ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು
Team Udayavani, Sep 21, 2020, 10:43 AM IST
ರಾಣೆಬೆನ್ನೂರು (ಹಾವೇರಿ): ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ.
ಪ್ರಾಥಮಿಕ ವರದಿಯ ಪ್ರಕಾರ ತಾಲೂಕಿನ ಅರೇಮಲ್ಲಾಪೂರ ಗ್ರಾಮದ ಜಗಪ್ಪ ಮತ್ತು ಬೆಟ್ಟಪ್ಪ ನದಿಯಲ್ಲಿ ಕೊಚ್ಚಿ ಹೋದ ಯುವಕರು ಎನ್ನಲಾಗುತ್ತಿದೆ.
ಎತ್ತಿನ ಬಂಡಿ ತೆಗೆದುಕೊಂಡು ನದಿಯಲ್ಲಿ ಮರಳು ತುಂಬಲು ಹೋದಾಗ ಏಕಾಏಕಿ ನದಿ ನೀರು ರಭಸವಾಗಿ ಹರಿದು ಬಂದ ಹಿನ್ನೆಲೆ ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ