ಟೀ ಸ್ಟಾಲ್‌ಗೆ ಸುಧಾಮೂರ್ತಿ ಅಮ್ಮ ಎಂದು ಹೆಸರು : ಮಾಲೀಕನಿಗೆ ಕರೆ ಮಾಡಿದ ಸುಧಾಮೂರ್ತಿ

ಸಚಿವ ಸುರೇಶ್‌ಕುಮಾರ್‌ ಗಮನ ಸೆಳೆದ ನಾಮಫ‌ಲಕ

Team Udayavani, Sep 17, 2020, 2:28 PM IST

ಟೀ ಸ್ಟಾಲ್‌ಗೆ ಸುಧಾಮೂರ್ತಿ ಅಮ್ಮ ಹೆಸರು : ಮಾಲೀಕನಿಗೆ ಕರೆ ಮಾಡಿದ ಸುಧಾಮೂರ್ತಿ

ಮದ್ದೂರು: ತಾಲೂಕಿನ ಗೆಜ್ಜಲಗೆರೆ ಗ್ರಾಮದ ಸುನೀಲ್‌ಕುಮಾರ್‌ ಎಂಬುವರು ಪಟ್ಟಣದಕೊಲ್ಲಿ ವೃತ್ತದ ಬಳಿ ಆರಂಭಿಸಿರುವ ಟೀ ಸ್ಟಾಲ್‌ಗೆ ಸುಧಾಮೂರ್ತಿಅಮ್ಮಎಂಬ ನಾಮಫ‌ಲಕ ಅಳವಡಿಸಿದ್ದಾರೆ. ಇದನ್ನು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ತಮ್ಮ ಫೇಸ್‌ ಬುಕ್ ‌ಖಾತೆಯಲ್ಲಿ ಬರೆದುಕೊಂಡಿದ್ದರು.

ಆ.26ರಂದು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸುಧಾಮೂರ್ತಿ ಅಮ್ಮನವರ ನಾಮಫ‌ಲಕ ಸಚಿವರ ಗಮನಸೆಳೆದು, ಟೀ ಸ್ಟಾಲ್‌ಗೆ ಭೇಟಿ ನೀಡಿ ಮಾಲೀಕರೊಂದಿಗೆ ಕುಶಲೋಪರಿ ವಿಚಾರಿಸಿ ಬಳಿಕ ಬೆಂಗಳೂರಿಗೆ ತೆರಳಿದ್ದರೆನ್ನಲಾಗಿದೆ.

ಟೀ ಸ್ಟಾಲ್‌ ಮಾಲೀಕ ಸುನೀಲ್‌ ಕುಮಾರ್‌ ಹಾಗೂ ಸಹೋದರರು ಸುಧಾಮೂರ್ತಿ ಅವರನ್ನು ನೇರವಾಗಿ ಕಂಡಿಲ್ಲ ಹಾಗೂ ಯಾವುದೇ ನೆರವು ಪಡೆಯದಿದ್ದರೂ, ಸುಧಾಮೂರ್ತಿ ಅವರ ನಾಮಫ‌ಲಕಗಳನ್ನು ಅಳವಡಿಸಿರುವುದನ್ನು ಇದೇ ಪ್ರಥಮ ಬಾರಿಗೆ ನೋಡಿರುವುದಾಗಿ ತಮ್ಮ ಫೇಸ್‌ಬುಕ್‌ ನಲ್ಲಿ ಬರೆದು ಪ್ರಕಟಿಸಿದ್ದಾರೆ.

ಇದನ್ನೂ ಓದಿ : ಹಳೆ ವೈಷಮ್ಯ : ಟೊಮೇಟೊ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು! 9000 ಸಸಿ ನಾಶ

ಮಾಲೀಕನಿಗೆ ಸುಧಾಮೂರ್ತಿ ಕರೆ:
ಶಿಕ್ಷಣ ಸಚಿವರು ಪ್ರಕಟಿಸಿದ ಫೇಸ್‌ ಬುಕ್‌ ಬರಹ ಹಾಗೂ ನಾಮಫ‌ಲಕದ ಭಾವಚಿತ್ರಕ್ಕೆ ಜನರು ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸದರಿ ವಿಚಾರವು ಸುಧಾಮೂರ್ತಿ ಅವರ ಗಮನಕ್ಕೆ ಬಂದು ಟೀ ಸ್ಟಾಲ್‌ ಮಾಲೀಕ ಗೆಜ್ಜಲಗೆರೆಯ ಸುನೀಲ್‌ಕುಮಾರ್‌ ಅವರಿಗೆ ಖುದ್ದು ದೂರವಾಣಿ ಕರೆ ಮಾಡಿದ್ದಾರೆ.

ದೂರವಾಣಿಯಲ್ಲಿ ಮಾತನಾಡಿದ ಶ್ರೀಮತಿ ಸುಧಾಮೂರ್ತಿ, ತಮ್ಮ ಹೆಸರಿನ ನಾಮಫ‌ಲಕವನ್ನು ಟೀ ಸ್ಟಾಲ್‌ ಅಂಗಡಿಗೆ ಅಳವಡಿಸಲು ಕಾರಣವೇ ನೆಂದು ಪ್ರಶ್ನಿಸಿದ್ದಾರೆ. ಇದಕ್ಕೆ ಸುನೀಲ್‌ ಕುಮಾರ್‌ಮಾತನಾಡಿ,ಸಮಾಜಮುಖೀ ಕಾರ್ಯಗಳೇ ನಮಗೆ ಪ್ರೇರಣೆಯಾಗಿದೆ. ನೆರೆ ಪರಿಹಾರ, ಸಂತ್ರಸ್ತರಿಗೆ ಮನೆ ನಿರ್ಮಾಣ, ಕೋವಿಡ್‌-19 ಸಂದರ್ಭದಲ್ಲಿ ಸಿಎಂ ಪರಿಹಾರ ನಿಧಿಗೆ ನೆರವು ಇನ್ನಿತರ ಕಾರ್ಯಗಳೇ ತಮಗೆ ಸ್ಫೂರ್ತಿಯಾದ್ದರಿಂದ ಅಂಗಡಿಗೆ ತಮ್ಮಹೆಸರನ್ನು ಅಳವಡಿಸಿರುವುದಾಗಿ ತಿಳಿಸಿದ್ದಾರೆ.

ಕೋವಿಡ್‌-19 ನಿಯಂತ್ರಣಕ್ಕೆ ಬಂದ ಬಳಿಕ ತಮ್ಮ ಅಂಗಡಿಗೆ ಭೇಟಿ ನೀಡುವುದಾಗಿ ಸುಧಾಮೂರ್ತಿ ಅವರು ಭರವಸೆನೀಡಿರುವುದು ಸಾಮಾಜಿಕಜಾಲ ತಾಣದಲ್ಲಿ ಹರಿದಾಡಿರುವುದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.