ಬಿಹಾರ: ಹೆದ್ದಾರಿ, ಇಂಟರ್ನೆಟ್‌ ಯೋಜನೆಗೆ ಪ್ರಧಾನಿ ಚಾಲನೆ

45,945 ಹಳ್ಳಿಗಳ ಮನೆಗಳಿಗೆ ಇಂಟರ್ನೆಂಟ್‌ ಸೌಕರ್ಯ ನೀಡುವ ಉದ್ದೇಶದ ಫೈಬರ್‌ ಇಂಟರ್‌ನೆಟ್‌ ಯೋಜನೆಗೂ ಚಾಲನೆ

Team Udayavani, Sep 22, 2020, 10:04 AM IST

ಬಿಹಾರ: ಹೆದ್ದಾರಿ, ಇಂಟರ್ನೆಟ್‌ ಯೋಜನೆಗೆ ಪ್ರಧಾನಿ ಚಾಲನೆ

ನವದೆಹಲಿ: ಬಿಹಾರದಲ್ಲಿ ಅಂದಾಜು 14,258 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಒಂಭತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಪ್ರಧಾನಿ ನರೇಂದ್ರಮೋದಿಯವರು ಸೋಮವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

ಅದರ ಜೊತೆಗೆ, ಬಿಹಾರದ 45,945 ಹಳ್ಳಿಗಳ ಮನೆಗಳಿಗೆ ಇಂಟರ್ನೆಂಟ್‌ ಸೌಕರ್ಯ ನೀಡುವ ಉದ್ದೇಶದ ಫೈಬರ್‌ ಇಂಟರ್‌ನೆಟ್‌ ಯೋಜನೆಗೂ ಚಾಲನೆ ನೀಡಿದರು.ಈಸಂದರ್ಭದಲ್ಲಿ ಮಾತನಾಡಿದ ಅವರು, “”2014ರಲ್ಲಿ ತಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಹೆದ್ದಾರಿಗಳ ನಿರ್ಮಾಣ ವೇಗ ದುಪ್ಪಟ್ಟಾಗಿದ್ದು, ಅವುಗಳಿಗಾಗಿ ಮೀಸಲಿಡಲಾಗುತ್ತಿದ್ದ ಹಣ ಐದು ಪಟ್ಟು ಹೆಚ್ಚಾಗಿದೆ.

ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಮೂಲ ಸೌಕರ್ಯಾಭಿವೃದ್ಧಿಗೆ 110 ಲಕ್ಷ ಕೋಟಿ ರೂ.ಗ ಳನ್ನು ಮೀಸಲಿಡಲು ನಿರ್ಧರಿಸಿದ್ದು, ಅದರಲ್ಲಿ 19 ಲಕ್ಷ ಕೋಟಿ ರೂ.ಗ ಳನ್ನು ಹೆದ್ದಾರಿ ನಿರ್ಮಾಣಕ್ಕಾಗಿಯೇ ಬಳಸಲಾಗುತ್ತದೆ” ಎಂದರು.

ಕೇರಳದ 10 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌
ತಿರುವನಂತಪುರಂ: ಬಂಗಾಳಕೊಲ್ಲಿಯ ಈಶಾನ್ಯ ಭಾಗದಲ್ಲಿ ಪುನಃ ವಾಯುಭಾರ ಕುಸಿತ ಉಂಟಾಗಿರುವ ಕಾರಣ, ಕೇರಳದಲ್ಲಿ ಮುಂದಿನ 2-3 ದಿನಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್‌, ಪಾಲ ಕ್ಕಾಡ್‌, ಮಲಪ್ಪುರಂ, ಕಲ್ಲಿಕೋಟೆ, ವಯನಾಡ್‌, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಭಾನುವಾರ-ಸೋಮವಾರ ರಾಜ್ಯಾದ್ಯಂತ ಸರಾಸರಿ 7 ಸೆಂ.ಮೀ. ಮಳೆಯಾಗಿದೆ. ತಿರುವನಂತಪುರದಲ್ಲಿ ಒಬ್ಬರು ಹಾಗೂ ಕಾಸರಗೋಡಿನಲ್ಲಿ ಇಬ್ಬರು ಮಳೆ ಸಂಬಂಧಿತ ಅವ ಘಡದಲ್ಲಿ ಸಾವನ್ನಪ್ಪಿದ್ದಾರೆ. ಕಾಸರಗೋಡಿನಲ್ಲಿ ಎಂಟು ಮನೆಗಳುಕುಸಿದುಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲೂ ವರ್ಷಧಾರೆ:ಮಧ್ಯಪ್ರದೇಶದಲ್ಲೂ  ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಸಿಯೋನಿ, ಮಾಂಡ್ಲಾ, ಬಾಲಾಘಾಟ್‌, ಜಿಲ್ಲೆಗ ‌ಳಲ್ಲಿ “ಆರೆಂಜ್‌ ಅಲರ್ಟ್‌’ ಘೋಷಿಸ ಲಾಗಿದೆ. ಜಬಲ್ಪುರ್ ಸೇರಿದಂತೆ ಏಳು ಜಿಲ್ಲೆ ಗಳಲ್ಲಿ “ಯೆಲ್ಲೋ ಅಲರ್ಟ್‌’ ಘೋಷಿಸಾಗಿದೆ.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.