LinkedIn ಪರಿಚಯಿಸುತ್ತಿದೆ ಹಲವು ಹೊಸ ಫೀಚರ್: ಏನಿದರ ವೈಶಿಷ್ಟ್ಯತೆ ?


Team Udayavani, Sep 26, 2020, 6:38 PM IST

linked

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಲಿಂಕ್ಡ್ ಇನ್ ಇದೀಗ ಹಲವು ಹೊಸ ಫೀಚರ್ ಗಳನ್ನು ಒಮ್ಮೆಲೆ ಪರಿಚಯಿಸಿದೆ. ಎಲ್ಲಾ ಫೀಚರ್ ಗಳು ಕೂಡ ಬಳಕೆದಾರರ ಸ್ನೇಹಿಯಾಗಿದ್ದು, ಬಹಳಷ್ಟು ಕುತೂಹಲ ಕೆರಳಿಸಿದೆ.

ಪ್ರಮುಖವಾಗಿ ವಿಡಿಯೋ ಕಾಲಿಂಗ್ ಫೀಚರ್ ಹೊರತರಲಾಗಿದ್ದು, ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಬಳಕೆದಾರರು ಸುಲಭವಾಗಿ ಮತ್ತೊಬ್ಬರಿಗೆ ವಿಡಿಯೋ ಕರೆ ಮಾಡಬಹುದಾಗಿದೆ. ಇದಕ್ಕಾಗಿ ಮೈಕ್ರೋಸಾಫ್ಟ್ ಟೀಮ್ಸ್ ಬ್ಲೂ ಜೀನ್ಸ್, ವೇರಿಜಾನ್, ಜೂಮ್ ಆ್ಯಪ್ ಗಳ ನೆರವು ಪಡೆಯಬಹುದಾಗಿದೆ.

ಮತ್ತೊಂದು ಹೊಸ ಫೀಚರ್ ಎಂದರೇ ಮೆಸೇಜ್ ಗಳನ್ನು ಎಡಿಟ್ ಅಥವಾ ಡಿಲೀಟ್ ಮಾಡುವುದು. ಇದರ ಸಹಾಯದಿಂದ ಅಚಾನಕ್ಕಾಗಿ ಸೆಂಡ್ ಆದ ಅಥವಾ ಅನಗತ್ಯವಾಗಿ ಸೆಂಡ್ ಆದ ಮೆಸೇಜ್ ಗಳ ಡಿಲೀಟ್ ಅಥವಾ ಎಡಿಟ್ ಮಾಡಬಹುದಾಗಿದೆ.

ಇಮೋಜಿಗಳನ್ನು ಕೂಡ ನೂತರ ಫೀಚರ್ ಗಳಲ್ಲಿ ಅಳವಡಿಸಲಾಗಿದ್ದು ಬಳಕೆದಾರರು ಯಾವುದೇ ಸಂದೇಶಗಳಿಗೆ ಇದರ ಮೂಲಕ ರಿಪ್ಲೈ ಮಾಡಬಹುದಾಗಿದೆ. ಮಾತ್ರವಲ್ಲದೆ ಬಳಕೆದಾರರು ಇದೀಗ ಒಮ್ಮೆಲೇ ಎಲ್ಲಾ ಮೆಸೇಜ್ ಗಳನ್ನು ಡಿಲೀಟ್ ಮಾಡುವ ಅವಕಾಶವನ್ನು ಕಲ್ಪಿಸಲಾಗಿದೆ.

ಗಮನಾರ್ಹ ಸಂಗತಿಯೆಂದರೇ ಲಿಂಕ್ಡ್ ಇನ್ ನಲ್ಲಿ ಯಾವುದೇ ವ್ಯಕ್ತಿಗಳಿಂದ ಅನಗತ್ಯ ಮತ್ತು ಅಶ್ಲೀಲ ಸಂದೇಶಗಳು ಬಂದರೆ ಈ ಕುರಿತು ವರದಿ ಸಲ್ಲಿಸಬಹುದು. ಮಾತ್ರವಲ್ಲದೆ ಬ್ಲಾಕ್ ಕೂಡ ಮಾಡಬಹುದು.

ಲಿಂಕ್ಡ್ ಇನ್ ಬಳಕೆದಾರರು ಇತರರನ್ನು ಚಾಟಿಂಗ್ ಆಹ್ವಾನಿಸಬಹುದು. ಮಾತ್ರವಲ್ಲದೆ ಗ್ರೂಪ್ ರಚಿಸುವ ಆಯ್ಕೆಯನ್ನು ಕೂಡ ನೀಡಲಾಗಿದೆ.

 

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

jio

Jio fiber,ಏರ್ ಫೈಬರ್ ಗ್ರಾಹಕರಿಗೆ 15 ಒಟಿಟಿ ಅಪ್ಲಿಕೇಷನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.