ಟಬ್‌ಗ ಬಿದ್ದ ಆನೆ ಮರಿ; ಗಜ ಸ್ನಾನದ ವೈಖರಿಗೆ ಮನಸೋತ ನೆಟ್ಟಿಗರು!


Team Udayavani, Sep 28, 2020, 6:56 PM IST

ಟಬ್‌ಗ ಬಿದ್ದ ಆನೆ ಮರಿ; ಗಜ ಸ್ನಾನದ ವೈಖರಿಗೆ ಮನಸೋತ ನೆಟ್ಟಿಗರು!

ಹೊಸದಿಲ್ಲಿ: ಆನೆಗಳು ನೀರಿಗಿಳಿದರೆ ಸ್ನಾನ ಮಾಡುವುದಕ್ಕಿಂತ, ನೀರಲ್ಲಿ ಚೆಲ್ಲಾಟ ಆಡುವುದೇ ಹೆಚ್ಚು. ಇತ್ತೀಚೆಗೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜನಿಸಿದ ಆನೆ ಮರಿ ಶಿವಾನಿ, ಅದರ ನಾಮಕರಣದ ದಿನ ನೀರಲ್ಲಿ ಚೇಲ್ಲಾಟವಾಡುತ್ತಿದ್ದ ವೀಡಿಯೋ ಎಲ್ಲೆಡೆ ಶೇರ್‌ ಆಗಿತ್ತು. ಅದರ ತುಂಟಾಟಕ್ಕೆ ಮನಸೋಲದವರೇ ಇರಲಿಲ್ಲ. ಎಲ್ಲರ ವಾಟ್ಸಪ್‌ ಸ್ಟೇಟಸ್‌ನಲ್ಲಿ ಅದರದ್ದೇ ಹವಾ. ಈಗ ಅಂತಹದ್ದೆ ರೀತಿಯಲ್ಲಿ ಆನೆ ಮರಿಯೊಂದು ನೀರು ತುಂಬಿದ ಟಬ್‌ನಲ್ಲಿ ಆಟವಾಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವೀಕ್ಷಕರ ಮನಸೋರೆಗೊಂಡಿದೆ. ಯಾವುದೇ ಪ್ರಾಣಿಯಾದರೂ ಅದು ಮುರಿಯಾಗಿರುವಾಗ ಏನು ಮಾಡಿದರೂ ತುಂಬ ಮುದ್ದಾಗೇ ಕಾಣುತ್ತದೆ.

ಸಿಮೋನ್‌ ಬಿಆರ್‌ಎಫ್ಸಿ ಹಾಪ್ಕಿನ್ಸ್‌ ಎಂಬವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದು, “ಬಾತ್‌ ಟೈಮ್‌’ ಎಂಬ ಅಡಿಬರಹ ನೀಡಿದ್ದಾರೆ. ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಸಾಕಷ್ಟು ಜನ ಇದನ್ನು ವೀಕ್ಷಿಸಿ, ಕಮೆಂಟ್‌ ಮಾಡಿದ್ದಾರೆ. ಆನೆ ಮತ್ತು ಅದರ ಮರಿಯನ್ನು ಶುಚಿಗೊಳಿಸಲು ಮಾವುತ ಆನೆಗೆ ಪೈಪ್‌ನಿಂದ ನೀರು ಬಿಡುತ್ತಾನೆ. ಇದಾವುದುಕ್ಕೂ ತೃಪ್ತವಾಗದ ಆನೆಯ ಮರಿ ಸಾನದ ಬದಲಾಗಿ, ಅಲ್ಲಿಯೇ ಪಕ್ಕದಲ್ಲಿ ಇರಿಸಲಾಗಿದ್ದ ನೀರು ತುಂಬಿದ ತಬ್‌ನತ್ತ ತರೆಳಿ ಆದರಲ್ಲಿ ಚೆಲ್ಲಾಟ ನಡೆಸಿದೆ. ಬಾತ್‌ ಟಬ್‌ನಲ್ಲಿ ಆನೆ ಮರಿಯ ವಿನೋದ, ತುಂಟಾಟದ ವೀಡೀಯೋ ಸಾಮಾಜಿಕ ಜಾಲತಾಣದಲ್ಲಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.