ವರುಣನ ಕೃಪೆ: ಬಿಸಿಲ ನಾಡಲ್ಲಿ ಹಸಿರ ಹೊದಿಕೆ


Team Udayavani, Oct 1, 2020, 3:32 PM IST

ವರುಣನ ಕೃಪೆ: ಬಿಸಿಲ ನಾಡಲ್ಲಿ ಹಸಿರ ಹೊದಿಕೆ

ಕುಷ್ಟಗಿ: ವರುಣನ ಕೃಪೆಗೆ ತಾಲೂಕಿನ ಅರಣ್ಯ ಇಲಾಖೆ ವ್ಯಾಪ್ತಿಯ ಗುಡ್ಡಗಾಡು ಪ್ರದೇಶದಲ್ಲೀಗ ಹಸಿರು ಕಂಗೊಳಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ. ಕಳೆದ ಜುಲೈ ತಿಂಗಳ ಕೊನೆಯ ವಾರದಿಂದ ಸೆಪ್ಟಂಬರ್‌ ತಿಂಗಳವರೆಗೂ ಕುಷ್ಟಗಿ ತಾಲೂಕಿನಲ್ಲಿ ಸಾಧರಣ ಮಳೆಯ ವಾತವರಣ ಬೆನ್ನಲ್ಲೆ ಇಲ್ಲಿನ ಅರಣ್ಯ ವ್ಯಾಪ್ತಿಯ ಗುಡ್ಡಗಾಡಿನ ಚಿತ್ರಣ ಬದಲಾಗಿದೆ. ಕುರುಚಲು ಗಿಡಗಳಿಂದ ಕೂಡಿದ ಗುಡ್ಡಗಾಡು ಪ್ರದೇಶದಲ್ಲೀಗ ಮಳೆಯಿಂದ ಹಸಿರು ಚಿಗುರೊಡೆದಿದೆ.

ಈ ಪ್ರದೇಶದಲ್ಲಿ ತುಗ್ಗಲಿ, ಹೊಂಗೆ, ತಪ್ಸಿ, ಬೆಟ್ಲ, ಕವಳಿ, ಕಾರಿ, ಮಾಶವಳ, ಬೇವು, ಅಂಟವಾಳ, ಗಣವಾರಿ, ತುಪ್ರಾ, ಗೇರು, ಉದಯ ಮೊದಲಾದ ಸಸ್ಯ ಪ್ರಭೇದಗಳಿವೆ. ನರಿ, ತೋಳ, ಕಾಡು ಹಂದಿ, ನವಿಲು ಮೊದಲಾದ ಪ್ರಾಣಿ ಪಕ್ಷಿಗಳ ಜೀವ ವೈವಿಧ್ಯತೆಯಿದೆ.

ಹನುಮಸಾಗರ ರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಪಲೆಪ್ಪ ಹಾಗೂ ಚಂದನ ಮಿನಿ ಜಲಪಾತಗಳು ಮಳೆಗಾಲದ
ಸಂದರ್ಭದಲ್ಲಿ ನಯನಮನೋಹರ ಎನಿಸಿವೆ.

ತಾಲೂಕಿನ ಅರಣ್ಯ ಕ್ಷೇತ್ರ: ತಾಲೂಕಿನಲ್ಲಿ ಒಟ್ಟಾರೆಯಾಗಿ 5,528 ಹೆಕ್ಟೇರ್‌ ಪ್ರಾದೇಶಿಕ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿದ್ದು, ಇದರಲ್ಲಿ 13,370 ಹೆಕ್ಟೇರ್‌ ಕಾಯ್ದಿಟ್ಟ ಅರಣ್ಯ ಪ್ರದೇಶ, 1,647.38 ಹೆಕ್ಟೇರ್‌ ರಕ್ಷಿತ ಅರಣ್ಯ ಪ್ರದೇಶವಿದೆ. ಇದರಲ್ಲಿ ಮಾಲಗಿತ್ತಿ ಕಾಯ್ದಿಟ್ಟ ಅರಣ್ಯ 349.0 ಹೆಕ್ಟೇರ್‌, ತುಗ್ಗಲದೋಣಿ 711.83 ಹೆಕ್ಟೇರ್‌, ವಕ್ಕನದುರ್ಗಾ 1,421.30
ಹೆಕ್ಟೇರ್‌, ತಾವರಗೇರಾ 3,71.60 ಹೆಕ್ಟೇರ್‌, ಕುಮಾರಖೇಡ್‌ 515.99 ಹೆಕ್ಟೇರ್‌ ಕಾದಿಟ್ಟ ಅರಣ್ಯ ಪ್ರದೇಶವಿದೆ.

ಹನುಮಸಾಗರ ರಕ್ಷಿತ ಅರಣ್ಯ 1,647.38 ಹೆಕ್ಟೇರ್‌ ವ್ಯಾಪ್ತಿ ಹೊಂದಿದ್ದು, ಹಂಚಿನಾಳ, ಹಿರೇಮನ್ನಾಪುರ, ಶಾಖಾಪುರ,
ಮೆಣಸಗೇರಾ, ಮುದ್ದಲಗುಂದಿ, ಅಡವಿಬಾವಿ ಸೇಬಿನಕಟ್ಟಿ, ಕಿಲ್ಲಾರಹಟ್ಟಿ, ಹುಲಿಯಾಪುರ ಸೇರಿದಂತೆ ಒಟ್ಟು 511.72 ಹೆಕ್ಟೇರ್‌ ಸೆಕ್ಷನ್‌-4 ಅಧೀನದಲ್ಲಿದೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.