ಅತಿವೃಷ್ಟಿ ಹಾನಿ ವೀಕ್ಷಿಸಿದ ಶಾಸಕ ಮತ್ತಿಮಡು-ಸಮೀಕ್ಷೆಗೆ ಸೂಚನೆ


Team Udayavani, Sep 30, 2020, 4:10 PM IST

ಅತಿವೃಷ್ಟಿ ಹಾನಿ ವೀಕ್ಷಿಸಿದ ಶಾಸಕ ಮತ್ತಿಮಡು-ಸಮೀಕ್ಷೆಗೆ ಸೂಚನೆ

ಕಲಬುರಗಿ: ಸತತ ಮಳೆಯಿಂದ ಹಾನಿಯಾಗಿರುವ ಸಾರ್ವಜನಿಕ ಆಸ್ತಿ-ಪಾಸ್ತಿ ಹಾಗೂ ಕೋಟ್ಯಂತರ ಮೊತ್ತದ ಬೆಳೆ ಹಾನಿಯನ್ನು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಹಾನಿ ವೀಕ್ಷಿಸಿದರು.

ಗ್ರಾಮೀಣ ಕ್ಷೇತ್ರದ ಸರಡಗಿ, ಬೋಳೆವಾಡ, ವೆಂಕಟಬೆನೂರ ಗ್ರಾಮದಲ್ಲಿ ಅತಿವೃಷ್ಟಿಯಿಂದ ಸಮಸ್ಯೆಗೆ ಒಳಗಾದ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ಹಿಂದೆಂದು ಕಂಡರೀಯದಷ್ಟು ಬೆಳೆ ಹಾನಿಯಾಗಿದೆ. ಹೀಗಾಗಿ ಸಮರ್ಪಕವಾಗಿ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು. ಬಹು ಮುಖ್ಯವಾಗಿ ಹಾನಿಗೊಳಗಾದ ಒಬ್ಬ ರೈತನೂ ಪರಿಹಾರ ಸಿಗದೇ ಉಳಿಯಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಹಾಗೂ ಹಾನಿಯಾಗಿರುವ ಸೇತುವೆಗಳು ಜತೆಗೆ ಇತರ ಸಾರ್ವಜನಿಕ ಹಾನಿಯನ್ನು ಸಹ ವರದಿ ರೂಪಿಸಿ ಸಂಬಂಧಪಟ್ಟ ಇಲಾಖಾ ಮುಖಾಂತರ ಸಲ್ಲಿಸಬೇಕು ಎಂದರು. ಕಲಬುರಗಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ಮುಖಂಡರಾದ ವಿನೋದ್‌ ಪಾಟೀಲ ಸರಡಗಿ, ಪ್ರಭು ರಾವೂರ, ಸಂತೋಷ ಆಡೆ ದಾಭಾ, ಅರವಿಂದ ಚವ್ಹಾಣ್‌ ಶಾಂತಕುಮಾರ ಪಾಟೀಲ ನಂದೂರ, ಜೀತು ರಾಥೋಡ್‌, ಜಗದೀಶ್‌ ಪಾಟೀಲ ಸಣ್ಣೂರ, ವಿಶ್ವನಾಥ್‌ ಪಾಟೀಲ ವೆಂಕಟಬೇನೂರ, ವಿಶ್ವನಾಥ್‌ ಗೋಧಿ,  ಶಿವಮೂರ್ತಿ ಸಣ್ಣೂರ, ವೀರೇಶ ಉಪ್ಪಳಾಂವ, ವೀರು ಸ್ವಾಮಿ ನರೋಣ, ಸಾಬಯ್ಯ ಗುತ್ತೇದಾರ, ವಿಜಯಕುಮಾರ್‌ ಗೋಳಾ ಸಂತೋಷ ಪಾಟೀಲ ಹರಸೂರ, ಶರಣಗೌಡ ಪಾಟೀಲ ಹರಕಂಚಿ, ಸತೀಶ್‌ ಸೂರಡೆ, ಮುಗಳಿ ರಾಜು ವಾಲಿ ನರೋಣ ಸೇರಿದಂತೆ ಮುಂತಾದವರಿದ್ದರು.

……………………………………………………………………………………………………………………………………………………………….

ವಿದ್ಯುತ್‌ ಸಮಸ್ಯೆ ಸರಿಪಡಿಸಲು ಒತ್ತಾಯ :

ಚಿಂಚೋಳಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ವಿದ್ಯುತ್‌ ಸಂಪರ್ಕದಲ್ಲಿ ಆಗುತ್ತಿರುವ ತೊಂದರೆಯಿಂದಾಗಿ ಹಳ್ಳಿಯ ಜನರ ಜೀವನ ಅಸ್ತವ್ಯಸ್ತವಾಗಿದೆ. ಜೆಸ್ಕಾಂ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಇದಕ್ಕೆ ಇಲಾಖೆ ಅಧಿ ಕಾರಿಗಳ ಬೇಜವಾªರಿತನ ಕಾರಣವಾಗಿದೆ ಎಂದು ತಾಲೂಕು ಭೀಮ ಆರ್ಮಿ ಅಧ್ಯಕ್ಷ ಅಮರನಾಥ ಲೊಡನೋರ ದೂರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಇಡೀ ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆತನಕ ವಿದ್ಯುತ್‌ ಸಂಪರ್ಕ ಇಲ್ಲದ ಕಾರಣ ಸಾಕಷ್ಟು ಜನರು ಜೆಸ್ಕಾಂಗೆ ದೂರವಾಣಿ ಕರೆ ಮಾಡಿ ಕೇಳಿದರೆ ಮೇಲಿಂದ ಲೈನ್‌ ಫಾಲ್ಟ್ ಆಗಿದೆ ಎಂದು ಹೇಳುತ್ತಾರೆ. ಜನರ ತಾಳ್ಳೆ ಪರೀಕ್ಷಿಸಬೇಡಿ. ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಎಂದು ಅಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.