ಪ್ರವಾಹದಲ್ಲಿ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿಯ ಹುಚ್ಚು ಸಾಹಸ
Team Udayavani, Sep 21, 2020, 12:17 PM IST
ವಿಜಯಪುರ: ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿರುವ ಡೋಣಿ ನದಿ ತಾಳಿಕೋಟೆ ತಾಲೂಕಿನ ಸೇತುವೆ ಮುಳಿಗಿದ್ದು, ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿವೆ.
ಮತ್ತೊಂದೆಡೆ ತುಂಬಿ ಹರಿಯುತ್ತಿರುವ ಡೋಣಿ ಕೆಳ ಹಂತದ ಸೇತುವೆ ದಾಟಲು ವ್ಯಕ್ತಿಯೊಬ್ನ ಹುಚ್ಚು ಸಾಹಸಕ್ಕೆ ಮುಂದಾದ ಘಟನೆಯೂ ವರದಿಯಾಗಿದೆ.
ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ
ಜಲಾವೃತವಾದ ಸೇತುವೆ ಮೇಲೆ ಅಪಾಯವನ್ನೂ ಲೆಕ್ಕಿಸದೇ ತುಂಬಿ ಹರಿಯುತ್ತಿರುವ ಸೇತುವೆ ಜನರು ಓಡಾಟ ಆರಂಭಿಸಿದ್ದಾರೆ.
ಪ್ರವಾಹದ ಪರಿಣಾಮ ತಾಲೂಕ ಆಡಳಿತ ನದಿ ತೀರದ ಸೇತುವೆ ಬಳಿ ಎಚ್ಚರಿಕೆ ಫಲಕ ಅಳವಡಿದ್ದರೂ ಸೇತುವೆ ಮುಳುಗಡೆಯಿಂದ ಸಂಪರ್ಕವಾಗಿರುವ ಹಡಗಿನಾಳ, ಶಿವಪುರ, ಮೂಕಿಹಾಳ, ನಾಗೂರು, ಹರನಾಳ, ಕಲ್ಲದೇನಹಳ್ಳಿ, ಹಗರಗೊಂಡ ಗ್ರಾಮಗಳ ಕೆಲವರು ತಾಳಿಕೋಟೆ ಪಟ್ಟಣಕ್ಕೆ ಪ್ರವಾಹ ಲೆಕ್ಕಿಸದೇ ನಡೆದುಕೊಂಡು ಬರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ
ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ