ಹಳ್ಳದಲ್ಲಿ ಸಿಲುಕಿದ ಕೂಲಿಕಾರ್ಮಿಕರಿದ್ದ ಟ್ರಾಕ್ಟರ್: ಸ್ಥಳೀಯರ ಸಾಹಸದಿಂದ ರಕ್ಷಣೆ
Team Udayavani, Sep 21, 2020, 11:48 AM IST
ರಾಯಚೂರು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರವಿವಾರ ರಾತ್ರಿಯೂ ಭಾರೀ ಮಳೆಯಾಗಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮಸ್ಕಿ ತಾಲೂಕಿನ ವಟಗಲ್ ಗ್ರಾಮದ ಹಳ್ಳದಲ್ಲಿ ಕೂಲಿ ಕಾರ್ಮಿಕರು ಪರದಾಡಿದ ಪ್ರಸಂಗ ರವಿವಾರ ಸಂಜೆ ನಡೆದಿದೆ.
ಕೂಲಿಗಾಗಿ ತೆರಳಿದ್ದ ಮಹಿಳೆಯರನ್ನು ಟ್ರ್ಯಾಕ್ಟರ್ ಮೂಲಕ ಕರೆ ತರಲಾಗುತ್ತಿತ್ತು. ಈ ವೇಳೆ ಹಳ್ಳ ರಭಸವಾಗಿ ಹರಿಯುತ್ತಿರುವ ಕಾರಣ ಟ್ರಾಕ್ಟರ್ ಸಿಲುಕಿಕೊಂಡಿದೆ. ಇದರಿಂದ ಕೆಲಕಾಲ ಆತಂಕದ ವಾತಾವರಣ ಏಪರ್ಟ್ಟಿತ್ತು.
ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ
ಬಳಿಕ ಸ್ಥಳೀಯರು ಬೇರೆ ಟ್ರಾಕ್ಟರ್ ಗಳನ್ನು ಬಳಸಿ ಕಾರ್ಮಿಕರ ರಕ್ಷಣೆ ಮಾಡಿದ್ದಾರೆ. ಯಾವುದೇ ಅಪಾಯವಿಲ್ಲದೆ ಎಲ್ಲರನ್ನು ರಕ್ಷಿಸಲಾಗಿದೆ. ಇನ್ನೂ ಜಿಲ್ಲೆಯಲ್ಲಿ ಮಳೆ ಅವಾಂತರಗಳು ಮುಂದುವರಿದಿದ್ದು, ಬೆಳೆ ಹಾನಿ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ