ಸೊರಬದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ವಶ: ಮೂವರು ಆರೋಪಿಗಳು ಪರಾರಿ


Team Udayavani, Sep 22, 2020, 4:01 PM IST

ಸೊರಬದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ವಶ: ಮೂವರು ಆರೋಪಿಗಳು ಪರಾರಿ

ಸೊರಬ: ರಾಜ್ಯದಲ್ಲಿ ಡ್ರಗ್ಸ್ ಪ್ರಕರಣಗಳು ದಿನಕ್ಕೊಂದು ತಿರುವು ಪಡೆಯುತ್ತಿರುವ ಸಂದರ್ಭದಲ್ಲಿಯೇ ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಜಿಲ್ಲಾ ಅಬಕಾರಿ ವಿಚಕ್ಷಣಾ ದಳದ ಪೊಲೀಸರು ಸುಮಾರು 5.50 ಲಕ್ಷ ಮೌಲ್ಯದ ಭಾರಿ ಪ್ರಮಾಣದ ಹಸಿ ಗಾಂಜಾ ಗಿಡಗಳನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಡಿಸಿ ಕ್ಯಾಪ್ಟನ್ ಜಿ.ಎ. ಅಜಿತ್ ಕುಮಾರ್ ನೇತೃತ್ವದ ತಂಡ ಕಣ್ಣೂರು ಗ್ರಾಮದ ಸರ್ವೆ ನಂ. 26ರ ಬಗರ್‌ಹುಕ್ಕುಂ ಜಮೀನಿನಲ್ಲಿ ಶುಂಠಿ ಮತ್ತು ಮೆಕ್ಕೆಜೋಳದ ಬೆಳೆಗಳ ನಡುವೆ ಬೆಳೆದಿದ್ದ 6 ರಿಂದ 8 ಅಡಿ ಎತ್ತರದ ಸುಮಾರು 200 ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಾದ ಗಂಗಾಧರಪ್ಪ, ಪರಶುರಾಮಪ್ಪ, ಹುಚ್ಚರಾಯಪ್ಪ ತಲೆ ಮರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಡ್ರಗ್ ನಶೆಯಲ್ಲಿ ತೇಲುತ್ತಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಕಿಶೋರ್ ಶೆಟ್ಟಿ ಸ್ನೇಹಿತೆ!

ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಡಿಸಿ ಕ್ಯಾಪ್ಟನ್ ಜಿ.ಎ. ಅಜಿತ್ ಕುಮಾರ್, ಅಬಕಾರಿ ಜಂಟಿ ಆಯುಕ್ತರ ಮತ್ತು ಅಬಕಾರಿ ಆಯುಕ್ತರ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ತೊಲಗಿಸುವ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಕಾರ್ಯಪ್ರವೃತವಾಗಿದೆ. ಪ್ರತಿ ನಿತ್ಯ ಜಿಲ್ಲೆಯ ವಿವಿಧಡೆ ದಾಳಿ ನಡೆಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಭೆ ನಡೆಸಿ ಸೂಚನೆಯನ್ನೂ ನೀಡಿದ್ದಾರೆ. ಉಪವಿಭಾಗಾಧಿಕಾರಿಯ ಮಟ್ಟದಲ್ಲಿ ಮೂರು ತಂಡಗಳನ್ನು ರಚಿಸಿ ದಾಳಿ ನಡೆಸಲಾಗುತ್ತಿದೆ. ಕೆಲವಡೆ ಪೊಲೀಸ್ ಇಲಾಖೆಯ ಜೊತೆಗೂಡಿ ಜಂಟಿ ದಾಳಿಯನ್ನು ಸಹ ನಡೆಸಲಾಗುತ್ತಿದೆ. ಕಣ್ಣೂರು ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ತಲೆ ಮರೆಸಿಕೊಂಡಿದ್ದು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದರು.

ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕ ಡಿ.ಎನ್. ಹನುಮಂತಪ್ಪ, ಉಪ ನಿರೀಕ್ಷಕರಾದ ಪಿ. ಜಾನ್, ಜಿ. ಅಣ್ಣಪ್ಪ, ಅಬಕಾರಿ ರಕ್ಷಕರಾದ ಚಂದ್ರಪ್ಪ, ರಾಜಮ್ಮ, ಮುದಾಸಿರ್ ಆಹ್ಮದ್, ಗುರುಮೂರ್ತಿ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.