ಮನಗೂಳಿ ಜಮೀನಿನಲ್ಲಿ ಗಾಂಜಾ ಬೆಳೆದ ಇಬ್ಬರ ಬಂಧನ
Team Udayavani, Oct 1, 2020, 12:14 AM IST
ವಿಜಯಪುರ: ಜಿಲ್ಲೆಯಲ್ಲಿ ಪೊಲೀಸರು ನಡೆಸಿರುವ ಗಾಂಜಾ ವಿರೋಧಿ ಹೋರಾಟ ಮುಂದುವರೆದಿದೆ.
ಮನಗೂಳಿ ಗ್ರಾಮದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ದಾಳಿ ನಡೆಸಿದ ಪೊಲೀಸರು, ಇಬ್ಬರನ್ನು ಬಂಧಿಸಿ 20 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಸವನಬಾಗೇವಾಡಿ ಡಿಎಸ್ಪಿ ಶಾಂತವೀರ ನೇತೃತ್ವದಲ್ಲಿ ಮನಗೂಳಿ ಎಸೈ ಎನ್.ಬಿ.ಶಿವೂರ ಅವರ ತಂಡ ಮನಗೂಳಿ ಗ್ರಾಮದ ಹೊಲಗಳಲ್ಲಿ ಶಂಕ್ರಪ್ಪ ಬಸಪ್ಪ ಕಾಳಗಿ ಇವರು ಜಮೀನಿನಲ್ಲಿ ಬೆಳೆದಿದ್ದ 15 ಕೆಜಿ ಗಾಂಜಾ ಹಾಗೂ ಸಂಗಮೇಶ ಮಹದೇವ ಕಾಳಗಿ ಇವರು ಜಮೀನಿನಲ್ಲಿ ಬೆಳೆದಿದ್ದ 5 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮನಗೂಳಿ ಪೊಲೀಸರು ಇಬ್ಬರನ್ನೂ ಬಂಧಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ