ಸೋಂಕಿತರಿಂದ ಹಣ, ಸರ್ಕಾರಕ್ಕೂ ಬಿಲ್‌ ಸಲ್ಲಿಕೆ


Team Udayavani, Oct 2, 2020, 1:42 PM IST

ಸೋಂಕಿತರಿಂದ ಹಣ, ಸರ್ಕಾರಕ್ಕೂ ಬಿಲ್‌ ಸಲ್ಲಿಕೆ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ಕೋವಿಡ್ ಹೆಸರಿನಲ್ಲಿ ಸುಲಿಗೆ ಮಾಡುತ್ತಿದ್ದಾರೆ ಎಂಬ ದೂರು ನಾಗರಿಕರಿಂದ ಕೇಳಿ ಬರುತ್ತಿರುವ ಬೆನ್ನಲ್ಲೇ ಕೋವಿಡ್ ಸೋಂಕಿತರಿಂದಲೂ ಹಣ ಪಡೆದು ಸರ್ಕಾರಕ್ಕೂ ಬಿಲ್‌ ಸಲ್ಲಿಕೆ ಮಾಡಿರುವ ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಯ ದೋಖಾ ಪ್ರಕರಣ ಬೆಳಕಿಗೆ ಬಂದಿದೆ.

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಸೋಂಕಿತರಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಹಾಸಿಗೆಗಳ ಕೊರತೆಯಿಂದ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಿ ಉಚಿತ ಚಿಕಿತ್ಸೆ ನೀಡಿ ಅದರ ವೆಚ್ಚವನ್ನ ಆಯುಷ್ಮಾನ್‌ ಭಾರತಹಾಗೂ ಆರೋಗ್ಯಕರ್ನಾಟಕ ಯೋಜನೆಯಡಿ ಭರಿಸುತ್ತೇವೆ ಎಂದು ಸರ್ಕಾರದ ಆಶ್ವಾಸನೆಯನ್ನು ಬಂಡವಾಳ ಮಾಡಿಕೊಂಡ ಖಾಸಗಿ ಆಸ್ಪತ್ರೆ ವೈದ್ಯರು ಮಾನವೀಯತೆ ಮರೆತುಕೊರೊನಾ ಸೋಂಕಿತರ ಬಳಿ ಹಣ ಪಡೆದಿರುವುದು ಬೆಳಕಿಗೆ ಬಂದಿದೆ.

ದಾಖಲಾತಿ ಸಲ್ಲಿಕೆ: ಸುರಕ್ಷಾ ಆರೋಗ್ಯ ರಕ್ಷಾ ಯೋಜನೆಯಡಿ ನೋಂದಾಯಿಸಿಕೊಂಡ ಚಿಕ್ಕಬಳ್ಳಾಪುರ ನಗರದ ಅನನ್ಯ ಖಾಸಗಿ ಆಸ್ಪತ್ರೆಗೆ ಕೋವಿಡ್ ಸೋಂಕಿತರನ್ನ ಸ್ವತಃ ಜಿಲ್ಲಾಡಳಿತವೇ ದಾಖಲು ಮಾಡಿತ್ತು. ಸೋಂಕಿತರಿಂದಲೂ ಹಣ ಪಡೆದು ಸರ್ಕಾರಕ್ಕೂ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಬಿಲ್‌ ಪಾವತಿಸುವಂತೆ ದಾಖಲಾತಿಗಳನ್ನ ಸಲ್ಲಿಸಿಕೊಂಡಿದ್ದಾರೆ.

ವಾಪಸ್‌ ಮಾಡುವುದಾಗಿ ಭರವಸೆ: ಅನನ್ಯ ಆಸ್ಪತ್ರೆಯಲ್ಲಿ 35 ಕೋವಿಡ್ ಸೋಂಕಿತರನ್ನ ಸರ್ಕಾರ ದಾಖಲಿಸಿದೆ ಎನ್ನಲಾಗಿದ್ದು, ಇದರಲ್ಲಿ12 ಮಂದಿಯ ಚಿಕಿತ್ಸಾ ವೆಚ್ಚ ಪಾವತಿಸುವಂತೆ ಎಬಿಎಆರ್ಸ್ಗೆಗೆ ದಾಖಲೆಗಳನ್ನ ಸಲ್ಲಿಸಿಕೊಂಡಿದ್ದಾರೆ. ಕೋವಿಡ್ ಸೋಂಕಿತರು ಆಸ್ಪತ್ರೆಯವರು ತಮ್ಮ ಬಳಿ ಹಣ ಪಡೆದಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ ಸಭೆ ನಡೆಸಿ ತನಿಖೆ ನಡೆಸಿದಾಗ ಆಸ್ಪತ್ರೆಯ ಮಾಲೀಕ ಕೋವಿಡ್ ಸೋಂಕಿತರಿಂದ ಪಡೆದ ಹಣವನ್ನು ವಾಪಸ್ಸು ಮಾಡುವುದಾಗಿ ಭರವಸೆ ನೀಡಿದ್ದಾರೆ.

ದಾಖಲೆ ಸಂಗ್ರಹ: ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಇಂದಿರಾ ಕಬಾಡೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಸುವರ್ಣ ಆರೋಗ್ಯ ಟ್ರಸ್ಟ್‌ನ ಅಧಿಕಾರಿಗಳ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ನಗರದ ಅನನ್ಯ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಮಾಹಿತಿ ಪಡೆದು ದಾಖಲೆ ಸಂಗ್ರಹಿಸಿದ್ದಾರೆ.

ಕೆಲವರಿಗೆ ಹಣ ವಾಪಸ್‌ : ಪ್ರಕರಣ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾಕಬಾಡೆ ಅವರನ್ನು ಉದಯವಾಣಿ ಸಂಪರ್ಕಿಸಿದಾಗ, ನಗರದ ಅನನ್ಯ ಆಸ್ಪತ್ರೆಯಲ್ಲಿ ದಾಖಲಾದ ಸೋಂಕಿತರಿಂದ ಹಣ ಪಡೆದುಕೊಂಡಿರುವುದಾಗಿ ಸ್ವತಃ ಆಸ್ಪತ್ರೆಯವರು ತಪ್ಪೊಪ್ಪಿಕೊಂಡಿದ್ದಾರೆ.ಕೆಲವರಿಗೆ ಹಣವಾಪಸ್‌ ನೀಡಿರುವುದಾಗಿ ಮಾಹಿತಿ ನೀಡಿದ್ದಾರೆ. ನಮಗೆ 12 ಜನರಿಂದ ಬಂದ ದೂರಿನ ಅನ್ವಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ವಿಚಾರಣೆ ಮಾಡಲಾಗಿದೆ. ಈ ಸಂಬಂಧ ಸಮಗ್ರ ವರದಿ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.