20 ಕೆ.ಜಿ ಗಾಂಜಾ ಜಪ್ತಿ : ಇಬ್ಬರು ವಶಕ್ಕೆ
Team Udayavani, Sep 29, 2020, 1:45 AM IST
ಬೀದರ್: ತೆಲಂಗಾಣದಿಂದ ಜಿಲ್ಲೆಗೆ ಬೈಕ್ ಮೂಲಕ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬೀದರ್ ಸಿಇಎನ್ ಅಪರಾಧ ಠಾಣೆಯ ಪೊಲೀಸರು ವಶಕ್ಕೆ ಪಡೆದು 1 ಲಕ್ಷ ರೂ. ಮೌಲ್ಯದ 20 ಕೆ.ಜಿ ಗಾಂಜಾ ಮತ್ತು 60 ಸಾವಿರ ರೂ. ಮೌಲ್ಯದ ಎರಡು ಬೈಕ್ಗಳನ್ನು ಜಪ್ತಿ ಮಾಡಿಕೊಂಡಿರುವ ಘಟನೆ ನಡೆದಿದೆ.
ತೆಲಂಗಾಣದ ಡಪ್ಪೂರ್ ಕಡೆಯಿಂದ ಸುಲ್ತಾನಪೂರ ಮುಖಾಂತರ ಮಲ್ಕಾಪೂರ ರಿಂಗ್ ರಸ್ತೆ ಕಡೆಗೆ ಬೈಕ್ ಮೇಲೆ ಮಾದಕ ಪದಾರ್ಥ ಸಾಗಾಣಿಕೆ ಮಾಡುತ್ತಿರುವ ಕುರಿತು ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ತೆಲಂಗಾಣಾದ ನ್ಯಾಲಕಲ್ ತಾಂಡಾದ ಪ್ರಕಾಶ ಹರಿಲಾಲ್ ರಾಠೋಡ (28) ಮತ್ತು ಜಿಲ್ಲೆಯ ಸಿಂದೋಲ್ ತಾಂಡಾದ ರಾಜೇಂದ್ರ ಈಶ್ವರ ರಾಠೋಡ (29) ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಸಿಇಎನ್ ಅಪರಾಧ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ