1,406 ಹಳ್ಳಿಗಳಿಗೆ ನೀರು

ಜಲಧಾರೆ ಯೋಜನೆ ಸಮಾಲೋಚಕರ ಜತೆ ಸಿಇಒ ಲಕ್ಷ್ಮೀಕಾಂತ ರೆಡ್ಡಿ ವಿಡಿಯೋ ಸಂವಾದ

Team Udayavani, Sep 26, 2020, 5:49 PM IST

1,406 ಹಳ್ಳಿಗಳಿಗೆ ನೀರು

ರಾಯಚೂರು: ಜಿಲ್ಲೆಯಲ್ಲಿ ಜಲಧಾರೆ ಕುಡಿಯುವ ನೀರಿನ ಯೋಜನೆ ಕೈಗೊಂಡಿದ್ದು, 1,406 ಗ್ರಾಮಗಳಿಗೆ ನೀರು ಪೂರೈಸುವ ಮಹೋನ್ನತ ಉದ್ದೇಶ ಯೋಜನೆ ಹಿಂದೆ ಅಡಗಿದೆ ಎಂದು ಜಿಪಂ ಸಿಇಒ ಲಕ್ಷ್ಮೀ ಕಾಂತರೆಡ್ಡಿ ತಿಳಿಸಿದರು.

ನಗರದ ಜಿಪಂ ಸಿಇಒ ಕಚೇರಿಯಲ್ಲಿ ಜಲಧಾರೆ ಯೋಜನೆ ಸಮಾಲೋಚಕರೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಜನವಸತಿ ಪ್ರದೇಶಗಳಲ್ಲಿ ವಾಸಿಸುವ ಪ್ರತಿಯೊಬ್ಬರಿಗೆ 55 ಲೀಟರ್‌ನಂತೆ 21.39 ಲಕ್ಷ ಜನರಿಗೆ ನೀರು ಪೂರೈಸಬಹುದು. ಈ ಯೋಜನೆಗೆ 2.06 ಟಿಎಂಸಿ ಅಡಿ ನೀರನ್ನು ನಾರಾಯಣಪುರ ಜಲಾಶಯದಿಂದ ಪಡೆಯಲಾಗುವುದು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಮಗ್ರ ಕುಡಿಯುವ ನೀರು ಯೋಜನೆ ಜಲಧಾರೆ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ ಎಂದರು.

ಜಿಲ್ಲೆಯಲ್ಲಿರುವ ನೀರಿನ ಸಂಪನ್ಮೂಲ ಬಳಸಿಕೊಂಡು ಪ್ರತಿ ಹಳ್ಳಿಗೂ ಕುಡಿವ ನೀರು ಪೂರೈಸಬೇಕು ಎಂಬುದು ಯೋಜನೆಯ ಉದ್ದೇಶವಾಗಿದೆ. ಸಾಮಾನ್ಯ ದಿನಗಳಲ್ಲಿ ಎಂದಿನ ಮೂಲಗಳಿಂದ ನೀರು ಪಡೆಯುವುದು, ಬೇಸಿಗೆ ದಿನಗಳಲ್ಲಿ  ಜಲಧಾರೆ ಯೋಜನೆ ಸದ್ಬಳಕೆ ಮಾಡಿಕೊಳ್ಳುವ ಉದ್ದೇಶವಿದೆ. ಈಗಾಗಲೇ ಯೋಜನೆ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದು, ಹಂತ ಹಂತವಾಗಿ ಅನುಷ್ಠಾನ ಮಾಡಲು ಸರ್ಕಾರ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಜಲಾಧಾರೆ ಯೋಜನೆಯ ಸಮಾಲೋಚಕರಿಗೆ ಕೆಲವೊಂದು ಅಂಶಗಳನ್ನು ಮರು ಪರಿಶೀಲಿಸುವಂತೆ ಸೂಚಿಸಿದರು. ನಂತರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲು ಸಮಿತಿಯಲ್ಲಿದ್ದ ಸರ್ವ ಸದಸ್ಯರ ಒಪ್ಪಿಗೆ ಪಡೆಯಲಾಯಿತು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಅಧಿಕಾರಿ ಗಣಪತಿ ಸಾಕ್ರೆ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.