ಜಂಬೂಸವಾರಿಗೆ 2 ಸಾವಿರ ಮಂದಿಗಷ್ಟೇ ಅವಕಾಶ


Team Udayavani, Sep 28, 2020, 3:38 PM IST

ಜಂಬೂಸವಾರಿಗೆ 2 ಸಾವಿರ ಮಂದಿಗಷ್ಟೇ ಅವಕಾಶ

ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಮೆರವಣಿಗೆಯನ್ನು ಈ ಬಾರಿ ಅರಮನೆ ಆವರಣದಲ್ಲಿ ‌ಡೆಸಲು ಉದ್ದೇಶಿಸಿದ್ದು, ಎರಡು ಸಾವಿರ ‌ ಜನರ ವೀಕ್ಷಣೆಗಷ್ಟೇ ಸೀಮಿತಗೊಳಿಸಲು ನಿರ್ಧರಿಸಲಾಗಿದೆ.

ಸಿದ್ದಾರ್ಥ ‌ನಗ ರದ ಜಿಲ್ಲಾಧಿಕಾರಿ ಕ‌ಚೇರಿ ಸಮುಚ್ಛಯದಲ್ಲಿ ಭಾನುವಾರ ದಸರಾ ಸಿದ್ಧತೆಗಾಗಿ ಜಿಲ್ಲಾ ಉಸ್ತುವಾರಿ ಸಚಿವ ‌ ಎಸ್‌.ಟಿ. ಸೋಮಶೇಖರ್‌ ಅಧ್ಯಕ್ಷತೆಯಲ್ಲಿ  ನ‌ಡೆದ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ತೀರ್ಮಾಸಲಾಯಿತು. ಕೋವಿಡ್ ಸೋಂಕು ಎಲ್ಲೆಡೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾವನ್ನು ಈಗಾಗಲೇ ಅತ್ಯಂತ ಸರಳವಾಗಿ ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆ, ಅರಮನೆ ಆವರಣದಲ್ಲಿ ಜಂಬೂಸವಾರಿಗೆ ಸೀಮಿತಗೊಳಿಸಲಾಗಿದೆ. ಉದ್ಘಾಟನೆ ದಿನ 250 ಜನರು, ಜಂಬೂಸವಾರಿಗೆ 2 ಸಾವಿರ ‌ ಜನರಿಗೆ ಮಾತ್ರ ಅವಕಾಶ ನೀಡಬೇಕು ಎಂದು ನಿರ್ಣಯಿಸಲಾಯಿತು.

ದ‌ಸರಾ ಸಂದರ್ಭದಲ್ಲಿ ಅರಮನೆ ಮುಂಭಾಗ ಆಯೋಜಿಸುವ ‌ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಣೆಗೆ ಒಂದು ಸಾವಿರ ‌ ಜನರಿಗೆ ಮಾತ್ರ ಅವಕಾಶ ‌ ನೀಡಬೇಕು. ಈ ಪ್ರಸ್ತಾವನೆಯನ್ನು ಕೆಂದದ್ರ ಸರ್ಕಾರಕ್ಕೆ ಕಳುಹಿಸಿ ಅನುಮತಿ ಪ‌ಡೆಯಬೇಕು. ಕೇಂದ್ರ ‌ಸರ್ಕಾರದ ಮಾರ್ಗಸೂಚಿ ಕೈ ಸೇರಿದ ‌ ನಂತರ ‌ ಈ ಬಗ್ಗೆ ಸ್ಪಷ್ಟ ತೀರ್ಮಾನ ‌ ಆಗಬೇಕು ಎಂದು ತೀರ್ಮಾನಿಸಲಾಯಿತು. ಸ್ಥಳೀಯ ಕಲಾವಿದ‌ರಿಗೂ ಅವಕಾಶ: ಸ್ಥಳೀಯ ಕಲಾವಿದರೂ ಅವಕಾಶ ಕೋರಿ ಮನವಿ ಪತ್ರ ನೀಡಿದ್ದಾ ರೆ. ಅರಮನೆ ಆವರಣದೊಳಗೆ ನ‌ಡೆಯುವ ದಸರಾ ಸಾಂಸ್ಕೃತಿಕ ‌ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದ‌ರಿಗೂ ಅವಕಾಶ ‌ ಸಿಗುವಂತೆ ಕಾರ್ಯಕ್ರಮ ರೂಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ‌ ಎಸ್‌.ಟಿ.ಸೋಮಶೇಖರ್‌ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಶಾಸಕರಾದ ‌ಎಸ್‌ .ಎ.ರಾಮದಾಸ್‌, ಎಲ್‌.ನಾಗೇಂದ್ರ, ಜಿಲ್ಲಾಧಿಕಾರಿಬಿ. ಶರತ್‌, ನಗರ ಪೊಲೀಸ್‌ ಕಮೀಷನರ್‌ ಡಾ. ಚಂದ್ರಗುಪ್ತ, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿಸಿ.ಬಿ.ರಿಷ್ಯಂತ್‌, ಜಿಪಂ ಸಿಇಒ ಡಿ. ಭಾರತಿ, ನಗರಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್‌. ಮಂಜುನಾಥಸ್ವಾಮಿ ಇತರರಿದ್ದರು.

ಸ್ತಬ್ಧ ಚಿತ್ರಗಳಿಗೆ ಅವಕಾಶ :  ಈ ಬಾರಿ ದಸರಾದಲ್ಲಿ ಸ್ತಬ್ಧ ಚಿತ್ರಗಳಿಗೆ ಅವಕಾಶ ನೀಡಲಾಗುತ್ತಿದೆ.ಕೋವಿಡ್‌ಜಾಗೃತಿ,ಕೇಂದ್ರಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಖ್ಯಾತ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ಸ್ಮರಣಾರ್ಥವಾಗಿ ಅವರ ಹೆಸರಿನಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ಒಂದು ಕಾರ್ಯಕ್ರಮ ಸೇರಿಸಬೇಕೆಂಬ ಸಲಹೆ ಸಭೆಯಲ್ಲಿ ವ್ಯಕ್ತವಾಯಿತು.

ಟೆಸ್ಟ್‌ಗೊಳಗಾದ ಕಲಾವಿದರಿಗೆ ಮಾತ್ರ ಅನುಮತಿ :  ಜಂಬೂ ಸವಾರಿಗೆ ಭಾಗವಹಿಸುವ ಕಲಾವಿದರಿಗೂ ಐದು ದಿನ ಮುಂಚಿತವಾಗಿ ಕೋವಿಡ್‌ ಟೆಸ್ಟ್‌ ಮಾಡಲಾಗುವುದು. ಟೆಸ್ಟ್‌ ಗೊಳಗಾದಕಲಾವಿದರಿಗೆ ಮಾತ್ರ ಅವಕಾಶ ನೀಡಲಾಗುವುದು. ದಸರಾ ಪರಂಪರೆಯಾಗಿ ಮುಂದುರಿಸಿಕೊಂಡು ಬಂದಿದ್ದು, ಸಾಂಸ್ಕೃತಿಕಕಾರ್ಯಕ್ರಮಗಳನ್ನು ಅದಕ್ಕೆ ತಕ್ಕಂತೆ ರೂಪಿಸಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.