿರುವ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ಳಬಾರದು. ನನಗೆ ಸ್ನೇಹಿತರೊಬ್ಬರು ಹೇಳಿದರೂ ಅದಕ್ಕೆ ದೇವಿ ದರ್ಶನ ಪಡೆದಿದ್ದೆನೆ. ಇಲ್ಲಿ ದರ್ಶನ ಮಾಡಿದರೆ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಕ್ಕೆ ದರ್ಶನ ಪಡೆದಿದ್ದೆನೆ. ಡಿಎಂಸಿ ಮಾಡುವುದು ಬಿಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದರು.
ಇದನ್ನೂ ಓದಿ: ಹಳೆ ವೈಷಮ್ಯ : ಟೊಮೇಟೊ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು! 9000 ಸಸಿ ನಾಶ
ಡಿಸಿಎಂ ಪಟ್ಟದ ಬಗ್ಗೆ ಈಗ ಮಾತನಾಡುವ ಸಂದರ್ಭ ಅಲ್ಲ. ಕೋವಿಡ್-19 ವಿರುದ್ಧ ಹೋರಾಡುವ ಸಂದರ್ಭ ಇದು ಎಂದರು.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಳ ಗ್ರಾಮದ ಗಡೇ ದುರ್ಗಾದೇವಿಗೆ ದೇಗುಲಕ್ಕೆ ಆಗಮಿಸಿದ್ದ ದೇವಿ ದರ್ಶನ ವೇಳೆ ಶ್ರೀರಾಮುಲು ಡಿಸಿಎಂ ಆಗಲಿ ಎಂದು ಇಂಗ್ಲೀಷ್ ನಲ್ಲಿ ಪತ್ರ ಬರೆದು ದರ್ಶನ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!