ದ.ಕ. ಜಿಲ್ಲೆ: 7 ಸಾವು, 217 ಮಂದಿಗೆ ಪಾಸಿಟಿವ್‌


Team Udayavani, Sep 28, 2020, 11:10 PM IST

ದ.ಕ. ಜಿಲ್ಲೆ: 7 ಸಾವು, 217 ಮಂದಿಗೆ ಪಾಸಿಟಿವ್‌

ಸಾಂದರ್ಭಿಕ ಚಿತ್ರ

ಮಂಗಳೂರು: ಸಮಾನ ಕೆಲಸಕ್ಕೆ ಸಮಾನ ವೇತನ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್‌ಎಚ್‌ಎಂ ನೌಕರರು ಹಮ್ಮಿಕೊಂಡಿರುವ ಮುಷ್ಕರ ಸೋಮವಾರ 7ನೇ ದಿನಕ್ಕೆ ಕಾಲಿಟ್ಟಿದೆ. ಕಳೆದೈದು ದಿನಗಳಿಂದ ಕೆಲಸಕ್ಕೆ ಹಾಜರಾಗದೆ ಮನೆ ಯಲ್ಲೇ ಕುಳಿತು ಎನ್‌ಎಚ್‌ಎಂ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಎನ್‌ಎಚ್‌ಎಂ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಕೊರೊನಾ ದೈನಂದಿನ ವರದಿ ಲಭ್ಯವಾಗಿಲ್ಲ. ಆದರೆ ರಾಜ್ಯ ಮಟ್ಟದ ವರದಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 217 ಮಂದಿಗೆ ಕೊರೊನಾ ದೃಢಪಟ್ಟಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. 190 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಗ್ರಾ.ಪಂ. ವ್ಯಾಪ್ತಿಯಲ್ಲಿ ಪರೀಕ್ಷೆ
ದ.ಕ. ಜಿ.ಪಂ. ಸೋಮವಾರದಿಂದ ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಕೊರೊನಾ ಪರೀಕ್ಷೆ ಹಮ್ಮಿ ಕೊಂಡಿದ್ದು, ಈ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ 199 ಮಂದಿಗೆ ಕೋವಿಡ್ ದೃಢಪಟ್ಟಿದೆ. ಸೋಮವಾರ ವಿವಿಧ ಗ್ರಾ.ಪಂ.ಗಳ ವ್ಯಾಪ್ತಿ, ವೆನ್ಲಾಕ್ ಆಸ್ಪತ್ರೆ ಮತ್ತು ಖಾಸಗಿ ಲ್ಯಾಬ್‌ಗಳಲ್ಲಿ ಒಟ್ಟು 4,262 ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದರು. ಈ ಪೈಕಿ ಮಂಗಳೂರು ತಾಲೂಕಿನ ಗ್ರಾ.ಪಂ. ವ್ಯಾಪ್ತಿಯಲ್ಲಿ 1,095 ಮಂದಿಗೆ ರ್ಯಾಟ್‌ (92 ದೃಢ), 309 ಮಂದಿಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಲಾಗಿದೆ. ಸುಳ್ಯದಲ್ಲಿ 354 ಮಂದಿ ರ್ಯಾಟ್‌ (20 ದೃಢ), 28 ಆರ್‌ಟಿಪಿಸಿಆರ್‌, ಬೆಳ್ತಂಗಡಿಯಲ್ಲಿ 233 ರ್ಯಾಟ್‌ (36 ದೃಢ), 195 ಆರ್‌ಟಿಪಿಸಿಆರ್‌, ಪುತ್ತೂರಿನಲ್ಲಿ 315 ರ್ಯಾಟ್‌ (33 ದೃಢ), 113 ಆರ್‌ಟಿಪಿಸಿಆರ್‌, ಬಂಟ್ವಾಳದಲ್ಲಿ 73 ರ್ಯಾಟ್‌ (15 ದೃಢ), 196 ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಲಾಗಿದೆ.

ಇದಲ್ಲದೆ ವೆನ್ಲಾಕ್ ಆಸ್ಪತ್ರೆಯಲ್ಲಿ 17 ರ್ಯಾಟ್‌ (3 ದೃಢ), 50 ಆರ್‌ಟಿಪಿಸಿಆರ್‌, ಎಲ್‌ಜಿಎಚ್‌ಗಳಲ್ಲಿ 31 ರ್ಯಾಟ್‌ (0 ದೃಢ) ಪರೀಕ್ಷೆ ನಡೆಸಲಾಗಿದೆ. ಅಲ್ಲದೆ ಕೆಲವು ಖಾಸಗಿ ಲ್ಯಾಬ್‌ಗಳಲ್ಲಿಯೂ ಪರೀಕ್ಷೆ ಮಾಡಲಾಗಿದೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.