ಮಳೆಗಾಲದ ಸಂಜೆ ಮತ್ತು ಬಿಸಿಬಿಸಿ ಬೋಂಡಾ…


Team Udayavani, Sep 29, 2020, 8:14 PM IST

josh-tdy-3

ಈಗಿನ ಕಾಲದ ಕವಿ- ಸಾಹಿತಿಗಳು ಗುಂಪುಗಳಲ್ಲಿ ಕಳೆದುಹೋಗುತ್ತಾರೆ. ನಾನುಂಟು, ನನ್ನ ಸಾಹಿತ್ಯವುಂಟು, ನನ್ನನ್ನು ಮೆಚ್ಚುವ- ಒಪ್ಪುವ ಅಭಿಮಾನಿ ಓದುಗರುಂಟು ಎಂದು ಮೈ ಮರೆಯುತ್ತಾರೆ. ದಿನವೂ ಜೊತೆಯಾಗುವ, ಕ್ಷಣಕಾಲ ಖುಷಿ ಕೊಡುವ ಹಲವು ಸಂಗತಿಗಳನ್ನು ಹೆಚ್ಚಿನವರು ಗಮನಿಸುವುದೇ ಇಲ್ಲ. ಅವನ್ನು ದಾಖಲಿಸುವುದು ದೂರದ ಮಾತಾಯಿತು.

ಇದು,ಈದಿನಗಳ ವಾಸ್ತವ.ಆದರೆಹಿಂದೆಹಾಗಿರಲಿಲ್ಲ. ತಾವು ಕಂಡದ್ದನ್ನು, ತಾವು ಅನುಭವಿಸಿದ್ದನ್ನು ಹೆಳೆಯರಿಗೆ ಸಂಭ್ರಮದಿಂದ ಹೇಳುವ ಉತ್ಸಾಹ ಕವಿ- ಸಾಹಿತಿಗಳಿಗೆ ಇತ್ತು. ಹಾಗೆ ಹೇಳುವ ನೆಪದಲ್ಲಿ ಅವರು ತಮಗೆ ಆಕಸ್ಮಿಕವಾಗಿ

ಸಿಕ್ಕ ಒಬ್ಬ ವ್ಯಕ್ತಿ, ಒಂದು ಕುಟುಂಬ, ಒಂದು ವ‌ಸ್ತು, ಸ್ಥಳ ಅಥವಾ ಒಂದು ತಿನಿಸಿನ ಕುರಿತು ಆಪ್ತವಾಗಿ ವಿವರಿಸುತ್ತಿದ್ದರು. ಈ ಮಾತಿಗೆ ಸಾಕ್ಷಿ ಒದಗಿಸುವ ಪ್ರಸಂಗದ ಉಲ್ಲೇಖ ಇಲ್ಲಿದೆ. ಇದು, ಹಿರಿಯ ಕವಿಗಳಾಗಿದ್ದ ಪುತಿನ ಅವರು, ತೀನಂಶ್ರೀಯವರಿಗೆ ಬರೆದ ಪತ್ರದಿಂದ ಆಯ್ದುಕೊಂಡ ಭಾಗ. ಬೇಸಿಗೆಯ ಮೊದಲ ಮಳೆ ಬಿದ್ದ ಹಗಲು ಬಹಳ ಹಿತವಾಗಿತ್ತು. ಈ ಸಂದರ್ಭ ದಲ್ಲಿಯೇ ನನಗೆ ಸಂಗೀತ ಕೇಳಬೇಕೆನಿಸಿತು. ವೀಣಾ ರಾಜಾರಾಯರ ಮನೆಗೇಕೆ ಹೋಗಬಾರದು ಎನ್ನಿಸಿ, ಹೊರಟೆ. ಹಾಗೆ ಹೋಗುತ್ತಿರುವಾಗ ದಾರಿಯಲ್ಲಿ ಕಪನಿಪತಿ ಎಂಬ ಹಳೆಯ ಸ್ನೇಹಿತರು ಸಿಕ್ಕಿ, ಮನೆಗೆ ಆದರದಿಂದ ಕರೆದುಕೊಂಡು ಹೋದರು.

ಆನಂತರದ ಮಾತು ಕೇಳಿ: ಆ ಗೆಳೆಯರು, ಆಗತಾನೆ ಕರಿದ ಹೀರೇಕಾಯಿ ಬೋಂಡ ಕೊಟ್ಟರು. ಅವರ ಮನೆಯು ಬಲು ಅಚ್ಚುಕಟ್ಟು. ಮೇಜಿನ ಮೇಲೆ Him on Aryans path, Readers digest, ಉಪನಿಷದ್ಭಾಷ್ಯ ಇತ್ಯಾದಿ ವಿಶಿಷ್ಟ ಪುಸ್ತಕಗಳಿದ್ದವು. ಆ ಬೋಂಡ, ಅದರ ಬಣ್ಣ, ಅದರ ಗಾತ್ರ, ಅದರ ರೂಪ, ಹಾ- ಅದರ ರುಚಿ, ಬಾಯಿಗೆ ಹಾಕಿದರೆ ನುರುಕ್ಕನೆ, ಹಲ್ಲೂರಿದರೆ ಮೃದುವಾಗಿ ನಾಲಗೆಯ ಒಂದು ತಿರುವಿಗೆ ರುಚಿಯೆಲ್ಲವನ್ನು ಕೊಟ್ಟು ಜಠರ ಪ್ರವೇಶಕ್ಕೆ ಹಿತವಾದ, ಸ್ನೇಹಿತ ಹೆಚ್ಚು ಉಪಚಾರವಿಲ್ಲದೆ ದೇವರ ಮನೆಗೆ ಬರುವಂತೆ- ಹೋಗುವ ರಸಗವಳ ಬೋಂಡ. ಅಷ್ಟು ರುಚಿಯಾದ ಬೋಂಡಾವನ್ನು ಈವರೆಗೆ ನಾನು ತಿಂದದ್ದು ಕಾಣೆ… ಬೋಂಡಾವನ್ನು ತಿನ್ನುತ್ತಿದ್ದೆನಲ್ಲ; ಆಗ ನೀವೊಬ್ಬರೇ ನನ್ನ ಜ್ಞಾಪಕಕ್ಕೆ ಬಂದವರು…­

ಟಾಪ್ ನ್ಯೂಸ್

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.