ಏಳು ತಾರೆಯರಿಗೆ ಡ್ರಗ್ಸ್‌ ಸಮನ್ಸ್‌?

ಬಾಲಿವುಡ್‌ಗೆ ಸದ್ಯದಲ್ಲೇ ಎನ್‌ಸಿಬಿ ಶಾಕ್‌

Team Udayavani, Sep 29, 2020, 1:14 AM IST

ಏಳು ತಾರೆಯರಿಗೆ ಡ್ರಗ್ಸ್‌ ಸಮನ್ಸ್‌?

ಸಾಂದರ್ಭಿಕ ಚಿತ್ರ

ಮುಂಬಯಿ: ಬಾಲಿವುಡ್‌ನ‌ ಏಳು “ಎ’ ದರ್ಜೆಯ ತಾರೆಯರಿಗೆ ರಾಷ್ಟ್ರೀಯ ಮಾದಕ ವಸ್ತುಗಳ ನಿಯಂತ್ರಣ ಮಂಡಳಿ (ಎನ್‌ಸಿಬಿ)ಯು ಸದ್ಯದಲ್ಲೇ ಭಾರೀ ಶಾಕ್‌ ನೀಡುವ ಸಂಭವವಿದೆ. ಈ ಏಳು “ಬಿಗ್‌ ಸ್ಟಾರ್‌’ಗಳಿಗೆ ಮಂಗಳವಾರವೇ ಎನ್‌ಸಿಬಿ ಸಮನ್ಸ್‌ ಜಾರಿ ಮಾಡುವ ಸಾಧ್ಯತೆ ಇದೆ. ಎನ್‌ಸಿಬಿ ಮುಖ್ಯಸ್ಥ ರಾಕೇಶ್‌ ಅಸ್ಥಾನ ಅವರು ಅಧಿಕಾರಿಗಳಿಗೆ ಹಸುರು ಸಂಕೇತ ನೀಡಿದ್ದಾರೆ. ಬಾಲಿವುಡ್‌ನ‌ ಇನ್ನೂ 50 ಮಂದಿಯ ಮೇಲೆ ಎನ್‌ಸಿಬಿ ಕಣ್ಣಿಟ್ಟಿದೆ ಎನ್ನಲಾಗುತ್ತಿದೆ.

ಈ ಸಂಬಂಧ ಆಂಗ್ಲ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ತನಿಖೆಯ ಪರಿಶೀಲನೆಗಾಗಿ ರವಿವಾರ ಮುಂಬಯಿಗೆ ಆಗಮಿಸಿರುವ ಅಸ್ಥಾನ ಅವರು ಹಿರಿಯ ಅಧಿಕಾರಿಗಳ ಜತೆಗೆ ಸರಣಿ ಚರ್ಚೆ ನಡೆಸಿದ್ದಾರೆ. ಬಾಲಿವುಡ್‌ನ‌ ಯಾರಿಗೇ ಆಗಲಿ, ಅಧಿಕಾರಿಗಳು ನಿರಾತಂಕವಾಗಿ ಸಮನ್ಸ್‌ ಜಾರಿ ಮಾಡಬಹುದು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ನಿರ್ಮಾಪಕರ ಮೇಲೂ ಕಣ್ಣು
ಕೆಲವು ನಿರ್ಮಾಪಕರ ಮೇಲೂ ಎನ್‌ಸಿಬಿ ಕಣ್ಣು ಬಿದ್ದಿದೆ. ಮೂಲಗಳ ಪ್ರಕಾರ ಒಟ್ಟು 50 ಮಂದಿಯ ಮೇಲೆ ನಿಗಾ ಇರಿಸಲಾಗಿದೆ. ಸಾಕ್ಷ್ಯಗಳು ಸಿಕ್ಕಿದ ಕೂಡಲೇ ಸಮನ್ಸ್‌ ನೀಡಲಾಗುತ್ತದೆ ಎನ್ನಲಾಗಿದೆ.

ದೀಪಿಕಾಗೆ ಮತ್ತೂಂದು ಸುತ್ತಿನ ವಿಚಾರಣೆ
ಕಳೆದ ವಾರವಷ್ಟೇ ದೀಪಿಕಾ ಪಡುಕೋಣೆ, ರಕುಲ್‌ ಪ್ರೀತ್‌ ಸಿಂಗ್‌, ಶ್ರದ್ಧಾ ಕಪೂರ್‌, ಸಾರಾ ಅಲಿ ಖಾನ್‌ ಮತ್ತು ದೀಪಿಕಾ ಅವರ ಮ್ಯಾನೇಜರ್‌ ಕರಿಷ್ಮಾ ಅವರನ್ನು ಎನ್‌ಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆದರೆ ಇವರು ಸಮರ್ಪಕ ಉತ್ತರ ನೀಡಿಲ್ಲ, ಆದ್ದರಿಂದ ಮತ್ತೆ ವಿಚಾರಣೆಗ

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.