ಬಾಲಿವುಡ್‌ನ‌ ಆರು ಪ್ರಮುಖ ನಟರಿಗೆ ಮಾದಕ ಸಂಕಷ್ಟ: ವಕೀಲರ ಬಳಿ ಕಾನೂನು ಸಲಹೆ?

ನಟಿ ದೀಪಿಕಾ ಪಡುಕೋಣೆ ಅವರನ್ನು ಅಗತ್ಯ ಬಿದ್ದರೆ ಮಾತ್ರ ವಿಚಾರಣೆಗೆ ಕರೆಯಿಸಿಕೊಳ್ಳುವು ದಾಗಿ ಎನ್‌ಸಿಬಿ ತಿಳಿಸಿದೆ.

Team Udayavani, Sep 22, 2020, 11:18 AM IST

ಬಾಲಿವುಡ್‌ನ‌ ಆರು ಪ್ರಮುಖ ನಟರಿಗೆ ಮಾದಕ ಸಂಕಷ್ಟ: ವಕೀಲರ ಬಳಿ ಕಾನೂನು ಸಲಹೆ?

Representative Image

ಮುಂಬೈ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಮತ್ತು ಮಾದಕ ದ್ರವ್ಯ ಜಾಲದ ಬಗೆಗಿನ ತನಿಖೆ ಮಂಗಳವಾರ ಹೊಸತೊಂದು ಮಜಲು ಪ್ರವೇಶ ಮಾಡಿದೆ. “ರಿಪಬ್ಲಿಕ್‌’ ಇಂಗ್ಲಿಷ್‌ ಸುದ್ದಿ ವಾಹಿನಿ ವರದಿ ಮಾಡಿರುವ ಪ್ರಕಾರ ಬಾಲಿವುಡ್‌ನ‌ ಆರು ಮಂದಿ ಪ್ರಮುಖ ನಟರಿಗೆ ಮಾದಕ ವಸ್ತು ನಂಟಿನ ಪ್ರಕರಣ ದಿಂದಾಗಿ ತೊಂದರೆ ಎದುರಾಗಲಿದೆ. ಹೀಗಾಗಿ ಅವರೆಲ್ಲರೂ ತಮ್ಮ ವಕೀಲರ ಬಳಿ ತೆರಳಿ ಕಾನೂನು ಸಲಹೆ ಪಡೆದುಕೊಂಡಿದ್ದಾರೆ ಎಂದು ವರದಿ ಮಾಡಿದೆ.

ಸಮನ್ಸ್‌: ಇದೇ ವೇಳೆ, ಚಿತ್ರನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್‌ ಕರಿಷ್ಮಾ ಪ್ರಕಾಶ್‌ ಮತ್ತು ಪ್ರತಿಭಾ ನಿರ್ವಹಣಾ ಸಂಸ್ಥೆಯ ಮುಖ್ಯ ಕಾರ್ಯ
ನಿರ್ವಹಣಾಧಿಕಾರಿ ಧ್ರುವ ಚಿಟಗೋಪೆಕರ್‌ಗೆ ವಿಚಾರಣೆಗೆ ಬರುವಂತೆ ಎನ್‌ಸಿಬಿ ಸಮನ್ಸ್‌ ನೀಡಿದೆ.

ನ್ಯಾಯಾಂಗ ಕಸ್ಟಡಿ ವಿಸ್ತರಣೆ: ಮಾದಕ ದ್ರವ್ಯ ಪ್ರಕರಣ ಮತ್ತು ರಜಪೂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೆ ಒಳಗಾಗಿ ರುವ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೊವಿಕ್‌ ಚಕ್ರವರ್ತಿಯ ನ್ಯಾಯಾಂಗ ಬಂಧನ ಆ.6ರ ವರೆಗೆ ವಿಸ್ತರಿಸಲಾಗಿದೆ. ಎನ್‌ ಸಿಬಿಯ ವಿಶೇಷ ಕೋರ್ಟ್‌ ಈ ಬಗ್ಗೆ ಆದೇಶ ನೀಡಿದೆ.ಮತ್ತೂಂದೆಡೆ ಜಾಮೀನು ಪಡೆದುಕೊಳ್ಳುವ ನಿಟ್ಟಿನಲ್ಲಿ ರಿಯಾ, ಶೋವಿಕ್‌ ವಕೀಲರ ಮೂಲಕ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸೆ.9ರಂದು ರಿಯಾರನ್ನು ಎನ್‌ಸಿಬಿ ಬಂಧಿಸಿತ್ತು.

ಅಗತ್ಯ ಬಿದ್ದರೆ ಸಮನ್ಸ್‌: ಈಗಾಗಲೇ ವರದಿಯಾಗಿರುವ ಪ್ರಕಾರ ಡ್ರಗ್ಸ್‌ ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆ ಅವರನ್ನು ಅಗತ್ಯ ಬಿದ್ದರೆ ಮಾತ್ರ ವಿಚಾರಣೆಗೆ ಕರೆಯಿಸಿಕೊಳ್ಳುವು ದಾಗಿ ಎನ್‌ಸಿಬಿ ತಿಳಿಸಿದೆ.

ಡ್ರಗ್ಸ್ ‌ಕೇಸು: ಮೇಲ್ಮಟ್ಟದ ಅಧಿಕಾರಿಗೆ ತನಿಖಾಧಿಕಾರಿ: ಮಾದಕ ದ್ರವ್ಯ ಪೂರೈಕೆ ಪ್ರಕರಣಗಳಿಗೆ ಸಂಬಂಧಿಸಿ ದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಇನ್‌ಸ್ಪೆಕ್ಟರ್‌ ಹುದ್ದೆಗಿಂತ ಮೇಲ್ಮಟ್ಟದ ಅಧಿಕಾರಿಗಳು ತನಿಖೆ ನಡೆಸಬಹು ದಾಗಿದೆ. ಈ ಬಗ್ಗೆ ಮಂಗಳವಾರ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಗಳ ಜತೆಗೆ ಸಮಾಲೋ ಚನೆ ನಡೆಸಿದ ಬಳಿಕ ಮಾದಕ ದ್ರವ್ಯ ವಸ್ತುಗಳ ಪೂರೈಕೆ ತಡೆಕಾಯ್ದೆ ಯನ್ವಯಕೇಂದ್ರ ಸರ್ಕಾರ ಈ ಬಗ್ಗೆ ಕ್ರಮಕೈಗೊಳ್ಳಬಹು ದಾಗಿದೆ. ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಮತ್ತು ಬಾಲಿವುಡ್‌ನ‌ಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಪೂರೈಕೆ ಪ್ರಕರಣ ಹಲವು ಖ್ಯಾತನಾಮರನ್ನು ಸಂಕಷ್ಟಕ್ಕೆ ಸಿಲುಕಿಸಿರುವಂತೆಯೇಈಆದೇಶ ಹೊರಬಿದ್ದಿದೆ.

ಟಾಪ್ ನ್ಯೂಸ್

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.