ಸರಳತೆಯಲ್ಲಿ ಇಂದಿನ ಕಲಾವಿದರಿಗೆ ಎಸ್ ಪಿಬಿ ಮಾದರಿ: ಗುರುಕಿರಣ್ ನೆನಪಿಸಿಕೊಂಡಂತೆ…


Team Udayavani, Sep 25, 2020, 3:11 PM IST

ಸರಳತೆಯಲ್ಲಿ ಇಂದಿನ ಕಲಾವಿದರಿಗೆ ಎಸ್ ಪಿಬಿ ಮಾದರಿ: ಗುರುಕಿರಣ್ ನೆನಪಿಸಿಕೊಂಡಂತೆ…

ನನ್ನ ಪ್ರಕಾರ ಎಸ್‌ ಪಿ ಬಾಲಸುಬ್ರಹ್ಮಣ್ಯಂ ನಿಧನದಿಂದ ಒಂದು ಯುಗಾಂತ್ಯವಾಗಿದೆ. ಎಸ್‌ಪಿಬಿ ಇಲ್ಲದ ಭಾರತೀಯ ಚಿತ್ರರಂಗವನ್ನ ಅದರಲ್ಲೂ ದಕ್ಷಿಣ ಭಾರತದ ಚಿತ್ರರಂಗವನ್ನ ಕಲ್ಪಿಸಿಕೊಳ್ಳುವುದೂ ಕಷ್ಟ. ಒಂದು ತಲೆಮಾರು ಸಿನಿಮಾ ಸಂಗೀತದಲ್ಲಿ ಅನಭಿಷಕ್ತ ದೊರೆಯಾಗಿ ಬದುಕಿದ್ದವರು ಎಸ್‌ಪಿಬಿಯವರು. ಯಾವುದೇ ಥರದ ಸಂಗೀತ ಶೈಲಿಗೂ ತನ್ನನ್ನು ತೆರೆದುಕೊಳ್ಳುವ ಗಾಯಕ. ಕೇವಲ ಹಾಡಷ್ಟೇ ಅಲ್ಲ, ನಟನೆ, ಡಬ್ಬಿಂಗ್ ಹೀಗೆ ಹತ್ತಾರು ಪ್ರತಿಭೆಗಳನ್ನು ತನ್ನೊಡಲಲ್ಲಿ ಇಟ್ಟುಕೊಂಡಿದ್ದ ಕಲಾವಿದ. ಆರಂಭದಲ್ಲಿ ಸ್ಟೇಜ್ ಶೋಗಳಲ್ಲಿ ಎಸ್‌ಪಿಬಿ ಅವರನ್ನು ದೂರದಿಂದ ನೋಡುತ್ತಿದ್ದೆ. ಆನಂತರ ವಿ. ಮನೋಹರ್ ಅವರಿಂದ ಎಸ್‌ಪಿಬಿ ಪರಿಚಯವಾಯ್ತು.

ಇದನ್ನೂ ಓದಿ: ‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

ನನ್ನ ಸಂಗೀತ ನಿರ್ದೇಶನದ ಮೊದಲ ಸಿನಿಮಾ ‘ಎ’ ದಲ್ಲಿ ‘ಮಾರಿಕಣ್ಣು ಹೋರಿ ಮ್ಯಾಾಗೆ…’ ಹಾಡನ್ನು ಎಸ್‌ಪಿಬಿ ಹಾಡಿದ್ದರು. ಆ ಹಾಡು ರಾತ್ರೋರಾತ್ರಿ ಸೂಪರ್ ಹಿಟ್ ಆಯ್ತು. ಬಳಿಕ ನನ್ನ ಅವರ ನಡುವಿನ ಸಂಬಂಧ ಗಾಢವಾಯ್ತು. ಆನಂತರ ನಾನು ಸಂಗೀತ ನೀಡಿದ ಅನೇಕ ಹಾಡುಗಳಿಗೆ ಎಸ್‌ಪಿಬಿ ಧ್ವನಿಯಾದರು. ಕಲೆಗೆ ಕೊಡುತ್ತಿದ್ದ ಗೌರವ, ಸಿಂಪ್ಲಿಸಿಟಿ ವಿಷಯದಲ್ಲಿ ಎಸ್‌ಪಿಬಿ ಇಂದಿನ ಅದೆಷ್ಟೋ ಕಲಾವಿದರಿಗೆ ಮಾದರಿ.

– ಗುರುಕಿರಣ್, ಸಂಗೀತ ನಿರ್ದೇಶಕ

ಇದನ್ನೂ ಓದಿ: ಕನ್ನಡ ಹಾಡುಗಳು ಅಂದರೆ ಎಸ್‌ಪಿಬಿ ಎನ್ನುವಷ್ಟು ಹುಚ್ಚು ಹಿಡಿಸಿದ್ದ ಅವರೂಪದ ಗಾಯಕ: ಕವಿರಾಜ್

ಟಾಪ್ ನ್ಯೂಸ್

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

T20 World Cup; Despite being injured, Taskin’s place in the Bangladesh team!

T20 World Cup; ಗಾಯಗೊಂಡಿದ್ದರೂ ಬಾಂಗ್ಲಾ ತಂಡದಲ್ಲಿ ತಸ್ಕಿನ್‌ಗೆ ಸ್ಥಾನ!

Pakistan Govt Airlines to Private: PM Shehbaz Sharif

Pakistan ಸರ್ಕಾರಿ ವಿಮಾನ ಕಂಪನಿಗಳು ಖಾಸಗಿಗೆ: ಪಿಎಂ ಶೆಹಬಾಜ್‌ ಷರೀಫ್

Why Ganga river is not clean despite spending Rs 20000 crore: Congress

Varanasi; 20000 ಕೋಟಿ ರೂ. ವ್ಯಯಿಸಿದರೂ ಗಂಗಾ ನದಿ ಏಕೆ ಶುದ್ಧವಾಗಿಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಕುಂಟೆಬಿಲ್ಲೆ ಮುಹೂರ್ತ

Sandalwood: ಕುಂಟೆಬಿಲ್ಲೆ ಮುಹೂರ್ತ

13

Entha Kathe Maraya: ಓಟಿಟಿಯಲ್ಲಿ ಎಂಥಾ ಕಥೆ ಮಾರಾಯ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

Koti Movie: ʼಕೋಟಿʼ ಮೊದಲ ಹಾಡು ಬಂತು

Koti Movie: ʼಕೋಟಿʼ ಮೊದಲ ಹಾಡು ಬಂತು

Sandalwood: ʼದಿ ಜಡ್ಜ್ ಮೆಂಟ್‌ʼ; ಇದು ಮಾಮೂಲಿ ಸಿನಿಮಾ ಅಲ್ಲ

Sandalwood: ʼದಿ ಜಡ್ಜ್ ಮೆಂಟ್‌ʼ; ಇದು ಮಾಮೂಲಿ ಸಿನಿಮಾ ಅಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

T20 World Cup; Despite being injured, Taskin’s place in the Bangladesh team!

T20 World Cup; ಗಾಯಗೊಂಡಿದ್ದರೂ ಬಾಂಗ್ಲಾ ತಂಡದಲ್ಲಿ ತಸ್ಕಿನ್‌ಗೆ ಸ್ಥಾನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.