ಗುಡ್ ನ್ಯೂಸ್: ಅಟಲ್ ಸುರಂಗ ಮಾರ್ಗ- ಕೊನೆಗೂ ವಾಜಪೇಯಿ ಗೆಳೆಯನ ಕನಸು ನನಸಾಯ್ತು

ಹಿಮಾಚಲ್ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಕೂಡಾ ಈ ಹಿಂದೆ ಈ ಘಟನೆಯನ್ನು ನೆನಪಿಸಿಕೊಂಡಿದ್ದರು.

Team Udayavani, Oct 3, 2020, 5:24 PM IST

ಅಟಲ್ ಸುರಂಗ ಮಾರ್ಗ- ಕೊನೆಗೂ ವಾಜಪೇಯಿ ಗೆಳೆಯನ ಕನಸು ನನಸಾಯ್ತು

ನವದೆಹಲಿ: ಜಗತ್ತಿನ ಅತಿ ದೊಡ್ಡ ಹೆದ್ದಾರಿ ಮಾರ್ಗ ಎಂಬ ಖ್ಯಾತಿ ಪಡೆದಿರುವ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾ(ಅಕ್ಟೋಬರ್ 03, 2020) ಉದ್ಘಾಟಿಸುವ ಮಾಜಿ ಪ್ರಧಾನಿ ವಾಜಪೇಯಿ ಅವರ ಗೆಳೆಯನ ದಶಕಗಳಷ್ಟು ಹಳೆಯ ಕನಸು ಕೊನೆಗೂ ನನಸಾದಂತಾಗಿದೆ.

ಅಟಲ್ ಬಿಹಾರಿ ವಾಜಪೇಯಿ ಅವರ ಗೆಳೆಯ ಅರ್ಜುನ್ ಗೋಪಾಲ್ ಅವರು ಈ ರೋಹ್ಟಾಂಗ್ ನ ಸುರಂಗ ಮಾರ್ಗದ ಬೀಜ ಬಿತ್ತಿದವರು. ಇಲ್ಲೊಂದು ಸುರಂಗ ಮಾರ್ಗವನ್ನು ನಿರ್ಮಿಸಬೇಕೆಂದು ಸಲಹೆ ನೀಡಿದ್ದು ತಮ್ಮ ತಂದೆ ಎಂಬುದಾಗಿ ಅರ್ಜುನ್ ಗೋಪಾಲ್ ಅಲಿಯಾಸ್ ತ್ಸಿಡಾವಾ ಅವರ ಪುತ್ರರಾದ ಅಮರ್ ಸಿಂಗ್, ರಾಮ್ ದೇವ್ ನೆನಪಿಸಿಕೊಂಡಿದ್ದಾರೆ.

ಹಿಮಾಚಲ್ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಕೂಡಾ ಈ ಹಿಂದೆ ಈ ಘಟನೆಯನ್ನು ನೆನಪಿಸಿಕೊಂಡಿದ್ದು, ವಾಜಪೇಯಿ ಅವರು ಸುರಂಗ ಮಾರ್ಗವನ್ನು ನಿರ್ಮಾಣ ಮಾಡಬೇಕೆಂಬ ಸಲಹೆಯನ್ನು ಪಡೆದಿದ್ದು ಗೆಳೆಯ ಅರ್ಜುನ್ ಗೋಪಾಲ್ ಅವರಿಂದಾಗಿ ಎಂದು ತಿಳಿಸಿದ್ದರು.

ಇದನ್ನೂ ಓದಿ: ಹೊಸ ಫೀಚರ್ ಹೊರತಂದ ಗೂಗಲ್ ಮ್ಯಾಪ್: ಇದೀಗ ನ್ಯಾವಿಗೇಶನ್ ಮತ್ತಷ್ಟು ಸುಲಭ !

ಲಾಹೌಲ್-ಸ್ಪೀತಿ ಜಿಲ್ಲೆಯ ಥೋಲಾಂಗ್ ಗ್ರಾಮದಿಂದ ಪಿಟಿಐ ಜತೆ ಮಾತನಾಡಿದ ಅಮರ್ ಸಿಂಗ್ (75ವರ್ಷ), 1998ರಲ್ಲಿ ನಮ್ಮ ತಂದೆ ದೆಹಲಿಯಲ್ಲಿ ವಾಜಪೇಯಿ ಅವರನ್ನು ಭೇಟಿಯಾಗಿ “ಲಾಹೌಲ್-ಸ್ಪೀತಿ ಜಿಲ್ಲೆಯ ಜನರ ಓಡಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ರೋಹ್ಟಾಂಗ್ ಪಾಸ್ ಅಡಿ ಸುರಂಗ ಮಾರ್ಗ ನಿರ್ಮಿಸುವಂತೆ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.

ನಮ್ಮ ತಂದೆ ಅರ್ಜುನ್ ಗೋಪಾಲ್ 2008ರಲ್ಲಿ ವಿಧಿವಶರಾಗಿದ್ದು, ಕೊನೆಗೂ ತಂದೆಯ ದಶಕಗಳ ಕಾಲ ಹಳೆಯ ಕನಸು ನನಸಾಗಿದೆ. ಇದರಿಂದ ನನ್ನ ಸಂತೋಷಕ್ಕೆ ಪಾರವೇ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.