ಅಗತ್ಯ ಮೂಲ ಸೌಕರ್ಯಗಳಿಲ್ಲದ ಖಾಸಗಿ ಶಾಲೆಗಳ ವಿರುದ್ಧ ಕ್ರಮ: ಸುರೇಶ್ ಕುಮಾರ್ ಎಚ್ಚರಿಕೆ


Team Udayavani, Sep 29, 2020, 2:52 PM IST

ಅಗತ್ಯ ಮೂಲ ಸೌಕರ್ಯಗಳಿಲ್ಲದ ಖಾಸಗಿ ಶಾಲೆಗಳ ವಿರುದ್ಧ ಕ್ರಮ: ಸುರೇಶ್ ಕುಮಾರ್ ಎಚ್ಚರಿಕೆ

ಬೀದರ್: ಅಗತ್ಯ ಮೂಲ ಸೌಕರ್ಯಗಳಿಲ್ಲದೇ ಜಿಲ್ಲೆಯಲ್ಲಿ ನಡೆಸುತ್ತಿರುವ ಖಾಸಗಿ ಶಾಲೆಗಳ ಪಟ್ಟಿಯನ್ನು ತಯಾರಿಸಿ ಒಂದು ತಿಂಗಳಲ್ಲಿ ಅಂಥಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಬೀದರ್ ಜಿಲ್ಲೆಯಲ್ಲಿ ಟಿನ್ ಶೆಡ್‌ಗಳಲ್ಲಿ ಶಾಲೆಗಳನ್ನು ನಡೆಸುತ್ತಿರುವ ಕುರಿತು ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ ಅವರ ದೂರಿನ ಹಿನ್ನಲೆಯಲ್ಲಿ ತಾಲೂಕಿನ ಯಾಕತಪೂರ ಗ್ರಾಮದ ಇನ್‌ಫೆಂಟ್ ಜಿಸೆಸ್ ಪಬ್ಲಿಕ್ ಸ್ಕೂಲ್‌ಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಲ ಸೌಲತ್ತುಗಳನ್ನು ಹೊಂದಿರದ ಶಾಲೆಗಳ ತಾಲೂಕುವಾರು ಪಟ್ಟಿಯನ್ನು ಸಿದ್ದಪಡಿಸಿ ಪ್ರಕಟಿಸುವಂತೆ ತಿಳಿಸಿದ್ದೇನೆ. ಮಕ್ಕಳ ಜತೆ ಚೆಲ್ಲಾಟ ಆಡುವುದು ಬೇಡ. ಮಕ್ಕಳ ಯೋಗ ಕ್ಷೇಮ, ಸುಭದ್ರತೆ ಎರಡಕ್ಕೂ ಆದ್ಯತೆ ಕೊಟ್ಟು ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.

ಜಿಲ್ಲೆಯ ಮನ್ನಾಎಖ್ಖೇಳ್ಳಿಯ ಪ್ರೀಯಾ ಮತ್ತು ನರೇಂದ್ರ ಹಿರಿಯ ಪ್ರಾಥಮಿಕ ಶಾಲೆ, ಭಂಗೂರನ ನೈಟಿಂಗೇಲ್ ಪಬ್ಲಿಕ್ ಶಾಲೆ ಹಾಗೂ ಯಾಕತಪೂರದ ಇನ್‌ಫೆಂಟ್ ಜಿಸೆಸ್ ಪಬ್ಲಿಕ್ ಸ್ಕೂಲ್‌ಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಮಕ್ಕಳ ಆರೋಗ್ಯ ಮತ್ತು ಭದ್ರತೆ ವಿಷಯದಲ್ಲಿ ಶಾಲಾ ಮುಖ್ಯಸ್ಥರಲ್ಲಿ ಕನಿಷ್ಠ ಕಾಳಜಿಯ ಅಭಾವ ಎದ್ದು ಕಾಣಿಸಿದೆ. ವಿದ್ಯಾರ್ಥಿಗಳ ಆರೋಗ್ಯಕ್ಕೆ ತೊಂದರೆಯಾಗುವ ರೀತಿಯಲ್ಲಿ ಟಿನ್‌ಶೆಡ್‌ಗಳಲ್ಲಿ ತರಗತಿಗಳನ್ನು ನಡೆಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ವಾಗಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

ಕನಿಷ್ಠ ಸೌಲಭ್ಯಗಳಿಲ್ಲದ ಅಸುರಕ್ಷಿತ ಶಾಲೆಗಳಿಗೆ ಈಗಾಗಲೇ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ. ಸಾಮಾನ್ಯವಾಗಿ ಶಾಲೆಗಳಿಗೆ ಅನುಮತಿ ನೀಡುವಾಗ ತರಗತಿಗಾಗಿ ಮಕ್ಕಳಿಗೆ ಯೋಗ್ಯ ಕಟ್ಟಡ ಇದೆಯೇ? ಆರೋಗ್ಯಕ್ಕೆ ತೊಂದರೆ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು. ಅನುಮತಿ ಕೊಡುವ ವಿಷಯದಲ್ಲಿ ನಿರ್ಲಕ್ಷ ತೋರಿರುವ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಹೇಳಿದರು.

ಯಾಕತಪೂರದ ಇನ್‌ಫೆಂಟ್ ಜಿಸೆಸ್ ಪಬ್ಲಿಕ್ ಶಾಲೆಯನ್ನು 2011ರಿಂದ ಟಿನ್‌ಶೆಡ್‌ನಲ್ಲೇ ನಡೆಸಲಾಗುತ್ತಿದೆ. ಕೊವೀಡ್ ಲಾಕ್‌ಡೌನ್ ಸಂದರ್ಭದಲ್ಲಾದರೂ ಕಟ್ಟಡಗಳನ್ನು ನಿರ್ಮಿಸಿಕೊಳ್ಳಬಹುದಿತ್ತು. ಕಟ್ಟಡ ನಿರ್ಮಾಣದ ಬಳಿಕವಷ್ಟೇ ಶಾಲೆ ಆರಂಭಕ್ಕೆ ಅನುಮತಿ ಕೊಡಲಾಗುವುದು ಎಂದು ಈ ವೇಳೆ ಶಾಲಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದರು.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.