ಕುಂಬಳೆಯಲ್ಲಿ ಕೋಟಿ ರೂ. ಕೃಷಿ ಯೋಜನೆ ಅನುಷ್ಠಾನ


Team Udayavani, Oct 1, 2020, 10:41 PM IST

ಕುಂಬಳೆಯಲ್ಲಿ ಕೋಟಿ ರೂ. ಕೃಷಿ ಯೋಜನೆ ಅನುಷ್ಠಾನ

ಬಂಬ್ರಾಣ ಗದ್ದೆಯಲ್ಲಿ ನೇಜಿ ನಾಟಿ ನಡೆಯಿತು.

ಕುಂಬಳೆ: ಇಲ್ಲಿನ ಗ್ರಾಮ ಪಂಚಾಯತ್‌ ಕೃಷಿಯಲ್ಲಿ ಸ್ವಾವಲಂಬನೆಗಾಗಿ ಒಂದು ಕೋಟಿ ರೂ. ಕೃಷಿ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಗ್ರಾಮ ಪಂಚಾಯತ್‌ ಸಾರ್ವಜನಿಕ ಯೋಜನೆಯ ವಾರ್ಷಿಕ ಯೋಜನೆಯ ಭಾಗವಾಗಿ ಅಭಿವೃದ್ಧಿ ನಿಧಿ, ಸ್ವಂತ ನಿಧಿ ಮತ್ತು ವಿವಿಧ ಏಜೆನ್ಸಿಗಳ ಹಣಕಾಸಿನ ನೆರವಿನೊಂದಿಗೆ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಸುಭಿಕ್ಷ ಕೇರಳ ಮತ್ತು ಕೃಷಿ ಇಲಾಖೆಯ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿಗೆ ತರಲಾಗುವುದು.

ತೆಂಗಿನ ಕಾಯಿ ಕೃಷಿಗೆ 24.40 ಲಕ್ಷ ರೂ., ಭತ್ತದ ಕೃಷಿಗೆ 17.68 ಲಕ್ಷ ರೂ., ಬಂಜರು ಭೂಮಿಯಲ್ಲಿ ಭತ್ತದ ಕೃಷಿಗೆ 10 ಲಕ್ಷ ರೂ., ಸುಸ್ಥಿರ ಭತ್ತದ ಕೃಷಿಗೆ 3.63 ಲಕ್ಷ ರೂ., ಬಾಳೆ ಕೃಷಿಗೆ 2 ಲಕ್ಷ ರೂ., ತರಕಾರಿ ಕೃಷಿಗೆ 10.3 ಲಕ್ಷ ರೂ., ಕರಕುಶಲ ಅಭಿವೃದ್ಧಿಗೆ 5 ಲಕ್ಷ ರೂ., ಗ್ರೋಬ್ಯಾಗ್‌ ವಿತರಣೆಗೆ 4 ಲಕ್ಷ ರೂ., ಬೆಳೆ ಬೆಳೆಯಲು 6 ಲಕ್ಷ ರೂ., ಹಣ್ಣಿನ ಸಸಿ ವಿತರಣೆಗೆ 5 ಲಕ್ಷ ರೂ., ಪಾಳು ಭೂಮಿಯಲ್ಲಿ 70 ಎಕರೆ ಪ್ರದೇಶವಾದ ಬಂಬ್ರಾಣ ಬಯಲು ಮತ್ತು ಕೊಡ್ಯನೆ ಬಯಲುಗಳ ಕೃಷಿಗೆ ಯೋಜನೆ ರೂಪಿಸಲಾಗಿದೆ. ಕೃಷಿ ಯೋಜನೆಯ ಪ್ರಗತಿಯನ್ನು ಗ್ರಾಮ ಪಂಚಾಯತ್‌ ಆಡಳಿತ ಸಮಿತಿ ಸಭೆ ಪರಿಶೀಲಿಸಿದೆ.

ಅಧ್ಯಕ್ಷ ಕೆ.ಎಲ್‌. ಪುಂಡಾರೀಕ್ಷ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗೀತಾ ಲೋಕನಾಥ ಶೆಟ್ಟಿ, ಸ್ಥಾಯೀ ಸಮಿತಿ ಅಧ್ಯಕ್ಷರಾದ ಬಿ.ಎನ್‌. ಮುಹಮ್ಮದಾಲಿ, ಎ.ಕೆ. ಆರಿಫ್‌, ಫಾತಿಮಾ ಅಬ್ದುಲ್ಲಾ ಕುಂಞಿ, ಕೃಷಿ ಅಧಿಕಾರಿ ನಾನುಕುಟ್ಟನ್‌, ಪಂ. ಕಾರ್ಯದರ್ಶಿ ದೀಪೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.