ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ! 10ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ನಲ್ಲಿ ಭಾಗಿ


Team Udayavani, Sep 29, 2020, 11:34 AM IST

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ! 10ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ನಲ್ಲಿ ಭಾಗಿ

ಧಾರವಾಡ: ರೈತ-ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕರೆ ನೀಡಿದ್ದ ಕರ್ನಾಟಕ್‌ ಬಂದ್‌ಗೆ ನಗರದಲ್ಲಿ ಸೋಮವಾರ
ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಮಧ್ಯಾಹ್ನದವರೆಗೂ ಸಂಪೂರ್ಣ ಬಂದ್‌ ಇದ್ದರೆ, ಸಂಜೆ ವೇಳೆಗೆ ಮತ್ತೆ ಅಂಗಡಿ ಮುಂಗಟ್ಟುಗಳು ತೆರೆದು ಜನಜೀವನ ಸಹಜ ಸ್ಥಿತಿಗೆ ಬಂತು. ರೈತ ಸೇನಾ ಕರ್ನಾಟಕ, ಕೆಆರ್‌ ಎಸ್‌ ಮತ್ತು ಗ್ರೀನ್‌ ಬ್ರಿಗೇಡ್‌, ದಲಾಲ್‌ ಮತ್ತು ವರ್ತಕರ ಸಂಘ, ಸಮಾಜ ಪರಿವರ್ತನ ಸಮುದಾಯ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸೇರಿದಂತೆ 10ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಬಂದ್‌ ಕೇವಲ ಪ್ರತಿಭಟನೆಗೆ ಅಷ್ಟೇ ಸೀಮಿತವಾಗಿತ್ತು.

ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಗರದ ಜ್ಯುಬಿಲಿ ವೃತ್ತದಲ್ಲಿ ಜಮಾವಣೆಗೊಂಡ ರೈತ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು ತಿದ್ದುಪಡಿ ಕಾಯ್ದೆಗಳ ಪ್ರತಿಕೃತಿ ದಹಿಸಿ ತಮ್ಮ ಅಸಮಾಧಾನ ಹೊರ ಹಾಕಿದರು. ಇದಲ್ಲದೇ ಜೋಡೆತ್ತುಗಳ ಸಮೇತ ಬಂಡಿ ಮುಂದಿಟ್ಟು ಪ್ರತಿಭಟನೆ ಕೈಗೊಂಡು, ಜ್ಯುಬಿಲಿ ವೃತ್ತದ ಸುತ್ತ ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ ನಡೆಸಲಾಯಿತು. ಬಸ್‌ ಸಂಚಾರ ಆರಂಭವಾಗಿದ್ದನ್ನು ಕಂಡ ಪ್ರತಿಭಟನಾಕಾರರು ಜುಬಿಲಿ ವೃತ್ತದಲ್ಲಿ ಬಸ್‌,ಲಾರಿಗಳಿಗೆ
ಅಡ್ಡಲಾಗಿ ಮಲಗಿ ಸಂಚಾರ ಬಂದ್‌ ಮಾಡುವಂತೆ ಆಗ್ರಹಿಸಿ ವಾಪಸ್‌ ಕಳುಹಿಸುತ್ತಿದ್ದರು. ಇದಾದ ಕೆಲ ಹೊತ್ತಿನ ಬಳಿಕ ಬಸ್‌
ಗಳು, ವಾಹನಗಳು ಅನ್ಯ ಮಾರ್ಗ ಸಂಚಾರ ನಡೆಸಿದ್ದವು.

ಬಳಿಕ ಡಿಸಿ ಕಚೇರಿ ಎದುರು ಧರಣಿ ಕೈಗೊಂಡು ಕೇಂದ್ರ-ರಾಜ್ಯ ಸರಕಾರಗಳ ವಿರುದ್ಧ ಆಕ್ರೋಶ ಹೊರ ಹಾಕಿ, ಜಿಲ್ಲಾಡಳಿತ
ಮೂಲಕ ಮನವಿ ಸಲ್ಲಿಸಲಾಯಿತು. ಮಧ್ಯಾಹ್ನದವರೆಗೂ ಏರುತ್ತಲೇ ಸಾಗಿದ ಬಂದ್‌ ಬಿಸಿ ಮಾತ್ರ ಮಧ್ಯಾಹ್ನದ ಬಳಿಕ
ತಣ್ಣಗಾಯಿತು.

ಜುಬಿಲಿ ವೃತ್ತದಲ್ಲಿ ಎಲ್ಲ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸುತ್ತಿದ್ದ ಪರಿಣಾಮ ಆ ಭಾಗದ ಸುತ್ತಲಿನ ಅಂಗಡಿಗಳು,
ಮಾರುಕಟ್ಟೆ ಪ್ರದೇಶ ಬಂದಾಗಿತ್ತು. ಇದನ್ನು ಹೊರತುಪಡಿಸಿ ಇತರೆ ಭಾಗಗಳಲ್ಲಿ ವ್ಯಾಪಾರ ವಹಿವಾಟು, ಜನಸಂಚಾರ
ಎಂದಿನಂತ್ತಿತ್ತು.ಕೆಲ ಹೊತ್ತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಬೈಕ್‌ ಮೇಲೆ ನಗರ ಪ್ರದಕ್ಷಿಣೆ ಹಾಕಿ ಅಂಗಡಿ ಮುಂಗಟ್ಟು ಸೇರಿ ಇತರೆ ವ್ಯಾಪಾರ-ವಹಿವಾಟು ಬಂದ್‌ ಮಾಡಿಸಲು ಪ್ರಯತ್ನಿಸಿದರು. ಸುಭಾಸ ರಸ್ತೆ, ಟಿಕಾರೆ ರಸ್ತೆ ಹಾಗೂ ಜ್ಯುಬಿಲಿ ವೃತ್ತದಲ್ಲಿಯೇ ಅಷ್ಟೇ ಬಂದ್‌ ಲಕ್ಷಣ ಕಾಣ ಸಿಕ್ಕರೆ ಉಳಿದಂತೆ ವಿವಿಧ ಪ್ರದೇಶಗಳಲ್ಲಿ ಜನಜೀವನ ಸಹಜ ಸ್ಥಿತಿಯಲ್ಲಿತು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.