ಮಹಾಲಯ ಅಮವಾಸ್ಯೆ: ಕೋವಿಡ್ ಸೋಂಕು ಲೆಕ್ಕಿಸದೆ ಪಿಂಡ ಪ್ರದಾನಕ್ಕೆ ಜನರ ನೂಕು ನುಗ್ಗಲು
Team Udayavani, Sep 17, 2020, 3:14 PM IST
ಶಿವಮೊಗ್ಗ: ಕೋವಿಡ್-19 ಸೋಂಕು ಭೀತಿಯ ನಡುವೆ ಪಿತೃ ಪಕ್ಷದ ಮಹಾಲಯ ಅಮವಾಸ್ಯೆ ಆಗಮಿಸಿದ್ದು, ಜನರು ಸೋಂಕನ್ನು ಲೆಕ್ಕಿಸದೆ ಜಂಗುಳಿಯ ನಡುವೆ ಪಿಂಡ ಪ್ರದಾನಕ್ಕೆ ಮುಗಿಬಿದ್ದ ದೃಶ್ಯಗಳು ಜಿಲ್ಲೆಯಲ್ಲಿ ಕಂಡುಬಂತು.
ಶಿವಮೊಗ್ಗದ ತುಂಗಾನದಿಯ ಕೋರ್ಪಲಯ್ಯನ ಛತ್ರದ ಬಳಿ ಇಂದು ಭಾರಿ ಸಂಖ್ಯೆ ಜನರು ಆಗಮಿಸಿದ್ದರು. ಇದರಿಂದ ನೂಕುನುಗ್ಗಲು ಉಂಟಾಯಿತು.
ಇದನ್ನೂ ಒದಿ: ದರೋಡೆಗೆ ಹೊಂಚು ಹಾಕುತ್ತಿದ್ದ 8 ಮಂದಿ ಬಂಧನ! ಬಂಧಿತರಿಂದ ಸೊತ್ತುಗಳ ವಶ
ತುಂಗಾ ನದಿಯ ಬಳಿ ಸಾವಿರಾರು ಮಂದಿ ಜಮಾಯಿಸಿದ್ದು ತಮ್ಮನ್ನಗಲಿರುವ ತಮ್ಮ ಕುಟುಂಬದ ಹಿರಿಯರಿಗೆ ಪಿಂಡ ಪ್ರದಾನ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ