ರಾಯಚೂರು : ಭಾರೀ ಮಳೆಗೆ ಕುಸಿದು ಬಿದ್ದ ಮಲ್ಲಾಪುರದ ಶ್ರೀ ಮಠ
Team Udayavani, Sep 26, 2020, 2:40 PM IST
ರಾಯಚೂರು: ಸಿಂಧನೂರು ತಾಲ್ಲೂಕಿನಾದ್ಯಂತ ಭಾರೀ ಮಳೆ ಸುರಿದಿದ್ದು ಪುರಾತನ ದೇವಸ್ಥಾನ ಕುಸಿದು ಬಿದ್ದಿದೆ. ಶುಕ್ರವಾರ ಇಡೀ ರಾತ್ರಿ ಬಿಟ್ಟು ಬಿಡದೆ ಮಳೆಯಾದ ಕಾರಣ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ತಾಲೂಕಿನ ಮಲ್ಲಾಪುರ ಗ್ರಾಮದ ಪುರಾತನ ದೇವಸ್ಥಾನ ಶ್ರೀ ಮಠ ಸಂಪೂರ್ಣ ಬಿದ್ದು ಹೋಗಿದೆ. ಹಲವೆಡೆ ಗ್ರಾಮೀಣ ಭಾಗದಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿದೆ.
ಕಳೆದ ಶನಿವಾರ ರಾಜ್ಯದಲ್ಲಿ ಧಾರಾಕಾರ ಮಳೆಯಾಗಿದ್ದು ಹೆಚ್ಚಿನ ಕಡೆ ಪ್ರವಾಹಗಳು ಸೃಷ್ಟಿಯಾಗಿದ್ದವು ಇಂದಿನ ಮಳೆಯ ಪರಿಸ್ಥಿತಿಯನ್ನು ಕಂಡರೆ ಒಂದು ವಾರದ ಹಿಂದಿನ ಪ್ರವಾಹದ ನೆನಪಾಗುತ್ತದೆ.
ಇದನ್ನೂ ಓದಿ ;ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
ʼಸಲಾರ್ʼನ ʼಶಿವ್ ಮನ್ನಾರ್ʼಗೂ ʼಕೆಜಿಎಫ್ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್
Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್, ಸಾವಿನ ಸಂಖ್ಯೆ 90ಕ್ಕೆ ಏರಿಕೆ
Gundlupete; ಸತತ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ
Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ