ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಚೀನೀ ಮಹಿಳೆ, ನೇಪಾಲಿ ವ್ಯಕ್ತಿಯೂ ವಶ

Team Udayavani, Sep 20, 2020, 6:45 AM IST

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಹೊಸದಿಲ್ಲಿ: ಚೀನೀ ಗುಪ್ತಚರ ಸಂಸ್ಥೆಗೆ ಏಜೆಂಟ್‌ ಆಗಿ ಭಾರತೀಯ ಸೇನೆಯ ರಹಸ್ಯಗಳನ್ನು ಸೋರಿಕೆ ಮಾಡುತ್ತಿದ್ದ ದಿಲ್ಲಿ ಮೂಲದ ಪತ್ರಕರ್ತ ರಾಜೀವ್‌ ಶರ್ಮಾನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ರಾಜೀವ್‌ ಶರ್ಮಾ ಜತೆಗೆ ಒಬ್ಬಳು ಚೀನೀ ಮಹಿಳೆ, ನೇಪಾಲಿ ವ್ಯಕ್ತಿಯನ್ನೂ ಬಂಧಿಸ
ಲಾಗಿದೆ. ಈ ಮೂವರೂ ದಿಲ್ಲಿಯ ಮಹಿ ಪಾಲ್‌ಪುರದಲ್ಲಿ ಕಂಪೆನಿ ಮುನ್ನಡೆಸುತ್ತಿದ್ದರು. ಚೀನಕ್ಕೆ ಔಷಧಗಳನ್ನು ರವಾನಿಸುವ ಸೋಗಿ ನಲ್ಲಿ ಭಾರತೀಯ ಸೇನೆಯ ರಹಸ್ಯಗಳನ್ನು ಒದಗಿಸಿ ಪ್ರತಿಯಾಗಿ ಬೀಜಿಂಗ್‌ನ ಗುಪ್ತಚರ ಸಂಸ್ಥೆಗಳಿಂದ ಅಪಾರ ಹಣ ಪಡೆಯುತ್ತಿದ್ದರು. ಭಾರತೀಯ ಸೇನಾಪಡೆ, ಗಡಿಯಲ್ಲಿ ಸೇನೆ ನಿಯೋಜನೆ ಕುರಿತ ಹಲವು ರಹಸ್ಯಗಳನ್ನು ಸೋರಿಕೆ ಮಾಡಿದ್ದರು ಎಂದು ದಿಲ್ಲಿ ಪೊಲೀಸ್‌ ವಿಶೇಷ ಘಟಕದ ಡಿಸಿಪಿ ಸಂಜೀವ್‌ ಕುಮಾರ್‌ ಯಾದವ್‌ ತಿಳಿಸಿದ್ದಾರೆ.

ಒಂದು ಮಾಹಿತಿಗೆ 74 ಸಾವಿರ ರೂ.!
ಶರ್ಮಾನ ಕಂಪೆನಿಯಲ್ಲಿ ಭಾರತೀಯ ಸೇನೆ ಕುರಿತಾದ ಹಲವು ದಾಖಲೆಗಳು ಪತ್ತೆಯಾಗಿವೆ. ಅಪಾರ ಪ್ರಮಾಣದ ಮೊಬೈಲ್‌ಗ‌ಳು, ಲ್ಯಾಪ್‌ಟಾಪ್‌ ಅಲ್ಲದೆ ಮುಖ್ಯವಾಗಿ ಸೇನೆ ನಿಯೋಜನೆ, ಭದ್ರತೆ ವಿಚಾರಗಳ ಕುರಿತಾದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜೀವ್‌ ಶರ್ಮಾ ಚೀನದ ಗೂಢಚಾರಿಯಾಗಿ ಕಳೆದೊಂದು ವರ್ಷದಲ್ಲಿ 40-45 ಲಕ್ಷ ರೂ. ಪಡೆದಿದ್ದಾನೆ. ಪ್ರತೀ ಮಾಹಿತಿಗೂ ಈತ 74 ಸಾವಿರ ರೂ. ಪಡೆಯುತ್ತಿದ್ದ ಎಂದು ಡಿಸಿಪಿ ವಿವರಿಸಿದ್ದಾರೆ. ಗುಪ್ತಚರ ಸಂಸ್ಥೆಯ ನಿಖರ ಮಾಹಿತಿ ಆಧರಿಸಿ ಶರ್ಮಾನನ್ನು ಸೆ. 14ರಂದು ಪೊಲೀಸರು ಬಂಧಿಸಿದ್ದು, ಶುಕ್ರವಾರ ಈ ಮಾಹಿತಿ ಹೊರಬಿದ್ದಿದೆ.

ಚೀನದ ಕುರಿತೇ ಬರೆಯುತ್ತಿದ್ದ
ಹವ್ಯಾಸಿ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದ ಶರ್ಮಾ, ರಕ್ಷಣ ಕ್ಷೇತ್ರದ ವಿಚಾರಗಳ ಕುರಿತು ಭಾರತೀಯ ಸುದ್ದಿ ಸಂಸ್ಥೆಗಳಿಗೆ ಹೆಚ್ಚು ಬರೆಯುತ್ತಿದ್ದ. ಚೀನದ ಸರಕಾರಿ ಸ್ವಾಮ್ಯದ ಗ್ಲೋಬಲ್‌ ಟೈಮ್ಸ್‌ ಜತೆಗೆ ದೇಶದ ಹಲವು ರಹಸ್ಯಗಳನ್ನು ಹಂಚಿಕೊಳ್ಳುತ್ತಿದ್ದ ವಿಚಾರ ತನಿಖೆ ವೇಳೆ ಬಹಿರಂಗವಾಗಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.