ಕೋವಿಡ್‌ ಆರೈಕೆ ಕೇಂದ್ರದಲ್ಲಿ ಮದುವೆ ಸಮಾರಂಭ! ಭಾವುಕಳಾದ ವಧು


Team Udayavani, Sep 28, 2020, 9:54 PM IST

ಕೋವಿಡ್‌ ಆರೈಕೆ ಕೇಂದ್ರದಲ್ಲಿ ಮದುವೆ ಸಮಾರಂಭ! ಭಾವುಕಳಾದ ವಧು

ತಿರುವನಂತಪುರಂ: ಮಾನವೀಯತೆಯೇ ಸತ್ತು ಹೋಗಿದೆ ಎನ್ನುವ ಕಾಲದಲ್ಲಿ, ಮಾನವೀಯತೆ ಸತ್ತಿಲ್ಲ ಇನ್ನೂ ಬದಕಿಯೇ ಇದೆ ಎಂದು ಸಾರುವ ಘಟನೆಗಳು ಆಗಾಗ ನಮ್ಮ ಸುತ್ತಮುತ್ತ ನಡೆಯುತ್ತಿರುತ್ತವೆ. ಅಂತದ್ದೇ ಒಂದು ಘಟನೆಗೆ ಕೇರಳದ ಕೊಚ್ಚಿಯಲ್ಲಿರುವ ಕೋವಿಡ್‌-19 ಆರೈಕೆ ಕೇಂದ್ರ ಸಾಕ್ಷಿಯಾಗಿದೆ. ಕಳೆದ ಗುರುವಾರ ಕೊಚ್ಚಿಯ ಈ ಆರೈಕೆ ಕೇಂದ್ರದಲ್ಲಿ ಮದುವೆ ಸಮಾರಂಭವೊಂದು ನಡೆದಿದ್ದು, ಸಮಾರಂಭದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮದುವೆಗೆ ಒಂದು ದಿನ ಬಾಕಿ ಇರುವಾಗ ಫಾಜಿಯಾ (19) ಎಂಬ ಯುವತಿಗೆ ಕೋವಿಡ್‌-19 ಸೋಂಕು ದ್ರಢಪಟ್ಟಿದ್ದು, ಆಕೆಯನ್ನು ಮಟ್ಟಂಚೇರಿಯ ಕೋವಿಡ್‌ ಆರೈಕೆ ಕೇಂದ್ರಕ್ಕೆ ಸೇರಿಸಲಾಯಿತು. ಇದರಿಂದ ಯುವತಿ ಬೇಸರಗೊಂಡಿದ್ದಳು. ಆದರೆ ಆರೈಕೆ ಕೇಂದ್ರದ ಇತರ ಸಹವಾಸಿಗಳು ಸೇರಿಕೊಂಡು ಮದುವೆ ದಿನ ಗುಟ್ಟಾಗಿ ಸಮಾರಂಭ ಏರ್ಪಡಿಸಿ ಆಕೆಯ ಖುಷಿಗೆ ಕಾರಣರಾಗಿದ್ದಾರೆ.

ಫಾಜಿಯಾಳನ್ನು ಮದುವೆ ಹೆಣ್ಣಿನಂತೆ ಶೃಂಗರಿಸಿ “ಒಪ್ಪಾನಾ’ (ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಹಾಡು, ನೃತ್ಯಮಾಡು ಆಚರಣೆಯಾಗಿದೆ) ಏರ್ಪಡಿಸಿದ್ದಾರೆ. ಇತರ ರೋಗಿಗಳು ಅವಳ ಸುತ್ತ ಹಾಡಿ, ನಲಿಯುತ್ತ ಅವಳನ್ನು ಹುರಿದುಂಬಿಸುವ ಮಾನವೀಯ ದೃಶ್ಯ ವೀಡಿಯೋದಲ್ಲಿ ದಾಖಲಾಗಿದೆ.

“ನಮ್ಮ ಆರೈಕೆ ಕೇಂದ್ರಕ್ಕೆ ಹಸ್ತಾಂತರಿಸುವಾಗ ಮರುದಿನ ಆಕೆಯ ಮದುವೆ ಇರುವ ನಗ್ಗೆ ಗೊತ್ತಾಯಿತು. ಈ ವಿಷಯವನ್ನು ಇತರ ರೋಗಿಗಳೊಂದಿಗೆ ಹಂಚಿಕೊಂಡಾಗ, ಆಕೆಗೆ ಸಮಾರಂಭ ಏರ್ಪಡಿಸುವ ಬಗ್ಗೆ ಎಲ್ಲರೂ ಸಮ್ಮತಿ ಸೂಚಿಸಿದರು. ವಾರ್ಡ್‌ಗಳಲ್ಲಿ ರೋಗಿಗಳ ಆತ್ಮಸ್ಥೈರ್ಯ ಹೆಚ್ಚಿಸುವ ಸಲುವಾಗಿ ಮನೋರಂಜನಾ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಎಲ್ಲ ರೋಗಿಗಳು ಸಮಾರಂಭದಲ್ಲಿ ಭಾಗವಹಿಸಿ ಸಂಭ್ರಮಿಸಿದ್ದಾರೆ’ ಎಂದು ಹೆಲ್ತ್‌ ಇನ್‌ಸ್ಪೆಕ್ಟರ್‌ ಕೆ. ಸುಧೀರ್‌ ತಿಳಿಸಿದ್ದಾರೆ. ಅವಳ ಮದುವೆಯನ್ನು ಮಸೀದಿಯಲ್ಲಿ ನಿರ್ಧರಿಸಲಾಗಿದ್ದರಿಂದ ವಧುವಿನ ಉಪಸ್ಥಿತಿ ಕಡ್ಡಾಯವಲ್ಲವೆಂದು ಆಕೆಯ ಸಂಬಂಧಿಕರು ತಿಳಿಸಿದ್ದಾರೆ.

ಮಧುವೆ ಸಮಾರಂಭ ಸಡಗರದಿಂದ ನಡೆದಿದ್ದು, ಎಲ್ಲ ರೋಗಿಗಳೂ ಸೇರಿ ಗ್ರೂಪ್‌ ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದ್ದಾರೆ. ಅಲ್ಲದೇ ಎಲ್ಲರಿಗೂ ಬಿರಿಯಾನಿ ಮತ್ತು ಸಿಹಿತಿಂಡಿಯ ವ್ಯವಸ್ಥೆಯನ್ನೂ ಆರೈಕೆ ಕೇಂದ್ರದ ರೋಗಿಗಳು ಮಾಡಿದ್ದಾರೆ.  “ಇದು ನನ್ನ ಜೀವನದ ಅತ್ಯಂತ ಸ್ಮರಣೀಯ ಘಟನೆ. ನಾನು ದುಖಃದಲ್ಲಿದ್ದೆ. ನನ್ನನ್ನು ಖುಷಿಪಡಿಸಲು ಇವರು ಏರ್ಪಡಿಸಿದ ಸಮಾರಂಭವನ್ನು ನಾನೆಂದು ಮರೆಯಲಾರೆ’ ಎಂದು ಫಾಜಿಯಾ ಹೇಳಿದ್ದಾಳೆ. ಈಕೆ ಸದ್ಯೆ ಪದವಿ ಓದುತ್ತಿದ್ದಾಳೆ.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.