ಚರಂಡಿ ಅವ್ಯವಸ್ಥೆ, ಸಂಚಾರ ಸಂಕಷ್ಟ; ದುರಸ್ತಿಗೆ ಆಗ್ರಹ


Team Udayavani, Sep 27, 2020, 7:35 PM IST

kund-tdy-1

ಬಸ್ರೂರು, ಸೆ. 26: ಬಸ್ರೂರು ಬಸ್‌ ನಿಲ್ದಾಣದ ಸಮೀಪದಿಂದ ಗುಂಡಿಗೋಳಿ ಕಡೆಗೆ ಸಂಚರಿಸುವ ರಸ್ತೆಯ ಚರಂಡಿ ಅವ್ಯವಸ್ಥೆಯಿಂದಾಗಿ ಮಳೆ ನೀರು ರಸ್ತೆಯಲ್ಲಿಯೇ ಹರಿದು ಹೋಗುವಂತಾಗಿದೆ.

ಗುಂಡಿ ಗೋಳಿ ಕಡೆಗೆ ಹೋಗುವ ರಸ್ತೆಯ ಆರಂಭದಲ್ಲಿ ಸುಮಾರು 150 ಮೀ. ಉದ್ದಕ್ಕೆ ಕಾಂಕ್ರೀಟ್‌ ಹಾಕಲಾಗಿದೆ. ರಾಜ್ಯ ಹೆದ್ದಾರಿಯಿಂದತಿರುವಿನ ಆರಂಭದಲ್ಲೇ ಚರಂಡಿಗೆ ಹಾಕಲಾದ ಕಲ್ಲುಗಳು ಎದ್ದಿದೆ. ಅದಲ್ಲದೆ ಮಳೆನೀರು ವೇಗವಾಗಿ ಬಂದಾಗ ಈ ತಿರುವಿನ ಪೂರ್ಣ ಜಾಗ ನೀರಲ್ಲಿ ಮುಳುಗಿರುತ್ತದೆ. ಇದರಿಂದ ದ್ವಿಚಕ್ರ ಸೇರಿದಂತೆ ಯಾವ ವಾಹನವೂ ಸಂಚರಿಸಲು ಸಾಧ್ಯವಿಲ್ಲದಂತಾಗುತ್ತದೆ.

ಕಳೆದ ವರ್ಷದ ಮಳೆಗಾಲದಲ್ಲೂ ಇದೇ ಸ್ಥಿತಿ ಉಂಟಾಗಿತ್ತು. ನಿತ್ಯ ಸಾಗುವ ಪ್ರಯಾಣಿಕರಿಗೆ ಇದನ್ನು ದಾಟುವುದು ಒಂದು ಸವಾಲಾಗಿದೆ. ಸಂಬಂಧಪಟ್ಟ ಇಲಾಖೆ ಆದಷ್ಟು ಶೀಘ್ರ ಈ ತಿರುವಿನ ಸ್ಥಳದಲ್ಲಿ ಕಿತ್ತು ಹೋದ ಚರಂಡಿ, ಎದ್ದು ಬಂದ ಕಲ್ಲುಗಳನ್ನು ಸರಿಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಾನು ಗುಂಡಿಗೋಳಿಯಿಂದ ಕುಂದಾಪುರದ ಕಚೇರಿ ಕೆಲಸಕ್ಕೆ ದಿನವೂ ಸಾಗುವ ನೌಕರ. ದ್ವಿಚಕ್ರದಲ್ಲಿ ಸಾಗುವಾಗ ಈಗಾಗಲೇ ಎರಡು ಬಾರಿ ಈ ತಿರುವಿನಲ್ಲಿ ಬಿದ್ದಿದ್ದೇನೆ. ಸಂಬಂಧಪಟ್ಟ ಇಲಾಖೆ ತತ್‌ಕ್ಷಣ ಈ ತಿರುವಿನ ಹೊಂಡಬಿದ್ದ ಸ್ಥಳವನ್ನು ಸರಿಪಡಿಸಿದರೆ ಜನರಿಗೆ ಅನುಕೂಲವಾಗಿರುತ್ತದೆ ಎನ್ನುವುದು ಪ್ರಯಾಣಿಕರೊಬ್ಬರ ಅಭಿಪ್ರಾಯ.

ಬಸ್ರೂರು ಬಸ್‌ ನಿಲ್ದಾಣದ ಬಳಿ ಗುಂಡಿಗೋಳಿಗೆ ಹೋಗುವ ತಿರುವಿನಲ್ಲಿ ಕಲ್ಲುಗಳು ಎದ್ದಿದ್ದು, ಸಂಚಾರ ಕಷ್ಟಕರವಾಗಿದೆ. ಶೀಘ್ರ ಈ ತಿರುವಿನಲ್ಲಿ ಎದ್ದ ಕಲ್ಲುಗಳನ್ನು ಸರಿಪಡಿಸಿ ಹೊಂಡ ಮುಚ್ಚಲಾಗುವುದು. -ನಾಗೇಂದ್ರ ಜೆ., ಅಭಿವೃದ್ಧಿ ಅಧಿಕಾರಿ, ಬಸ್ರೂರು ಗ್ರಾ.ಪಂ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.