ಸಮರ್ಥ ಯೋಜನೆಯಿಂದ ರಾಷ್ಟ್ರ ಅಭಿವೃದ್ಧಿ


Team Udayavani, Sep 19, 2020, 6:52 PM IST

ಸಮರ್ಥ ಯೋಜನೆಯಿಂದ ರಾಷ್ಟ್ರ ಅಭಿವೃದ್ಧಿ

ತುಮಕೂರು: ರಾಷ್ಟ್ರದ ಸಮಗ್ರ ಅಭಿವೃದ್ಧಿಯಲ್ಲಿ ನೀರಾವರಿ ಯೋಜನೆಗಳು, ಕಾಲುವೆಗಳು ಪ್ರಮುಖವಾದ ಪಾತ್ರ ವಹಿಸುತ್ತವೆ ಎಂದು ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯಪಾಲಕ ಅಭಿಯಂತರ ಎಚ್‌.ಬಿ.ಮಲ್ಲೇಶ್‌ ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದಜಿ.ಎಸ್‌. ಪರಮಶಿವಯ್ಯ ಅಧ್ಯಯನ ಕೇಂದ್ರದಿಂದ ಎಂಜಿನಿಯರ್ದಿನದಅಂಗವಾಗಿ ಹಮ್ಮಿಕೊಂಡ ನೀರಾವರಿ ಯೋಜನೆಯಲ್ಲಿ ಎಂಜಿನಿಯರ್‌ಗಳ ಪಾತ್ರ ಎಂಬ ವಿಷಯದಲ್ಲಿ ಮಾತನಾಡಿದರು.

ಸರ್‌ ಎಂ.ವಿಶ್ವೇಶ್ವರಯ್ಯ ಮತ್ತು ಜಿ.ಎಸ್‌. ಪರಮಶಿವಯ್ಯ ಈ ದೇಶ ಕಂಡ ಶ್ರೇಷ್ಠಎಂಜಿನಿಯರ್‌ಗಳು. ಅವರ ಯೋಜನೆಗಳಾದ ನೀರಾವರಿ ಕಾಲುವೆ, ಹಳ್ಳ, ಅಣೆಕಟ್ಟು, ಜಲ ಸಂರಕ್ಷಣೆ, ಸಸ್ಯ ಸಂರಕಣೆ, ‌Ò ಸಂಬಂಧಪಟ್ಟ ಹೆಜ್ಜೆಗಳು ಅಭಿವೃದ್ಧಿಯಲ್ಲಿ ಸೂಕ್ತವಾಗಿ ಬಳಸಿ ಕೊಂಡಲ್ಲಿ ಆಧುನಿಕ ಜ್ವಲಂತ ಸಮಸ್ಯೆಗಳನ್ನು ಹೋಗಲಾಡಿಸಬಹುದು ಎಂದರು.

ಸಿಂಡಿಕೇಟ್‌ ಸದಸ್ಯ ಟಿ.ಎಸ್‌.ಸುನಿಲ್‌ ಪ್ರಸಾದ್‌ ಮಾತನಾಡಿ, ಸರ್‌ ಎಂ. ವಿಶ್ವೇಶ್ವರಯ್ಯ ಅವರ ಆಡಳಿತಾತ್ಮಕ ಚಿಂತನೆ, ಕಲ್ಪನೆಗಳನ್ನು ಪೂರ್ಣವಾಗಿ ಅಳವಡಿಸಿಕೊಂಡಾಗ ಯುವ ಜನತೆಗೆ ಯೋಗ್ಯವಾದ ಭವಿಷ್ಯವನ್ನು ಮತ್ತು ಆಶಾದಾಯಕವಾದ ಲಕ್ಷಣಗಳನ್ನು ಸ್ಫೂರ್ತಿಯಿಂದ ಮೈಗೂಡಿಸಿಕೊಳ್ಳಬಹುದು ಎಂದು ತಿಳಿಸಿದರು.

ಕುಲಪತಿ ಪ್ರೊ.ವೈ.ಎಸ್‌.ಸಿದ್ದೇಗೌಡಮಾತನಾಡಿ, ಸರ್‌ ಎಂ.ವಿಶ್ವೇಶ್ವರಯ್ಯ ಮತ್ತು ಜಿ.ಎಸ್‌. ಪರಮಶಿವಯ್ಯ ಈ ದೇಶಕಂಡ ಶ್ರೇಷ್ಠ ನೀರಾವರಿ ತಜ್ಞರು ಇವರ ನೀರಾವರಿ ದೃಷ್ಟಿಕೋನ, ಧ್ಯೇಯವನ್ನು ಗ್ರಾಮೀಣ ಜನತೆಯ ಮತ್ತು ಪಟ್ಟಣದ ಅಭಿವೃದ್ಧಿಯ ದೃಷ್ಟಿಯಲ್ಲಿ ಹಂತ ಹಂತವಾಗಿ ಅಳವಡಿಸಿಕೊಂಡಲ್ಲಿ ಪ್ರಸಕ್ತವಾಗಿ ಕಾಡುತ್ತಿರುವ ಹಸಿವು ಮತ್ತು ಜಲ ನೋವುಗಳನ್ನು ನಿವಾರಿಸಬಹುದು ಎಂದರು.

ಕುಲಸಚಿವ ಪ್ರೊ.ಕೆ.ಎನ್‌.ಗಂಗಾನಾಯಕ್‌, ಜಿ.ಎಸ್‌. ಪರಮಶಿವಯ್ಯ ಅಧ್ಯಯನ ಪೀಠದ ಕಾರ್ಯನಿರ್ವಾಹಕ ಡಾ. ರವೀಂದ್ರಕುಮಾರ್‌ ಇದ್ದರು‌ . ಕಾರ್ಯಕ್ರಮದ ನೆನಪಿಗಾಗಿ ವಿವಿ ಆವರಣದಲ್ಲಿ ಶ್ರೀಗಂಧದ ಗಿಡವನ್ನು ನೆಡಲಾಯಿತು

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.