ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್ ಕಲಾವಿದರ ತಂಡ
Team Udayavani, Sep 29, 2020, 5:08 PM IST
ಮಹಾನಗರ: ಕರಾವಳಿಯ ಪ್ರಮುಖ ಜೀವನಾಧಾರವಾಗಿರುವ ಮೀನುಗಾರಿಕೆಯನ್ನು ಪ್ರೋತ್ಸಾಹಿಸುವ ನೆಲೆಯಲ್ಲಿ ಮಂಗಳೂರಿನ “ಫಿಕ್ಸೆನ್ಸಿಲ್ ಚಿತ್ರಕಲಾವಿದರ ತಂಡ’ವು ಉರ್ವ ಮಾರುಕಟ್ಟೆ ಬಳಿಯ ಗೋಡೆಯಲ್ಲಿ ಮೀನು ಮಾರುವ ಮಹಿಳೆಯೊಬ್ಬರ ಚಿತ್ರ ಬಿಡಿಸುವ ಮೂಲಕ ವಿಶೇಷ ಜಾಗೃತಿ ಮೂಡಿಸಿದ್ದಾರೆ.
ಕಲಾವಿದರಾದ ವಿನೋದ್ ಚಿಲಿಂಬಿ ಅವರ ನೇತೃತ್ವದಲ್ಲಿ ಯುವ ಕಲಾವಿದರಾದ ಪೃಥ್ವೀರಾಜ್ ಮರೋಳಿ ಜಯನಗರ, ಅಜೀಶ್ ಸಜಿಪಮೂಡ, ಅಭಿಜಿತ್ ಬಿಜೈ ಹಾಗೂ ನಿತೇಶ್ ಕನ್ಯಾಡಿ ಅವರು ಚಿತ್ರ ಬಿಡಿಸಿದ್ದಾರೆ.
ಇದೇ ಚಿತ್ರತಂಡದಿಂದ ಇತ್ತೀಚೆಗೆ ಚಿಲಿಂಬಿ ಮಹಾದ್ವಾರದ ಬಳಿಯ ವೃದ್ಧರ ಮನೆಯ ಗೋಡೆಯಲ್ಲಿ ಅಜ್ಜನ ಚಿತ್ರ ಬಿಡಿಸಲಾಗಿತ್ತು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ