ಕೃಷಿ ಮಸೂದೆ ವಿರೋಧಿಸಿ ಸೆ.25ರಿಂದ ಕರ್ನಾಟಕ ಬಂದ್? ನಾಳೆ ಬೆಳಿಗ್ಗೆ ಅಂತಿಮ ನಿರ್ಧಾರ
Team Udayavani, Sep 22, 2020, 4:22 PM IST
ಬೆಂಗಳೂರು: ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಸೆ.25ರಂದು ನಡೆಯಲಿಚ್ಚಿಸಿರುವ ಕರ್ನಾಟಕ ಬಂದ್ ನ ಬಗ್ಗೆ ಅಂತಿಮ ನಿರ್ಧಾರ ಬುಧವಾರ ಬೆಳಿಗ್ಗೆ ಕೈಗೊಳ್ಳಲಿದ್ದೇವೆ ಎಂದು ರೈತ ಸಂಘ ತಿಳಿಸಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ಸಂಘದ ಪದಾಧಿಕಾರಿಗಳು ದೇಶಾದ್ಯಂತ ಕೇಂದ್ರ ಸರಕಾರದ ನಡೆಯ ಬಗ್ಗೆ ವಿರೋಧ ವ್ಯಕ್ತವಾಗಿದೆ. ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳಲ್ಲಿ ಸೆ.25ರಂದು ಬಂದ್ ಆಚರಿಸಲಿದ್ದಾರೆ. ನಾವು ಕೂಡಾ ಇಂದು ಸಂಜೆ ರಾಷ್ಟ್ರದ ವಿವಿಧ ಸಂಘಟನೆಗಳ ಜೊತೆ ಚರ್ಚೆ ನಡೆಸುತ್ತೇವೆ. ಬಂದ್ ಬಗ್ಗೆ ನಾಳೆ ಬೆಳಿಗ್ಗೆ ಅಂತಿಮ ನಿರ್ಧಾರ ಪ್ರಕಟಿಸುತ್ತೇವೆ ಎಂದರು.
ಇದನ್ನೂ ಓದಿ: ಕೃಷಿ ಕಾಯ್ದೆಯಿಂದ ರೈತರಿಗೆ ಸ್ವಾತಂತ್ರ್ಯ ಸಿಕ್ಕಿದ ಹಾಗಾಗಿದೆ: ಸಚಿವ ಬಿ.ಸಿ. ಪಾಟೀಲ್
ಕರವೇ ಸಂಘಟನೆಯ ಎರಡೂ ಬಣಗಳು ಬಂದ್ ಗೆ ಬೆಂಬಲ ಸೂಚಿಸಿದೆ. ಹೋಟೆಲ್ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿದ್ದು, ಬಂದ್ ಮಾಡವುದಿಲ್ಲ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ