ಕುಳೂರು ಕ್ರಿಯೇಷನ್‌ ಅರ್ಪಿಸುವ ಕಿರುಚಿತ್ರದ ಪೋಸ್ಟರ್‌ ಬಿಡುಗಡೆ


Team Udayavani, Sep 25, 2020, 2:01 AM IST

ಕುಳೂರು ಕ್ರಿಯೇಷನ್‌ ಅರ್ಪಿಸುವ ಕಿರುಚಿತ್ರದ ಪೋಸ್ಟರ್‌ ಬಿಡುಗಡೆ

ಮಂಜೇಶ್ವರ: ಕುಳೂರು ಕ್ರಿಯೇಷನ್‌ ಬ್ಯಾನರಡಿಯಲ್ಲಿ ಕಿರುಚಿತ್ರವೊಂದು ತಯಾರಾಗಿದ್ದು ಇದರ ಪೋಸ್ಟರ್‌ ಬಿಡುಗಡೆ ನಡೆಯಿತು.

‘ಕಂಟಕ’ ಎಂಬ ಈ ಕಿರುಚಿತ್ರಕ್ಕೆ ಮೋಹನ್‌ ಶೆಟ್ಟಿ ಮಜ್ಜಾರ್‌ ಬಂಡವಾಳ ಹಾಕುತ್ತಿದ್ದು ಇದರ ಚಿತ್ರೀಕರಣ ಕುಳೂರಿನ ಸುತ್ತಮುತ್ತಲ ಪ್ರದೇಶದಲ್ಲಿ ನಡೆದಿದೆ.

ಈ ಕಿರುಚಿತ್ರಕ್ಕೆ ಜಯರಾಜ್‌ ಶೆಟ್ಟಿ ಚಾರ್ಲ ಕಥೆ ರಚಿಸಿದ್ದು, ಸಂಭಾಷಣೆ ಹಾಗೂ ನಿರ್ದೇಶನವನ್ನು ಪುಷ್ಪರಾಜ್‌ ಶೆಟ್ಟಿ ಕುಳೂರು, ಚಿತ್ರಕಥೆ ಹಾಗೂ ಅಸೋಶಿಯೇಟ್‌ ನಿರ್ದೇಶಕರಾಗಿ ಶಶಿಕುಮಾರ್‌ ಕುಳೂರು, ಪ್ರೊಡಕ್ಷನ್‌ ಮೆನೇಜರ್‌ ಆಗಿ ಜಯಪ್ರಶಾಂತ್‌ ಪಾಲೆಂಗ್ರಿ ಕಾರ್ಯ ನಿರ್ವಹಿಸಿರುವರು.

ಬಾತು ಕುಲಾಲ್‌ರವರ ಕ್ಯಾಮೆರಾ ಕೈಚಳಕ ಹಾಗೂ ಎಡಿಟಿಂಗ್‌, ನಾಗಾರ್ಜುನ್‌ ಮಂಗಲ್ಪಾಡಿಯವರ ಡಬ್ಬಿಂಗ್‌ನಲ್ಲಿ ಈ ಕಿರು ಚಿತ್ರ ಮೂಡಿಬರಲಿದೆ.

ಈ ಕಿರು ಚಿತ್ರದ ಪೋಸ್ಟರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ವಾರ್ಡ್‌ ಸದಸ್ಯೆ ಚಂದ್ರಾವತಿ ವಿ.ಪಿ. ಅವರು ಪೋಸ್ಟರನ್ನು ಕುಳೂರು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮರವರಿಗೆ ಹಸ್ತಾಂತರಿಸಿದರು.
ಬಳಿಕ ಪೋಸ್ಟರನ್ನು ಬಿಡುಗಡೆ ಮಾಡಿದ ಸತ್ಯನಾರಾಯಣ ಶರ್ಮರವರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್‌ ಕಂಚಿಲರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್‌ ಶೆಟ್ಟಿ ಚಾರ್ಲ, ಪುಷ್ಪರಾಜ್‌ ಕುಳೂರು ಉಪಸ್ಥಿತರಿದ್ದರು. ಅಧ್ಯಾಪಕ ಜಯಪ್ರಶಾಂತ್‌ ಪಾಲೆಂಗ್ರಿ ಸ್ವಾಗತಿಸಿದರು. ಶಶಿಕುಮಾರ್‌ ಕುಳೂರು ವಂದಿಸಿದರು. ಈ ಕಿರು ಚಿತ್ರ ಅತೀ ಶೀಘ್ರದಲ್ಲಿ ಬಿಡುಗಡೆಗೊಳ್ಳಲಿದ್ದು, ‘ಕುಳೂರು ಕ್ರಿಯೇಷನ್‌’ನ ಚೊಚ್ಚಲ ಕಾಣಿಕೆಯಾಗಿದ್ದು, ಎಲ್ಲರ ಸಹಕಾರವನ್ನು ಚಿತ್ರ ತಂಡ ವಿನಂತಿಸಿದೆ.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.